ಅಂದಿನ ಬಾಣಂತಿಯೇಕೆ ಅಷ್ಟು ಗಟ್ಟಿ?


Team Udayavani, Aug 2, 2017, 9:32 AM IST

02-VALU-2.jpg

ಸ್ತ್ರೀಯರು ಹತ್ತಾರು ಮಕ್ಕಳನ್ನು ಹೆತ್ತರೂ, ಮುಪ್ಪಿನ ಸಮಯದಲ್ಲಿ ಅವರಿಗೆ ಸೊಂಟದ ನೋವು ಆವರಿಸುತ್ತಿರಲಿಲ್ಲ. ಆದರೆ, ಈಗಿನ ಸ್ತ್ರೀಯರಿಗೆ ಮೊದಲನೇ ಮಗು ಹುಟ್ಟಿದ ನಂತರವೇ ಸೊಂಟ ನೋವು, ಇತರೆ ಸಮಸ್ಯೆಗಳು ಮುತ್ತಿಕ್ಕುತ್ತವೆ. “ಏಕೆ ಹೀಗೆ?’ ಎಂಬ ಪ್ರಶ್ನೆಗೆ ಇಲ್ಲೊಂದಿಷ್ಟು ಉತ್ತರ…

1. ಅಂದು ಪ್ರಸವದ ನಂತರ 45 ದಿನಗಳವರೆಗೆ ಸ್ತ್ರೀಯನ್ನು “ಸೂತಿಕಾಸ್ತ್ರೀ’ ಎಂದು ಪರಿಗಣಿಸಲಾಗುತ್ತಿತ್ತು. ಪ್ರಸವಕ್ಕಾಗಿಯೇ, ಸಕಲ ಸಲಕರಣೆಯುಕ್ತ ಸೂತಿಕೆಗಾರ ನಿರ್ಮಿಸಿ, ಡೆಲಿವರಿ ವೇಳೆ ಪ್ರಸವ ಕೌಶಲವುಳ್ಳ ನುರಿತ ನಾಲ್ವರು ಹೆಂಗಸರು ಸೂತಿಕೆಗಾರದಲ್ಲಿರುತ್ತಿದ್ದರು. ಹೆರಿಗೆ ನೋವು ಪ್ರಾರಂಭವಾದ ಕೂಡಲೇ ನಾಲ್ಕು ಚಮಚ ತುಪ್ಪವನ್ನು ನೆಕ್ಕಿಸುತ್ತಿದ್ದರು. ಸಾಂತ್ವನ, ಧೈರ್ಯ ಹೇಳುತ್ತಾ ಹೆರಿಗೆಗೆ ಸಹಾಯಕವಾಗುವಂತೆ ಗರ್ಭಿಣಿಗೆ ತಿಳಿಹೇಳಿ ಹೆರಿಗೆ ಮಾಡಿಸುತ್ತಿದ್ದರು.

2. ಹೆರಿಗೆಯಾದ ಎರಡನೇ ದಿನದಿಂದಲೇ ಬಾಣಂತಿಯರಿಗೆ ಬಿಸಿನೀರಿನ ಸ್ನಾನ ಮಾಡಿಸುತ್ತಿದ್ದರು. ಸ್ನಾನಕ್ಕೂ ಮೊದಲು ಮೈಗೆ ಕಾಳುಜೀರಿಗೆ, ಅರಿಶಿನ ಹಾಕಿ ತೆಂಗಿನೆಣ್ಣೆಯನ್ನು ಬಿಸಿ ಮಾಡಿ, ಕೈ ಮತ್ತು ಕಾಲುಗಳಿಗೆ ಚೆನ್ನಾಗಿ ಸವರಿ, ಬಿಸಿಯಾದ ನೀರಿನಿಂದ ಸ್ನಾನ ಮಾಡಿಸುತ್ತಿದ್ದರು. ಹೊಟ್ಟೆಯ ಭಾಗಕ್ಕೆ ಹೆಚ್ಚು ಬಿಸಿ ಇರುವ ನೀರನ್ನು ಸುರಿಯುತ್ತಿದ್ದರು. ಹೀಗೆ ಮಾಡುವುದರಿಂದ ಹೊಟ್ಟೆನೋವು, ಬೆನ್ನು ನೋವು ಹಾಗೂ ವಾತದೋಷಗಳು ದೂರವಾಗಿ ಬಾಣಂತಿಯರು ಮೊದಲಿನ ಆರೋಗ್ಯ ಪಡೆಯುತ್ತಿದ್ದರು. 

3. ಸ್ನಾನವಾದ ತಕ್ಷಣ ಶುಭ್ರವಾದ ಬಟ್ಟೆಯಿಂದ ಮೈಕೈಯನ್ನು ಚೆನ್ನಾಗಿ ಒರೆಸಿ, ಹೊಟ್ಟೆಗೆ ನಡುಕಟ್ಟು (ಸೀರೆಯನ್ನು ಹೊಟ್ಟೆಗೆ ಸರಿಯಾಗಿ ಸುತ್ತುವುದು) ಬಿಗಿಯುತ್ತಿದ್ದರು. ಹೀಗೆ ಮಾಡುವುದರಿಂದ ಬೊಜ್ಜು ಹೊಟ್ಟೆ ಬರುತ್ತಿರಲಿಲ್ಲ. ಬೆನ್ನು ನೋವಿಗೆ ಇದು ಆಧಾರವಾಗಿರುತ್ತಿತ್ತು.

4. ಹೆರಿಗೆ ಆದ ತಕ್ಷಣ ಬಾಣಂತಿಯರಿಗೆ ಹಸಿವು ಕಡಿಮೆ ಇರುವುದರಿಂದ ಕೆಂಪು ಅಕ್ಕಿಯ ಗಂಜಿಯನ್ನು ಸೀಗೆ ಸೊಪ್ಪಿನ ಸಾರಿನ ಜೊತೆಗೆ ಸ್ವಲ್ಪ ತುಪ್ಪ ಹಾಕಿ ಕೊಡುತ್ತಿದ್ದರು. ಪ್ರಸವ ಆದಾಗಿನಿಂದ 11ನೇ ದಿನದವರೆಗೆ ಜೀರಿಗೆ ಬಿಸಿ ಕೊಡುವುದು, ಕರಿಮೆಣಸಿನ ಕಾಳಿನ ಸಾರನ್ನು ಕುಡಿಯಲು ಕೊಡುತ್ತಿದ್ದರು. ಇದರಿಂದ ಹಸಿ ಕರುಳಿನ ನೋವು ನಿವಾರಣೆಯಾಗುತ್ತಿತ್ತು. ನಿತ್ಯ ಊಟಕ್ಕೆ ಮೆತ್ತಗಿನ ಅನ್ನಕ್ಕೆ ಸ್ವಲ್ಪ ಜೀರಿಗೆ ಪುಡಿಯ ಜೊತೆಗೆ ತುಪ್ಪ ಸೇರಿಸಿ ಕೊಡುತ್ತಿದ್ದರು.

ಟಾಪ್ ನ್ಯೂಸ್

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.