ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಪ್ರತಿಭಟನೆ


Team Udayavani, Aug 3, 2017, 7:23 PM IST

Congress-Protest-3-8.jpg

ಉಡುಪಿ: ಕಾಂಗ್ರೆಸ್‌ ಮುಖಂಡ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ನಡೆದಿರುವ ಆದಾಯ ತೆರಿಗೆ (ಐಟಿ) ದಾಳಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್‌ ವತಿಯಿಂದ ಕ್ಲಾಕ್‌ ಟವರ್‌ ಬಳಿ ಬೃಹತ್‌ ಪ್ರತಿಭಟನೆ ಗುರುವಾರ ನಡೆಯಿತು. ಕೇಂದ್ರ ಸರಕಾರದ ದ್ವೇಷದ ರಾಜಕಾರಣ ಖಂಡನೀಯ ಎಂದು ಕಾಂಗ್ರೆಸ್‌ ನಾಯಕರು ಹೇಳಿದರು.


ಯುವಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿಶ್ವಾಸ್‌ ವಿ. ಅಮೀನ್‌, ಉಡುಪಿ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಪಿ. ಅಮೃತ್‌ ಶೆಣೈ, ರಾಜ್ಯ ಅಲ್ಪಸಂಖ್ಯಾಕ ನಿಗಮದ ಅಧ್ಯಕ್ಷ ಎಂ.ಎ. ಗಫ‌ೂರ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹಮೂರ್ತಿ, ವಕ್ತಾರ ಭಾಸ್ಕರ್‌ ರಾವ್‌ ಕಿದಿಯೂರು, ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕೆರೆ, ಇಂಟಕ್‌ ಜಿಲ್ಲಾಧ್ಯಕ್ಷ ಗಣೇಶ್‌ ಎನ್‌. ಕೋಟ್ಯಾನ್‌ ಪಡುಬಿದ್ರಿ, ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಉಡುಪಿ ನಗರಸಭೆ ಸದಸ್ಯರಾದ ಕೆ. ಜನಾರ್ದನ ಭಂಡಾರ್ಕರ್‌, ರಮೇಶ್‌ ಕಾಂಚನ್‌, ಗಣೇಶ್‌ ನೆರ್ಗಿ, ನಾರಾಯಣ ಕುಂದರ್‌, ಮಹಿಳಾ ಮುಂದಾಳುಗಳಾದ ವೆರೋನಿಕಾ ಕರ್ನೇಲಿಯೋ, ಡಾ| ಸುನೀತಾ ಶೆಟ್ಟಿ, ಜ್ಯೋತಿ ಹೆಬ್ಟಾರ್‌, ಚಂದ್ರಿಕಾ ಶೆಟ್ಟಿ, ಮುಖಂಡರಾದ ಹರೀಶ್‌ ಕಿಣಿ ಅಲೆವೂರು, ಎಂ.ಪಿ. ಮೊದಿನಬ್ಬ, ಕಿಶನ್‌ ಹೆಗ್ಡೆ ಕೊಳ್ಕೆಬೈಲು, ದಿನೇಶ್‌ ಪುತ್ರನ್‌, ದಿವಾಕರ ಕುಂದರ್‌, ಮುರಲಿ ಶೆಟ್ಟಿ ಇಂದ್ರಾಳಿ, ಅಶೋಕ್‌ ಕುಮಾರ್‌ ಕೊಡವೂರು, ಪ್ರಖ್ಯಾತ್‌ ಶೆಟ್ಟಿ,  ಕೀರ್ತಿ ಶೆಟ್ಟಿ, ಯತೀಶ್‌ ಕರ್ಕೇರ, ದೀಪಕ್‌ ಕುಮಾರ್‌ ಎರ್ಮಾಳು, ಪ್ರಶಾಂತ್‌ ಪೂಜಾರಿ, ಹಬೀಬ್‌ ಆಲಿ, ಮೆಲ್ವಿನ್‌, ಪ್ರಭಾಕರ ಆಚಾರ್ಯ, ಹಸನ್‌ ಅಜ್ಜರಕಾಡು, ಇಮ್ರಾನ್‌, ರಿಯಾಜ್‌ ಪಳ್ಳಿ ಪಾಲ್ಗೊಂಡಿದ್ದರು.

Photos and Video: ಚೇತನ್‌ ಪಡುಬಿದ್ರೆ


ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.