ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಹೋರಾಟ ಅಚಲ: ವಿನಯ
Team Udayavani, Aug 4, 2017, 8:25 AM IST
ಗದಗ: ಬಸವೇಶ್ವರರು ಸ್ಥಾಪಿಸಿದ ಲಿಂಗಾಯತ ಧರ್ಮ ಪ್ರತ್ಯೇಕ ಧರ್ಮವಾಗಬೇಕು. ಅದಕ್ಕೆ ಅಲ್ಪಸಂಖ್ಯಾತ
ಬೌದ್ಧ- ಜೈನ, ಪಾರ್ಸಿ ಧರ್ಮಗಳಂತೆ ಸ್ವತಂತ್ರ ಧರ್ಮದ ಮಾನ್ಯತೆ ಸಿಗಬೇಕು. ಈ ನಿಟ್ಟಿನಲ್ಲಿ ಪ್ರತ್ಯೇಕ ಧರ್ಮಕ್ಕಾಗಿ ಒತ್ತಾಯಿಸಿ ಹೋರಾಟ ನಡೆಸುವುದು ಅಚಲ ಎಂದು ಸಚಿವ ವಿನಯ ಕುಲಕರ್ಣಿ ಹೇಳಿದರು.
ನಗರದ ತೋಂಟದಾರ್ಯ ಮಠದಲ್ಲಿ ಜ| ತೋಂಟದ ಸಿದಟಛಿಲಿಂಗ ಮಹಾಸ್ವಾಮಿಗಳನ್ನು ಭೇಟಿ ನೀಡಿ ಮಾತನಾಡಿದ ಅವರು, ವೀರಶೈವ ಮತ್ತು ಲಿಂಗಾಯತ ಎರಡೂ ಬೇರೆ ಬೇರೆ ಎಂಬುವುದಕ್ಕೆ ತಾವು ಹಾಗೂ ತಮ್ಮ ಸ್ನೇಹಿತರಾದ ಎಂ.ಬಿ. ಪಾಟೀಲ, ಬಸವರಾಜ ಹೊರಟ್ಟಿ ಮುಂತಾದವರು ಬದಟಛಿರಾಗಿದ್ದೇವೆ.
ಈ ನಿಟ್ಟಿನಲ್ಲಿ ತಮ್ಮ ಹೋರಾಟ ಮುಂದುವರೆಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ