ಮಡಂತ್ಯಾರು: ಹೆಚ್ಚುತ್ತಿರುವ ಮಂಗಗಳ ಹಾವಳಿ; ಕಂಗಾಲಾದ ರೈತರು


Team Udayavani, Aug 4, 2017, 3:30 AM IST

Monkey-3-8.jpg

ಮಡಂತ್ಯಾರು: ಮಡಂತ್ಯಾರು, ಮಚ್ಚಿನ ಭಾಗದಲ್ಲಿ ಮಂಗಗಳ ಹಾವಳಿ ಮತ್ತಷ್ಟು ಹೆಚ್ಚಾಗಿದೆ. ಮಂಗಗಳನ್ನು ನಿಯಂತ್ರಿಸಲು ತಮ್ಮ ಬಳಿ ಯಾವುದೇ ಉಪಾಯ ಇಲ್ಲ. ಅತ್ತ ಸರಕಾರ ಕೂಡ ಸೂಕ್ತ ಯೋಜನೆ ರೂಪಿಸುತ್ತಿಲ್ಲ. ಪರಿಹಾರವೂ ಸಿಗುತ್ತಿಲ್ಲ ಎಂದು ರೈತರು ಅಲವತ್ತುಕೊಳ್ಳುವಂತಾಗಿದೆ. ಬೆಳೆ ಹಾನಿಗೆ ಮಂಗಗಳು ಕೂಡ ಹೆಚ್ಚಿನ ಕೊಡುಗೆ ನೀಡುತ್ತಿವೆ.

ಗಂಭೀರತೆಯ ಅರಿವಿಲ್ಲ
ಮಂಗಗಳ ಉಪಟಳ, ಅದರಿಂದಾಗುವ ನಷ್ಟದ ಅರಿವು ಸರಕಾರ ಅಥವಾ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಎನ್ನುತ್ತಾರೆ ಮಂಗಗಳಿಂದ ತೊಂದರೆಗೀಡಾಗುತ್ತಿರುವ ರೈತರು. ಮಂಗಗಳ ಹಾವಳಿ ಎಂಬುದನ್ನು ಕೆಲವು ಅಧಿಕಾರಿಗಳು ತೀರಾ ಲಘುವಾಗಿ ಪರಿಗಣಿಸುತ್ತಾರೆ. ಹಾಗಾಗಿ ಇವುಗಳ ನಿಯಂತ್ರಣಕ್ಕೆ ಸೂಕ್ತ ಯೋಜನೆಗಳು ಇಂದಿಗೂ ರೂಪುಗೊಂಡಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಮಂಗಗಳ ಹಾವಳಿ ನಿಯಂತ್ರಣದ ಕುರಿತು  ಈ ಹಿಂದೆ ಕೆಲವೊಂದು ಭರವಸೆಗಳು ದೊರೆತಿತ್ತಾದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಕೃಷಿಕರು ತಮಗೆ ತೋಚಿದ ರೀತಿಯ ಉಪಾಯಗಳನ್ನು ಮಾಡಿ ಮಂಗಗಳನ್ನು ಓಡಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಗುಂಪಾಗಿ ದಾಳಿ ನಡೆಸುವ ಕಪಿ ಸೈನ್ಯ ರೈತರ ಬೆದರಿಕೆ ಗಳಿಗೆ ಜಗ್ಗುತ್ತಿಲ್ಲ.

ತೆಂಗು, ಅಡಿಕೆ, ಬಾಳೆ ಇತರ ಹಣ್ಣು ಹಂಪಲುಗಳು ಮಂಗಗಳ ನೇರ ದಾಳಿಗೆ ತುತ್ತಾಗುತ್ತಿವೆ. ಗ್ರಾಮಸಭೆಗಳಲ್ಲಿ ಈ ಬಗ್ಗೆ ಪದೇ ಪದೇ ಚರ್ಚೆಗಳಾಗುತ್ತಿವೆ. ನಿರ್ಣಯಗಳನ್ನೂ ಕೈಗೊಳ್ಳಲಾಗುತ್ತಿದೆ. ಆದರೆ ಪ್ರಯೋಜನ ಮಾತ್ರ ಶೂನ್ಯ. ಈ ಬಗ್ಗೆ ಅರಣ್ಯ ಇಲಾಖೆ ತುರ್ತಾಗಿ ಕಾರ್ಯಪ್ರವೃತ್ತವಾಗಬೇಕು. ಇದು ಈ ಭಾಗದ ರೈತರ ಸಮಸ್ಯೆ ಮಾತ್ರವಲ್ಲ, ಹಲವೆಡೆ ಮಂಗಗಳ ಹಾವಳಿ ವಿಸ್ತರಿಸುತ್ತಲೇ ಇದೆ ಎಂದು ಗ್ರಾಮಸ್ಥರು ತಿಳಿಸುತ್ತಾರೆ.

ಯಾವುದೇ ಕ್ರಮ ಕೈಗೊಂಡಿಲ್ಲ
ಕಾಡು ಪ್ರಾಣಿಗಳ ಹಾವಳಿಗೆ ಸರಕಾರ ಪರಿಹಾರ ನೀಡುತ್ತಿದೆ. ಮಂಗಗಳ ಹಾವಳಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಲವು ಬಾರಿ ಪ್ರಸ್ತಾವನೆ ಬಂದಿದೆ. ಬಿಎಫ್‌ಐನಿಂದ ರಿಪೋರ್ಟ್‌ ಹೋಗಿದೆ. ಉತ್ತರ ಕನ್ನಡದಲ್ಲಿ ಮಂಗಗಳ ಸಂತಾನ ನಿಯಂತ್ರಣಕ್ಕೆ ಚುಚ್ಚು ಮದ್ದು ನೀಡುವ ಯೋಜನೆ ಇದೆ. ಮಂಗಗಳ ನಿಯಂತ್ರಣಕ್ಕೆ, ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ತಿಳಿಸುವ ಬಗ್ಗೆ ಪ್ರಯತ್ನಿಸುತ್ತೇವೆ.
– ಸುಬ್ಬಯ್ಯ ನಾಯ್ಕ, ಅರಣ್ಯ ಅಧಿಕಾರಿ, ಬೆಳ್ತಂಗಡಿ

ಹಿಮಾಚಲ ಪ್ರದೇಶ ಮಾದರಿ ಕ್ರಮ 
ಮಂಗಗಳ ನಿಯಂತ್ರಣಕ್ಕೆ ಸದ್ಯ ಯಾವುದೇ ಯೋಜನೆ ರೂಪಿಸಿಲ್ಲ. ಹಿಮಾಚಲ ಪ್ರದೇಶದಲ್ಲಿ ಮಂಗಗಳು ಹಾವಳಿ ನಿಯಂತ್ರಣಕ್ಕೆ ಅಲ್ಲಿನ ಸರಕಾರ ಕೈಗೊಂಡಿದೆ. ಅದೇ ಮಾದರಿಯಲ್ಲಿ ಇಲ್ಲಿಯೂ ಸರಕಾರ ಕ್ರಮ ಕೈಗೊಳ್ಳಲಿದೆ.
– ರಮಾನಾಥ ರೈ, ಅರಣ್ಯ ಸಚಿವ 

– ಪ್ರಮೋದ್‌ ಬಳ್ಳಮಂಜ

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.