ಗುಜರಾತ್ನಲ್ಲಿ ರಾಹುಲ್ ಮೇಲೆ ಹಲ್ಲೆಗೆ ಪುದುಚೇರಿ ಸಚಿವನ ಖಂಡನೆ
Team Udayavani, Aug 5, 2017, 11:36 AM IST
ಪುದುಚೇರಿ : ಗುಜರಾತ್ ಪ್ರವಾಹ ಪೀಡಿತರಿಗೆ ಸಾಂತ್ವನ ಹೇಳುವುದಕ್ಕಾಗಿ ಅಲ್ಲಿಗೆ ತೆರಳಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲೆಸೆಯಲಾದ ಘಟನೆಯನ್ನು ಪುದುಚೇರಿ ಸಚಿವ ಎ ನಮಃಶಿವಾಯಂ ಅವರು ತೀವ್ರವಾಗಿ ಖಂಡಿಸಿದ್ದಾರೆ. ಇದು ಅತ್ಯಂತ ನಾಚಿಕೆಗೇಡಿನ ಮತ್ತು ಅಕ್ಷಮ್ಯ ಕೃತ್ಯವಾಗಿದೆ ಎಂದವರು ಟೀಕಿಸಿದ್ದಾರೆ.
“ಕೋಮು ಭಾವನೆಗಳಿಂದ ಮತ್ತು ತಮ್ಮ ಪಕ್ಷದ ಸಮೀಪ ದೃಷ್ಟಿಯ ನೀತಿಗಳಿಂದ ಪ್ರಭಾವಿತರಾಗಿರುವ ಬಿಜೆಪಿಯ ಬೆಂಬಲಿಗರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲೆಸೆದು ದಾಳಿ ನಡೆಸಿರುವುದು ಅತ್ಯಂತ ಹೇಯ ಹಾಗೂ ದುರದೃಷ್ಟಕರ ಕೃತ್ಯವಾಗಿದೆ’ ಎಂದು ಸಚಿವ ನಮಃಶಿವಾಯಂ ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಖಂಡಿಸಿದ್ದಾರೆ.
“ಬಿಜೆಪಿ ಕಾರ್ಯಕರ್ತರ ಈ ಉದ್ಧಟನದ ಕೃತ್ಯವನ್ನು ಯಾರೂ ಒಪ್ಪುವುದಿಲ್ಲ. ಇದು ಆಕ್ಷೇಪಾರ್ಹ ಮತ್ತು ಜುಗುಪ್ಸೆಯ ಕೃತ್ಯವಾಗಿದೆ’ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ