ವೆಂಕಯ್ಯ ಪರ ಟ್ವೀಟ್;ಕೆರಳಿದ ಕನ್ನಡಿಗರು, ಡಿಲೀಟ್ ಮಾಡಿದ ಜಗ್ಗೇಶ್!
Team Udayavani, Aug 6, 2017, 1:30 PM IST
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರಾಗಿದ್ದ ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿ ಯಾಗಿ ಆಯ್ಕೆಯಾದ ಬಳಿಕ ನಟ, ಬಿಜೆಪಿ ನಾಯಕ ಜಗ್ಗೇಶ್ ಮಾಡಿರುವ ಟ್ವೀಟ್ವೊಂದು ವಿವಾದ ಹುಟ್ಟು ಹಾಕಿದೆ.
ಟ್ವೀಟ್ನಲ್ಲೇನಿದೆ?
”ಕರ್ನಾಟಕದಲ್ಲಿ ಅವರನ್ನ ಭಾಷಾ ಭಾವನೆಯಲ್ಲಿ ರಾಜ್ಯಸಭೆಗೆ ಆಕ್ಷೇಪಿಸಿದರು. ಆದರೆ ಇಂದು ಭಾರತಕ್ಕೆ ಉಪ ರಾಷ್ಟ್ರಪತಿ. ಬಾರದು ಬಪ್ಪದು…ಬಪ್ಪದು ತಪ್ಪದು..ಇದೇ ದೇವರ ಲೀಲೆ” ಎಂದು ಟ್ವೀಟ್ನಲ್ಲಿ ಬರೆದಿದ್ದರು.
ಟ್ವೀಟ್ ವಿರುದ್ಧ ಹಲವರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಇದು ಕನ್ನಡಿಗರಿಗೆ ಮಾಡಿದ ಅಪಮಾನ ಎಂಬಿತ್ಯಾದಿ ಕಟು ಶಬ್ಧಗಳಿಂದ ಟೀಕಿಸಿದ್ದರು. ವಿವಾದಕ್ಕೆ ಕಾರಣವಾದ ಬಳಿಕ ಟ್ವೀಟನ್ನು ಜಗ್ಗೇಶ್ ಅಳಿಸಿ ಹಾಕಿದ್ದಾರೆ.
ರಾಜ್ಯ ಸಭೆಗೆ ವೆಂಕಯ್ಯ ನಾಯ್ಡು ಅವರು ಕರ್ನಾಟಕದಿಂದ ಅಭ್ಯರ್ಥಿಯಾಗಲು ಕನ್ನಡ ಪರ ಸಂಘಟನೆಗಳು ಗೋ ವೆಂಕಯ್ಯ ಎಂದು ಆಂದೋಲನವನ್ನೇ ಆರಂಭಿಸಿದ್ದರು. ಆ ಬಳಿಕ ಬಿಜೆಪಿ ನಿರ್ಮಲಾ ಸೀತಾರಮನ್ ಅವರನ್ನು ಅಭ್ಯರ್ಥಿಯನ್ನಾಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ