ಕುಂದಾಪುರ: ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಸ್ವಾಗತ
Team Udayavani, Aug 7, 2017, 7:40 AM IST
ಕುಂದಾಪುರ: ಕುಂದಾಪುರ ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಅಶೋಕ ಕಾಮತ್ ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕುಂದಾಪುರ ವಲಯದ ವತಿಯಿಂದ ಸ್ವಾಗತಿಸಿ, ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಸದಾರಾಮ ಶೆಟ್ಟಿ ಮಲ್ಯಾಡಿ, ಗೌರವಾಧ್ಯಕ್ಷ ವೇಣುಗೋಪಾಲ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ನಾಗರಾಜ ಶೆಟ್ಟಿ, ಕೋಶಾಧಿ ಕಾರಿ ಶೇಖರ ಯು., ಸಂಘಟನಾ ಕಾರ್ಯದರ್ಶಿ ದಯಾನಂದ ಶೆಟ್ಟಿ, ಉಪಾಧ್ಯಕ್ಷೆ ವತ್ಸಲ ರಾವ್, ಸದಸ್ಯರಾದ ಸೂರ್ಯಕಾಂತಿ, ದುರ್ಗಿ ಪಟಗಾರ್, ಪ್ರಭಾಕರ ಶೆಟ್ಟಿ, ಸೀತಾರಾಮ ಶೆಟ್ಟಿ, ಸದಾನಂದ ಶೆಟ್ಟಿ, ಅರುಂಧತಿ ರಾವ್, ಜ್ಯೋತಿ ಶೆಟ್ಟಿ, ವಿಜಯ ಕುಮಾರ್ ಹೆಗ್ಡೆ, ಬಾಲಕೃಷ್ಣ ಶೆಟ್ಟಿ, ಸುಧಾಕರ ಶೆಟ್ಟಿ, ನಾರಾಯಣ ನಾಯಕ್, ಸುಮನ್ ಎಂ.ಉಷಾ ದಿನಕರ, ಸುಭಾಸcಂದ್ರ ಶೆಟ್ಟಿ, ಶಂಕರ ಶೆಟ್ಟಿ, ಟಿ.ಸಿ.ಬಿ. ನಿರ್ದೇಶಕ ಸಂತೋಷ ಕುಮಾರ್ ಶೆಟ್ಟಿ, ಜಿಲ್ಲಾ ಪ್ರತಿನಿಧಿ ಐವನ್ ಸಂತೋಷ್ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಮಲ್ಯಾಡಿ ಸದಾರಾಮ ಶೆಟ್ಟಿ ಅವರು ಶಿಕ್ಷಕರ ವೇತನವು ಪ್ರತಿ ತಿಂಗಳು 5ನೇ ತಾರೀಕಿನೊಳಗೆ ಬ್ಯಾಂಕ್ ಖಾತೆಗೆ ಜಮಾ ಆಗುವಂತೆ ಪ್ರಯತ್ನಿಸಬೇಕೆಂದು ಮನವಿ ಮಾಡಿದರು.
ನೂತನ ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಕುಂದಾಪುರ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸುತ್ತಾ ಸಂಘದ ಚಟುವಟಿಕೆಯು ಶೆ„ಕ್ಷಣಿಕ ವ್ಯವಸ್ಥೆಯೊಂದಿಗೆ ಸಮ್ಮಿಲಿತವಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಲ್ಲಿ ಪ್ರೋತ್ಸಾಹದಾಯಕವಾಗಿ ಇರಬೇಕೆಂದು ಆಶಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ