ತ್ಯಾಜ್ಯಮುಕ್ತ ಜಿಲ್ಲೆ ಗುರಿ: ಶಿರ್ವಕ್ಕೆ ಜಿಲ್ಲಾಧಿಕಾರಿ ಭೇಟಿ


Team Udayavani, Aug 7, 2017, 8:00 AM IST

0608shirva1.jpg

ಶಿರ್ವ: ತ್ಯಾಜ್ಯ ಮುಕ್ತ ಗ್ರಾಮೀಣ ಜಿಲ್ಲೆಯಾಗಿಸುವ  ಗುರಿಯೊಂದಿಗೆ ಜಿಲ್ಲಾಡಳಿತ “ಸ್ವಚ್ಛ ಉಡುಪಿ ಜಿಲ್ಲಾ ಮಿಷನ್‌-2018′ ಘೋಷಿಸಿದ್ದು ಈ ನಿಟ್ಟಿನಲ್ಲಿ ಸರಳ ತ್ಯಾಜ್ಯ ನಿರ್ವಹಣೆಯ ಮಾದರಿಯನ್ನು ಅಳವಡಿಸಲು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ರವಿವಾರ ಬೆಳ್ಳಂಬೆಳಿಗ್ಗೆ ಶಿರ್ವಕ್ಕೆ ಭೇಟಿ ನೀಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳೀಯಾಡಳಿತದ ನಿರ್ಲಕ್ಷé
ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಆದಾಯವಿರುವ ಶಿರ್ವ ಗ್ರಾ.ಪಂ.ವ್ಯಾಪ್ತಿಯಲ್ಲಿ ಕಸ/ತ್ಯಾಜ್ಯ ವಿಲೇವಾರಿ ಅತಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿತ್ತು.ಶಿರ್ವದ ಕಸದ ಸಮಸ್ಯೆ, ಬೀದಿ ನಾಯಿಗಳ ಸಮಸ್ಯೆ,ಮೀನು ಮಾರುಕಟ್ಟೆ , ಪಾಳು ಬಿದ್ದ ಸರಕಾರಿ ಕಟ್ಟಡಗಳು ಇತ್ಯಾದಿ ಜ್ವಲಂತ ಸಮಸ್ಯೆಗಳ ಬಗ್ಗೆ ಸ್ಥಳೀಯಾಡಳಿತ ನಿರ್ಲಕ್ಷé ವಹಿಸಿತ್ತು. ಈ ಬಗ್ಗೆ ಉದಯವಾಣಿ ಸಚಿತ್ರ ವರದಿ ನೀಡಿದ್ದು ,ಇದೀಗ ಜಿಲ್ಲಾಧಿಕಾರಿಗಳ ರವಿವಾರದ ಬೆಳಗ್ಗಿನ ಭೇಟಿ ಶಿರ್ವ ಗ್ರಾಮಸ್ಥರಲ್ಲಿ ಕುತೂಹಲ ಮೂಡಿಸಿದೆ.

ಗ್ರಾ.ಪಂ.ಗೆ ಸೂಚನೆ
ಕಸತ್ಯಾಜ್ಯ ವಿಲೇವಾರಿ ಸಲುವಾಗಿ ಗ್ರಾ.ಪಂ.ಸದಸ್ಯರು ಕೂಡಾ ವಾರ್ಡ್‌ಮಟ್ಟದಲ್ಲಿ ಘಟಕ ಸ್ಥಾಪಿಸಲು ಆಸಕ್ತಿ ವಹಿಸಬೇಕಾಗಿದೆ. ಶಿರ್ವದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಸಾರ್ವಜನಿಕ ಅಭಿಪ್ರಾಯ ಕೋÅಢೀಕರಿಸಿ ಸಾಧಕ ಬಾಧಕಗಳನ್ನು ಚರ್ಚಿಸಿ ಗ್ರಾ.ಪಂ.ಸೂಕ್ತ ನಿರ್ಣಯ ಕೈಗೊಂಡು ಈ ಬಗ್ಗೆ ಕೂಡಲೇ ನಿರ್ಧಾರ ತಿಳಿಸುವಂತೆ ಗ್ರಾ.ಪಂ.ಗೆ ಜಿಲ್ಲಾಧಿಕಾರಿ ಸೂಚಿಸಿದರು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.ಈ ಸಂದರ್ಭ ಜಿಲ್ಲಾಧಿಕಾರಿಗಳ ಭೇಟಿಯ ವೇಳೆ ಉಡುಪಿ ಜಿ.ಪಂ. ಯೋಜನಾಧಿಕಾರಿ ಶ್ರೀನಿವಾಸ ರಾವ್‌, ಪರಿಸರ ಅಭಿಯಂತರು, ಶಿರ್ವ ಗ್ರಾ.ಪಂ.ಅಧ್ಯಕ್ಷರು, ಸದಸ್ಯರು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕರ ಅಸಹಕಾರ
ಜಿಲ್ಲಾಧಿಕಾರಿಗಳು ಕಸ ವಿಲೇವಾರಿ ಸಮಸ್ಯೆಯಿರುವ ಗ್ರಾ.ಪಂ.ಗಳಿಗೆ ಭೇಟಿ ನೀಡುತ್ತಿದ್ದು, ಶಿರ್ವ ಭೇಟಿಯ ಸಂದರ್ಭದಲ್ಲಿ ಕಸ ವಿಲೇವಾರಿಯ ಬಗ್ಗೆ ಗ್ರಾ.ಪಂ. ನಿರ್ಲಕ್ಷé ಕೂಡಾ ತೋರಿಬಂದಿದ್ದು, ಸಾರ್ವಜನಿಕರ ಅಸಹಕಾರವೆಂಬಂತೆ ಬೆಳ್ಳಂಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಬಂದ ಪರಿಸರದ ಸುಶಿಕ್ಷಿತ ನಾಗರಿಕರು ಕಸವನ್ನು ರಸ್ತೆ ಬದಿಯಲ್ಲಿ ಸುರಿದ ಘಟನೆ ಕೂಡಾ ನಡೆದಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.