ಮೂಂಗ್‌ ದಾಲ್ ಬರ್ಫಿ


Team Udayavani, Aug 7, 2017, 10:10 AM IST

moong-dal-burfi-recipe-8-1 copy.jpg

ಬೇಕಾಗುವ ಸಾಮಗ್ರಿ:
ಒಂದು ಕಪ್‌ ನೆನೆಸಿದ ಹೆಸರುಬೇಳೆ, 1 ಕಪ್‌ ತುಪ್ಪ, 1 ಕಪ್‌ ಸಕ್ಕರೆ, 50 ಗ್ರಾಂ ಖೋವಾ, 2 ಚಿಟಿಕೆ ಏಲಕ್ಕಿ ಪುಡಿ, 4 ಚಮಚ ರೋಸ್ಟೆಡ್‌ ಬಾದಾಮಿ ಚೂರು, ತುಸು ಬೆಳ್ಳಿ ರೇಕು.

ತಯಾರಿಸುವ ವಿಧಾನ:
ನೆನೆಸಿದ ಬೇಳೆಯನ್ನು (ಅದಷ್ಟೂ ನೀರು ಬೆರೆಸದೆ) ತರಿತರಿಯಾಗಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ ಅದಕ್ಕೆ ರುಬ್ಬಿದ ಬೇಳೆ ಹಾಕಿ ನಿಧಾನವಾಗಿ ಬಾಡಿಸಿ. ಈಗ ಅದೇ ಬಾಣಲೆಗೆ ಖೋವಾ ಹಾಕಿ, ಅದನ್ನು ಬೆಚ್ಚಗಾಗುವಂತೆ ಬಾಡಿಸಿ. ನಂತರ ಇದಕ್ಕೆ ಏಲಕ್ಕಿ ಪುಡಿ ಹಾಕಿ, ನಂತರ ಒಂದೆಳೆ ಸಕ್ಕರೆ ಪಾಕ ತಯಾರಿಸಿ ಇದನ್ನು ಸಿದ್ಧಪಡಿಸಿದ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ಬೆರೆಸಿ. ಚೆನ್ನಾಗಿ ಬೆರೆತ ಮಿಶ್ರಣವನ್ನು ತುಪ್ಪ ಸವರಿದ ಟ್ರೇಗೆ ಹಾಕಿ ಸಮವಾಗಿ ಹರಡಿ. ನಂತರ ಬೆಳ್ಳಿ ರೇಕು, ಬಾದಾಮಿ ಚೂರುಗಳನ್ನು ಹಾಕಿ
ಡೈಮಂಡ್‌ ಆಕಾರದಲ್ಲಿ ಕತ್ತರಿಸಿ. ಈಗ ಮೂಂಗ್‌ ದಾಲ್ ಬರ್ಫಿ ರೆಡಿ.

ಅನಿತಾ ಗಣೇಶ್‌, ದಾವಣಗೆರೆ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.