ಬೆಳಗಾವಿ; ರಾಖಿ ಕಟ್ಟಿದ ಸಹೋದರಿಯರಿಗೆ ಶೌಚಾಲಯ ಗಿಫ್ಟ್!
Team Udayavani, Aug 7, 2017, 3:47 PM IST
ಬೆಳಗಾವಿ: ರಕ್ಷಾ ಬಂಧನ ಕಟ್ಟಿದ ಸಹೋದರಿಯರಿಗೆ ಹಣ ನೀಡುವ ಬದಲು ಶೌಚಾಲಯವನ್ನು ಉಡುಗೊರೆಯಾಗಿ ನೀಡುವ ಮೂಲಕ ಬೆಳಗಾವಿಯ ಸಹೋದರರು ರಕ್ಷಾ ಬಂಧನವನ್ನು ವಿಶಿಷ್ಟವಾಗಿ ಆಚರಿಸಿದ್ದಾರೆ.
ಬೆಳಗಾವಿ ತಾಲೂಕಿನ ಹುಲ್ಯಾನೂರು ಗ್ರಾಮಸ್ಥರು ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಸಹೋದರಿಯರಿಗೆ ಸ್ವಚ್ಛ ಭಾರತ ಅಭಿಯಾನದಡಿ ಶೌಚಾಲಯವನ್ನು ಗಿಫ್ಟ್ ಆಗಿ ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಹುಲ್ಯಾನೂರು ಗ್ರಾಮದಲ್ಲಿ ಸುಮಾರು 35 ಶೌಚಾಲಯಗಳನ್ನು ಸಹೋದರಿಯರಿಗೆ ಉಡುಗೊರೆ ರೂಪದಲ್ಲಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಅಧ್ಯಕ್ಷರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ