ಪ್ರಧಾನಿ ಮೋದಿ ಸಂವಾದದಲ್ಲಿ ಜಿಲ್ಲಾಧಿಕಾರಿಗಳು
Team Udayavani, Aug 11, 2017, 8:20 AM IST
ಮಂಗಳೂರು/ಉಡುಪಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾತ್ರಿ ದೇಶದ ಎಲ್ಲ ರಾಜ್ಯಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳೂರಿ ನಿಂದ ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಹಾಗೂ ಅಪರ ಜಿಲ್ಲಾಧಿಕಾರಿ ಕುಮಾರ್, ಉಡುಪಿಯಿಂದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮತ್ತು ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂವಿತ ಭಾಗವಹಿಸಿದ್ದರು.
ರಾತ್ರಿ 7ರಿಂದ 7.30ರ ವರೆಗೆ ದ.ಕ. ಜಿ.ಪಂ. ಸಭಾಂಗಣದಲ್ಲಿ ಪ್ರಧಾನಿ ಮೋದಿ ಯೊಂದಿಗಿನ ವಿಡಿಯೋ ಕಾನ್ಫರೆನ್ಸ್ ನಡೆಯಿತು. ನವ ಭಾರತ ಅಭಿಯಾನದ ಕುರಿತಂತೆ ಪ್ರಧಾನಿ ಯವರು ದೇಶದ ಎಲ್ಲ ಜಿಲ್ಲಾಧಿ ಕಾರಿಗಳ ಜತೆಗೆ ಅನಿಸಿಕೆ ವ್ಯಕ್ತ ಪಡಿ ಸಿದರು. ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಜಿಲ್ಲಾಧಿ ಕಾರಿಯೊಂದಿಗೆ ಇಂಥದೊಂದು ಸಂವಾದ ನಡೆಸಿರುವುದು ಇದೇ ಮೊದಲು. ಅಷ್ಟೇ ಅಲ್ಲ, ಪ್ರಧಾನಿ ಯೊಂದಿಗಿನ ಸಂವಾದದಲ್ಲಿ ಪಾಲ್ಗೊಳ್ಳುವ ಸದವಕಾಶ ಜಿಲ್ಲಾಧಿ ಕಾರಿ ಜಗದೀಶ್ ಅವರಿಗೂ ಹೊಸ ಅನುಭವವುಂಟು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ
Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
ʼಸಲಾರ್ʼನ ʼಶಿವ್ ಮನ್ನಾರ್ʼಗೂ ʼಕೆಜಿಎಫ್ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್