ಯಶವಂತಪುರ:ನಡುರಾತ್ರಿ ಗ್ಯಾಂಗ್ರೇಪ್ ಯತ್ನ ವಿಫಲ
Team Udayavani, Aug 11, 2017, 4:13 PM IST
ಬೆಂಗಳೂರು: ನಗರದ ಯಶವಂತಪುರದ ರೈಲ್ವೇ ನಿಲ್ದಾಣದ ಬಳಿ ಯುವತಿಯೊಬ್ಬಳನ್ನು ಅಪಹರಿಸಿ ಗ್ಯಾಂಗ್ರೇಪ್ ಎಸಗಲು ಯತ್ನಿಸಿದ ಆತಂಕಕಾರಿ ಘಟನೆ ಶುಕ್ರವಾರ ನಸುಕಿನ 1.30 ರ ವೇಳೆ ನಡೆದಿದೆ.
ಏನಿದು ಘಟನೆ ?
ಚಿತ್ರದುರ್ಗ ಮೂಲದ ಯುವತಿ ತನ್ನ ಸಹೋದರ ಸಂಬಂಧಿಯೊಂದಿಗೆ ಸಂಬಂಧಿಕರ ಮೆನೆಗೆಂದು ಬಂದಿದ್ದು, ಮನೆ ಸಿಗದೆ ನಡುರಾತ್ರಿಯೆ ಊರಿಗೆ ವಾಪಸಾಗುವುದಕ್ಕಾಗಿ ರೈಲು ನಿಲ್ದಾಣಕ್ಕೆ ಬರುತ್ತಿದ್ದರು. ಈ ವೇಳೆ ಸ್ಥಳಕ್ಕಾಮಿಸಿದ ಮೂವರು ಕಾಮುಕರು ಜೊತೆಯಲ್ಲಿದ್ದ ಯುವಕನನ್ನು ಥಳಿಸಿ ಯುವತಿಯನ್ನು ಅಪಹರಿಸಿದ್ದಾರೆ.
ಘಟನೆ ವೇಳೆ ಸ್ಥಳದಲ್ಲಿದ್ದ ಆಟೋ ಚಾಲಕರೊಬ್ಬರು ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ. ತಕ್ಷಣ ಯಶವಂತಪುರ ಠಾಣಾ ಪೊಲೀಸರು ಕಾರ್ಯಾಚರಣೆಗಿಳಿದಿದ್ದಾರೆ.
ಪೊಲೀಸರ ಕಾರ್ಯಾಚರಣೆ ವೇಳೆ ಗೋಡೌನ್ ಒಂದರಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆಸಲು ಸಿದ್ದರಾಗಿದ್ದರು. ಈ ವೇಳೆ ಓರ್ವ ಕಾಮುಕನನ್ನು ಸ್ಥಳದಲ್ಲೇ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು.
ಬಂಧಿತ ಫಯಾಜ್ ಎಂಬಾತನಾಗಿದ್ದು, ಪರಾರಿಯಾಗಿರುವ ಝಬೇರ್ ಮತ್ತು ಪತಾಕಿ ಬಾಬು ಎನ್ನುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?
IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
MUST WATCH
ಹೊಸ ಸೇರ್ಪಡೆ
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!