“ಮೈತ್ರಿ ಒಪ್ಪಿಕೊಳ್ಳಿ,ಇಲ್ಲ ಹೊರ ಹೋಗಿ’
Team Udayavani, Aug 12, 2017, 6:45 AM IST
ಹೊಸದಿಲ್ಲಿ: “ಬಿಜೆಪಿಯೊಂದಿಗಿನ ಮೈತ್ರಿಯನ್ನು ಒಪ್ಪಿಕೊಳ್ಳುವುದಾದರೆ ಒಪ್ಪಿಕೊಳ್ಳಿ. ಇಲ್ಲದಿದ್ದರೆ ಹೊರ ನಡೆಯಿರಿ’!
ಜೆಡಿಯು ನಾಯಕ ಶರದ್ ಯಾದವ್ ಅವರಿಗೆ ಇಂತಹುದೊಂದು ಖಡಕ್ ಸಂದೇಶ ರವಾನಿಸಿದ್ದು ಬೇರಾರೂ ಅಲ್ಲ, ಬಿಹಾರ ಸಿಎಂ ನಿತೀಶ್ ಕುಮಾರ್.
ಬಿಹಾರದಲ್ಲಿ ಮಹಾಘಟಬಂಧನ್ಗೆ ಗುಡ್ಬೈ ಹೇಳಿದ ಸಿಎಂ ನಿತೀಶ್ ಕುಮಾರ್ ವಿರುದ್ಧ ನಿರಂತರವಾಗಿ, ಅದೂ ಸಾರ್ವಜನಿಕವಾಗಿ ಬಂಡಾಯದ ಮಾತುಗಳನ್ನು ಆಡುತ್ತಾ ಬಂದಿರುವ ಶರದ್ ಯಾದವ್ ವಿರುದ್ಧ ಇದೇ ಮೊದಲ ಬಾರಿಗೆ ನಿತೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಶುಕ್ರವಾರ ಹೊಸದಿಲ್ಲಿಗೆ ತೆರಳಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಹೊರಬಂದ ನಂತರ ನಿತೀಶ್ರಿಂದ ಇಂಥ ಮಾತುಗಳು ಹೊರಬಿದ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!