ಸಭೆಯಲ್ಲಿ ಶಾ ಕ್ಲಾಸ್, UP ಮಾದರಿಯಲ್ಲೇ ಕರ್ನಾಟಕದಲ್ಲೂ ಚುನಾವಣೆ!


Team Udayavani, Aug 12, 2017, 5:23 PM IST

amitshah-main.jpg

ಬೆಂಗಳೂರು: ಹಿಂದೂಗಳ ಮತ ಕ್ರೋಡೀಕರಣಕ್ಕೆ ಆದ್ಯತೆ ನೀಡಬೇಕು. ಒಗ್ಗಟ್ಟಿನಿಂದ ಎಲ್ಲರೂ ಚುನಾವಣೆಗೆ ಹೋಗಬೇಕು. ಚುನಾವಣೆ ವೇಳೆ ಖುದ್ದಾಗಿ ರಾಜ್ಯಕ್ಕೆ ಬಂದು ತಂತ್ರಗಾರಿಕೆ ರೂಪಿಸುತ್ತೇನೆ…ಇದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಿಜೆಪಿ ಸಭೆಯಲ್ಲಿ ಶಾಸಕರು, ಎಂಎಲ್ ಸಿಗಳಿಗೆ ಹೇಳಿದ ಮಾತು.

ಶನಿವಾರದಿಂದ ರಾಜ್ಯಕ್ಕೆ 3 ದಿನಗಳ ಭೇಟಿಗಾಗಿ ಆಗಮಿಸಿರುವ ಶಾ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು, ಸಂಸದರು ಹಾಗೂ ಎಂಎಲ್ ಸಿಗಳ ಜೊತೆ ಮಾತುಕತೆ ನಡೆಸಿದರು.  ಉತ್ತರಪ್ರದೇಶದ ಮಾದರಿಯಲ್ಲೇ ಕರ್ನಾಟಕದಲ್ಲೂ ಚುನಾವಣೆ ಎದುರಿಸುವುದಾಗಿ ತಿಳಿಸಿದರು.

ಮುಂದಿನ ಚುನಾವಣೆಗಾಗಿ ಪ್ರತಿಯೊಬ್ಬರು ಬೂತ್ ಮಟ್ಟದಲ್ಲಿ ಕಾರ್ಯತಂತ್ರ ರೂಪಿಸಬೇಕು. ಶಾಸಕರು, ಸಂಸದರೇ ಬೂತ್ ಮಟ್ಟದ ಕೆಲಸಕ್ಕೆ ಹೊಣೆಗಾರರು. ಯಾವುದೇ ಅಸಮಾಧಾನಕ್ಕೆ ಅವಕಾಶ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕೆಂದು ಶಾ ಖಡಕ್ ಸಂದೇಶ ರವಾನಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಬಿಜೆಪಿ ಶಾಸಕರು, ಎಂಎಲ್ ಸಿಗಳಿಗೆ ಶಾ ಕ್ಲಾಸ್:

ಸಭೆಯಲ್ಲಿ ಶಾ ಮಾತನಾಡಲು ಆರಂಭಿಸುತ್ತಿದ್ದಂತೆಯೇ, ಪೆನ್ನು, ನೋಟ್ ಪ್ಯಾಡ್ ಇದೆಯಾ ಎಂದು ಶಾಸಕರು, ಎಂಎಲ್ ಸಿಗಳನ್ನು ಪ್ರಶ್ನಿಸಿದ್ದರು, ಪೆನ್ನು, ನೋಟ್ ಪ್ಯಾಡ್ ಇಲ್ಲದವರು ಕೂಡಲೇ ತರುವಂತೆ ಸೂಚಿಸಿದ್ದರು. ನಾನು ಹೇಳೋದನ್ನು ಗಮನವಿಟ್ಟು ಕೇಳಿಸಿಕೊಂಡು ಬರೆದಿಟ್ಟುಕೊಳ್ಳಿ ಎಂದು ಹೇಳಿದ್ದರು. ಬಳಿಕ ಸುಮಾರು ಒಂದೂವರೆ ಗಂಟೆಗಳ ಕಾಲ ಶಾ ಮಾತನಾಡಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.