ಕ್ರಿಕೆಟ್‌ ಆಡಳಿತಕ್ಕೆ ಲಲಿತ್‌ ಮೋದಿ ವಿದಾಯ


Team Udayavani, Aug 13, 2017, 7:15 AM IST

Lalit-Modi.jpg

ನವದೆಹಲಿ: ಐಪಿಎಲ್‌ ಸಂಸ್ಥಾಪಕ, ರಾಜಸ್ಥಾನ ಕ್ರಿಕೆಟ್‌ ಸಂಸ್ಥೆ ಮಾಜಿ ಅಧ್ಯಕ್ಷ ಲಲಿತ್‌ ಮೋದಿ ಶನಿವಾರ ಕ್ರಿಕೆಟ್‌
ಆಡಳಿತಕ್ಕೆ ವಿದಾಯ ಹೇಳಿದ್ದಾರೆ.

ಅವರು ರಾಜಸ್ಥಾನದ ನಾಗ್ಪುರ ಜಿಲ್ಲಾ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ವಿಷಯ ಪ್ರಕಟಿಸಿದ್ದಾರೆ. ಲಲಿತ್‌ ಮೋದಿ ಐಪಿಎಲ್‌ನಲ್ಲಿ ಹಣದ ಅವ್ಯವಹಾರ ಹಾಗೂ ಅಧಿಕಾರ ದುರುಪಯೋಗ ನಡೆಸಿದ ಆರೋಪ ಹೊಂದಿದ್ದಾರೆ. ಭಾರತದಲ್ಲಿ ಬಂಧನದ ಭೀತಿಯಿಂದ ಲಂಡನ್‌ನಲ್ಲಿ ನೆಲೆಸಿದ್ದರು.

ಕೆಲವು ದಿನಗಳ ಹಿಂದಷ್ಟೇ ರಾಜಸ್ಥಾನ ಕ್ರಿಕೆಟ್‌ ಸಂಸ್ಥೆ ಚುನಾವಣೆ ಸ್ಪರ್ಧಿಸಲು ಪ್ರಯತ್ನವನ್ನೂ ನಡೆಸಿದ್ದರು. ಬಿಸಿಸಿಐ ಇದಕ್ಕೆ ಅನುಮತಿ ಕೊಟ್ಟಿರಲಿಲ್ಲ. ಈ ವಿಷಯ ನ್ಯಾಯಾಲಯದ ಮೆಟ್ಟಿಲೇರಿತ್ತು. ಅಲ್ಲಿ ಲಲಿತ್‌ ಸೋತಿದ್ದ ಬಳಿಕ ಇವರ ಮಗ ರುಚಿರ್‌ರನ್ನು ಚುನಾವಣೆಗೆ ನಿಲ್ಲಿಸಲಾಯಿತು. ಅಲ್ಲೂ ಮೋದಿಗೆ ಹಿನ್ನಡೆಯಾಗಿತ್ತು. ಅಲ್ಲಿಗೆ ಕ್ರಿಕೆಟ್‌ ಆಡಳಿತ ಪ್ರವೇಶಿಸುವ ಅವರ ಬಾಗಿಲು ಸಂಪೂರ್ಣ ಬಂದ್‌ ಆದಂತಾಗಿತ್ತು. ಈ ಬೆನ್ನಲ್ಲೇ ಲಲಿತ್‌ ಮೋದಿ ತಮ್ಮ ತೀರ್ಮಾನವನ್ನು ಬಿಸಿಸಿಐ ಸಿಇಒ ರಾಹುಲ್‌ ಜೋಹ್ರಿಗೆ ಪತ್ರ ಮೂಲಕ ತಿಳಿಸಿದ್ದಾರೆ. ಭಾರತೀಯ ಕ್ರಿಕೆಟ್‌ ಜತೆಗೆ 15 ವರ್ಷ ಕೆಲಸ ನಿರ್ವಹಿಸಿದೆ. ಇದರಲ್ಲಿ ಖುಷಿ ಇದೆ. ನನ್ನ ಕೆಲಸದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ.

ಐಪಿಎಲ್‌ ಹುಟ್ಟು ಹಾಕಿರುವುದರಿಂದ ದೇಶದ ಕ್ರಿಕೆಟ್‌ನಲ್ಲಿ ಆಗಿರುವ ಬದಲಾವಣೆಗಳಿಂದ ಕಣ್ಣಾರೆ ಕಂಡು ಖುಷಿ
ಅನುಭವಿಸಿದ್ದೇನೆ. ಇದರಲ್ಲಿ ನನ್ನದೂ ಸಣ್ಣ ಪಾಲಿದೆ ಎನ್ನುವುದು ನನ್ನ ಬಲವಾದ ನಂಬಿಕೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.