ಅಸಹಾಯಕರಿಗೆ ನೆರವಾಗಲು ದೀಕ್ಷೆ ತೊಟ್ಟ ಟೀಮ್‌ ನರೇಂದ್ರ


Team Udayavani, Aug 13, 2017, 1:28 PM IST

Narendra-11-8.jpg

ನಗರ: ಮೂಲ ಸೌಕರ್ಯವಿಲ್ಲದ ಟಾರ್ಪಾಲ್‌ ಆಧಾರದ ಜೋಪಡಿ ಮನೆ, ಮೂರು ಮಂದಿ ಹೆಣ್ಣು ಮಕ್ಕಳು. ಈ ಮಧ್ಯೆ ಮರದಿಂದ ಬಿದ್ದು ಸೊಂಟ ಹಾಗೂ ಬೆನ್ನುಮೂಳೆ ಮುರಿದುಕೊಂಡು ಹಾಸಿಗೆ ಹಿಡಿದಿರುವ ಮನೆಯ ಆಧಾರಸ್ತಂಭ ಮಗ. ಇಂತಹ ಅಸಹಾಯಕ ಸ್ಥಿತಿಯಲ್ಲಿರುವ ಬಂಟ್ವಾಳ ತಾಲೂಕಿನ ಪೆರುವಾಯಿಯ ಬಡ ಕುಟುಂಬದ ನೆರವಿಗೆ ಧಾವಿಸಿದ್ದು ಪುತ್ತೂರಿನ ‘ಟೀಮ್‌ ನರೇಂದ್ರ’.

ಮೂವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳ ಜತೆ ಜೀವನದ ಬಂಡಿ ಸಾಗಿಸಲು ಏಗುತ್ತಿರುವ ಇಳಿವಯಸ್ಸಿನ ದಂಪತಿಗೆ ಮನೆ ನಿರ್ಮಾಣ, ಮಗ ಸಂತೋಷ್‌ ಅವರ ಚಿಕಿತ್ಸೆಗೆ ನೆರವು ನೀಡುವ ಮೂಲಕ ಸಹಕಾರದ ನರೇಂದ್ರ ಟೀಂ ಅವರ ಬಾಳಿನಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.

ಮನೆ ನಿರ್ಮಾಣದಿಂದ ಆರಂಭ
ಜೋಪಡಿಯಲ್ಲಿ ವಾಸಿಸುತ್ತಿರುವ ಸಂತೋಷ್‌ ಅವರ ಮನೆ ನಿರ್ಮಾಣಕ್ಕೆ ಮುಂದಾದ ಟೀಮ್‌, ಜಾಗ ಸಮತಟ್ಟು ಮಾಡಿದೆ. ಮನೆ ನಿರ್ಮಾಣ ಕಾರ್ಯ ಟೀಂನ ಸದಸ್ಯ ಚೇತನಾ ಆಸ್ಪತ್ರೆಯ ಉದ್ಯೋಗಿ ಸಂತೋಷ್‌ ವಾಗ್ಲೆ ಮುಂದಾಳತ್ವದಲ್ಲಿ ನಡೆಯಲಿದೆ. ಸದಸ್ಯ ವಾಸ್ತುತಜ್ಞ ಪಿ.ಜಿ. ಜಗನ್ನಿವಾಸ್‌ ರಾವ್‌ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ. 700 ಚದರ ಅಡಿ ವಿಸ್ತೀರ್ಣದ ಸಂಪೂರ್ಣ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಮಿಕ್ಕಿ ವೆಚ್ಚ ತಗುಲಲಿದ್ದು, ಶೌಚಾಲಯ ಸೌಲಭ್ಯವನ್ನು ಕಲ್ಪಿಸಲಾಗುವುದು. ನಿರ್ಮಾಣ ಪರಿಕರಗಳಿಗೆ ನೆರವು ನೀಡುವಂತೆ ದಾನಿಗಳನ್ನು ಕೋರಲಾಗಿದೆ. ಹಾಸಿಗೆ ಹಿಡಿದಿರುವ ಸಂತೋಷ್‌ನಿಗೆ ಸಂಸ್ಥೆಯಿಂದ ಈಗಾಗಲೇ 10 ಸಾವಿರ ರೂ. ಸಹಾಯಧನ ನೀಡಲಾಗಿದೆ. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಯನ್ನೂ ಸಂಪರ್ಕಿಸಲಾಗಿದ್ದು, ಪ್ರಸ್ತುತ ಯೇನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಟೀಮ್‌ ನರೇಂದ್ರ’
ಹಿಂದೂ ಸಮಾಜದ ನಿರಾಶ್ರಿತ, ಬಡ, ಆರೋಗ್ಯ ರಹಿತರು, ಶೈಕ್ಷಣಿಕ ವಿಚಾರದಲ್ಲಿ ತೊಂದರೆ ಅನುಭವಿಸುತ್ತಿರುವವರಿಗೆ ನೆರವಾಗಲೆಂದು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಸಹೃದಯಿಗಳು ಆರಂಭಿಸಿದ ಸೇವಾ ಸಂಸ್ಥೆ ರಕ್ಷಾಬಂಧನದ ಶುಭದಿನ ಕಾರ್ಯಯೋಜನೆಗೆ ಇಳಿದಿದೆ. ಸಂಸ್ಥೆಯಲ್ಲಿ ಈಗಾಗಲೇ 9 ಮಂದಿ ಕಾರ್ಯಕಾರಿ ಸದಸ್ಯರ ಜತೆಗೆ ಮಹಿಳೆಯರು – ಪುರುಷರು ಸೇರಿ 30 ಮಂದಿ ಇದ್ದಾರೆ. 

ಟ್ರಸ್ಟ್‌ ಮಾಡಲು ಚಿಂತನೆ
ಅಸಹಾಯಕರ ಸೇವಾ ಮನೋಭಾವದಿಂದ ಹುಟ್ಟಿಕೊಳ್ಳುತ್ತಿರುವ ಸೇವಾ ಸಂಸ್ಥೆಗೆ 100 ಕ್ಕೂ ಹೆಚ್ಚು ಮಂದಿ ಸೇರಿಕೊಳ್ಳಲು ಆಸಕ್ತಿ ತೋರಿದ್ದಾರೆ. ಆರಂಭಿಕ ಹಂತದಲ್ಲಿರುವ ಸಂಸ್ಥೆಗೆ ನೋಂದಣಿ ಪ್ರಕ್ರಿಯೆ ನಡೆಸಿ, ಟೀಮ್‌ ನರೇಂದ್ರ ಟ್ರಸ್ಟ್‌  ಆಗಿ ಪರಿವರ್ತಿಸಲಾಗುವುದು ಎನ್ನುತ್ತಾರೆ ತಂಡದ ದಿನೇಶ್‌ ಜೈನ್‌.

– ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.