ದಿಲ್ಲಿ : ಮಹಿಳೆಯನ್ನು ರೇಪ್‌ ಮಾಡಿ ಕಟ್ಟಡದಿಂದ ಕೆಳದೂಡಿದ ಪ್ರಿಯಕರ


Team Udayavani, Aug 14, 2017, 11:53 AM IST

Rape Minor Girl-700.jpg

ಹೊಸದಿಲ್ಲಿ : ಮಹಿಳೆಯರ ಮೇಲಿನ ದೌರ್ಜನ್ಯದ ಇನ್ನೊಂದು ಆಘಾತಕಾರಿ ಪ್ರಕರಣದಲ್ಲಿ 20ರ ಹರೆಯದ ಮಹಿಳೆಯನ್ನು  ರೇಪ್‌ ಮಾಡಿ ಅರೆ ನಗ್ನ ಸ್ಥಿತಿಯಲ್ಲಿ  ಆಕೆಯನ್ನು ವ್ಯಕ್ತಿಯೊಬ್ಬ ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಕ್ಕೆಸೆದ ಅಮಾನುಷ ಘಟನೆ ವರದಿಯಾಗಿದೆ.

ರಾಷ್ಟ್ರ ರಾಜಧಾನಿ ದಿಲ್ಲಿಯ ರೋಹಿಣಿ ಪ್ರದೇಶದಲ್ಲಿ ಈ ಘಟನೆಯು ಆ.10 ಮತ್ತು ಆ.11ರ ನಡುವಿನ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಅತ್ಯಾಚಾರಕ್ಕೆ ಗುರಿಯಾಗಿ ಕಟ್ಟಡನದಿಂದ ಕೆಳಕ್ಕೆಸೆಯಲ್ಪಟ್ಟ ಮಹಿಳೆಯ ಸ್ಥಿತಿ ಚಿಂತಾಜನಕವಿದೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಆಕೆಯ ಹೇಳಿಕೆಯನ್ನು ಇನ್ನಷ್ಟೇ ದಾಖಲಿಸಿಕೊಳ್ಳಬೇಕಾಗಿದೆ. 

ನರಗದ ಪಂಚತಾರಾ ಹೊಟೇಲೊಂದರಲ್ಲಿ ಅಡುಗೆ ಸಹಾಯಕಿಯಾಗಿ ದುಡಿಯುತ್ತಿರುವ ಮಹಿಳೆಯು ತನ್ನ 22ರ ಹರೆಯದ ಪ್ರಿಯಕರನೊಂದಿಗೆ ಹೋಗಿದ್ದಳು. ಮನೆಗೆ ಮರಳುವಾಗ ಆಕೆಯನ್ನು ತಾನು ತನ್ನ ಕಾರಿನಲ್ಲಿ  ಮನೆಗೆ ಬಿಡುವೆನೆಂದು ಹೇಳಿದ್ದ. ಆತನ ಸ್ನೇಹಿತನೊಬ್ಬನೂ ಆತನೊಂದಿಗೆ ಸೇರಿಕೊಂಡಿದ್ದ. 

ಪೊಲೀಸರು ಹೇಳಿರುವ ಪ್ರಕಾರ ಘಟನೆ ಇಂತಿದೆ :

”ಮಹಿಳೆಯ ಬಾಯ್‌ ಫ್ರೆಂಡ್‌ ಮತ್ತು ಆತನ ಸ್ನೇಹಿತ ರಾಮ ವಿಹಾರ್‌ನಿಂದ ಜತೆಯಾಗಿ ಮಹಿಳೆಯೊಂದಿಗೆ ಆಟೋ ರಿಕ್ಷಾದಲ್ಲಿ ಹೋಗಿದ್ದರು. ಅದಾಗಿ ನಾವು ನೋಡುತ್ತಿದ್ದಂತೆಯೇ ಜನರ ಒಂದು ಗುಂಪು ನಮ್ಮತ್ತ ಧಾವಿಸಿ ಬರುವುದನ್ನು ನಾವು ಕಂಡೆವು. ಯಾರೋ ಒಬ್ಟಾತ ಮಹಿಳೆಯನ್ನು ಕಟ್ಟಡದಿಂದ ಕೆಳದೂಡಿ ಸಾಯಿಸಿದ್ದಾನೆ ಎಂದಾತ ಗುಂಪಿನಲ್ಲಿದ್ದ ಒಬ್ಟಾತ ಹೇಳಿದ” 

”ನಾವು ಸ್ಥಳಕ್ಕೆ ಹೋಗಿ ನೋಡಿದಾಗ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದು ನರಳುತ್ತಿದ್ದಳು. ಒಡನೆಯೇ ನಾವು ಆಕೆಯಯನ್ನು ರೋಹಿಣಿ ಪ್ರದೇಶದಿಲ್ಲರುವ ಬಾಬಾ ಸಾಹೇಬ್‌ ಅಂಬೇಡ್ಕರ್‌ ಆಸ್ಪತ್ರೆಗೆ ಸೇರಿಸಿದವು. ಆಕೆಯ ಸ್ಥಿತಿ ಗಂಭೀರವಿದೆ ಎಂದು ವೈದ್ಯರು ನಮಗೆ ತಿಳಿಸಿದರು”.

ಮಹಿಳೆಯರ ಮನೆಯವರು ಹೇಳಿರುವ ಪ್ರಕಾರ ಆಕೆಯ ಪ್ರಿಯಕರ ಮತ್ತು ಆತನ ಓರ್ವ ಸ್ನೇಹಿತ ಕೂಡಿಕೊಂಡು ಈ ಕೃತ್ಯ ಎಸಗಿದ್ದಾರೆ. 

ಪೊಲೀಸರು 22ರ ಹರೆಯದ ಪ್ರಿಯಕರನನ್ನು ಬಂಧಿಸಿ ಆತನ ವಿರುದ್ಧ ರೇಪ್‌, ಅಪಹರಣ ಮತ್ತು ಕೊಲೆ ಯತ್ನದ ಕೇಸನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.