3,800 ಕೋಟಿ ಕರೆಂಟ್‌ ಬಿಲ್‌


Team Udayavani, Aug 15, 2017, 5:17 AM IST

11.jpg

ಇದು ದೊಡ್ಡ ಯೋಜನೆಗಾಗಿ ಯಾವುದೋ ಸರ್ಕಾರಿ ಚೆಕ್‌ ನಲ್ಲಿ ನಮೂದಿಸಿದ ಮೊತ್ತವಲ್ಲ. ಬದಲಿಗೆ ಜಾರ್ಖಂಡ್‌ನ‌ ಸಾಮಾನ್ಯ ನಾಗರಿಕರೊಬ್ಬರಿಗೆ ಬಂದಿರುವ ಕರೆಂಟ್‌ ಬಿಲ್‌! ನಿಜವಾದ “ಶಾಕ್‌’ ಅಂದ್ರೆ ಇದೇ ಅಲ್ವಾ? ಆ ಮೀಟರ್‌ ರೀಡಿಂಗ್‌ ಮಾಡುವ ಆಸಾಮಿ ಅದ್ಯಾವ ಮೂಡಲ್ಲಿ ಮನೆಯಿಂದ ಬಂದಿದ್ದನೋ ಗೊತ್ತಿಲ್ಲ, ಜಾರ್ಖಂಡ್‌ನ‌ ಬಿ.ಆರ್‌.ಗುಹಾ ಎಂಬುವವರ ಮನೆಯ ಮೀಟರ್‌ ರೀಡಿಂಗ್‌ ಮಾಡಿ ಬರೋಬ್ಬರಿ 3,800 ಕೋಟಿ ರೂ. ಬಿಲ್‌ ಹರಿದಿಟ್ಟು ಹೋಗಿದ್ದಾನೆ. ಈ ಬಿಲ್‌ ನೋಡಿದ ಗುಹಾ ಅವರಿಗೆ ಹಾರ್ಟ್‌ ಅಟ್ಯಾಕ್‌ ಆಗುವುದೊಂದೇ ಬಾಕಿ.

ದೇವರು ದೊಡ್ಡವನು ಹಾಗಾಗಿಲ್ಲ. “ನಮ್ಮದು ಮೂರು ಬೆಡ್‌ ರೂಮ್‌ಗಳಿರುವ ಮನೆ. ಮೂರು ಫ್ಯಾನ್‌, ಮೂರು ಟ್ಯೂಬ್‌ಲೈಟ್‌ ಮತ್ತು ಒಂದು ಟಿವಿ ಇದೆ. ಇವಿಷ್ಟರಿಂದಲೇ ಷ್ಟೊಂದು ದೊಡ್ಡ ಮೊತ್ತದ ಬಿಲ್‌ ಬರಲು ಹೇಗೆ ಸಾಧ್ಯ?’ ಎಂಬುದು ಗುಹಾ ಅವರ ಅಚ್ಚರಿಯ ಪ್ರಶ್ನೆ

ಟಾಪ್ ನ್ಯೂಸ್

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.