ಮೌಲ್ಯ ಅಳವಡಿಸಿಕೊಂಡರೆ ಜಯಂತಿ ಸಾರ್ಥಕ


Team Udayavani, Aug 15, 2017, 12:37 PM IST

KUBA.jpg

ಬಸವಕಲ್ಯಾಣ: ಮಹಾತ್ಮರು ಸಾರಿದ ಆದರ್ಶ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು. ನಗರದ ಸರ್ಕಾರಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾಧವ ಸಮಾಜದ ಜನರು ಹೆಚ್ಚಿ ಸಂಖ್ಯೆಯಲ್ಲಿ ವಾಸಿಸುವ ತಾಲೂಕಿನ ಮುಡಬಿ ವಾಡಿಯನ್ನು ಕಂದಾಯ ಗ್ರಾಮವನ್ನಾಗಿ ಸರ್ಕಾರ ಘೋಷಿಸಿದೆ. ಇನ್ನು ಮುಂದೆ ಈ ವಾಡಿಯನ್ನು ಕೃಷ್ಣ ನಗರವೆಂದು ಕರೆಯಬೇಕು ಎಂದರು. ಒಂದೆರಡು ಗಂಟೆಯಲ್ಲಿ ಜಯಂತಿ ಕಾರ್ಯಕ್ರಮ ಮುಗಿಸುವ ಬದಲಿಗೆ ವರ್ಷದಲ್ಲಿ ಒಂದು ಸಲ ಮೂರು ದಿನಗಳ ವರೆಗೆ ತಾಲೂಕು ಮಟ್ಟಗಳಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸಿ ಎಲ್ಲ ಮಹಾತ್ಮರ ಸಂದೇಶಗಳನ್ನು ಮಕ್ಕಳಿಗೆ ಪರಿಣಾಮಕಾರಿಯಾಗಿ ತಿಳಿಸಿಕೊಡುವ ಕಾರ್ಯಕ್ರಮ ನಡೆಯಬೇಕು. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಆಯುಕ್ತ ಶರಣಬಸಪ್ಪ
ಕೊಟಪ್ಪಗೋಳ ಮಾತನಾಡಿ, ಶ್ರೀಕೃಷ್ಣನ ಜೀವನ ಮನುಕುಲಕ್ಕೆ ಬೇಕಾದ ಮೌಲ್ಯಯುತ, ಸ್ಫೂರ್ತಿದಾಯಕ ಸಂದೇಶವಾಗಿದೆ.
ಭಗವದ್ಗೀತೆ ಮನುಕುಲಕ್ಕೆ ನೀಡಿದ ಧರ್ಮ ಗ್ರಂಥವಾಗಿದೆ. ಭಕ್ತಿ, ಕರ್ಮ, ಯೋಗ ಮಾರ್ಗದಿಂದ ದೇವರನ್ನು ಕಾಣುವ ಸಂದೇಶ ಇದರಲ್ಲಿದೆ. ಶ್ರೀ ಕೃಷ್ಣನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ಇತಿಹಾಸವನ್ನು
ಅರಿತು ಇದರಿಂದ ಸ್ಫೂರ್ತಿ ಪಡೆಯಬೇಕು ಎಂದು ಹೇಳಿದರು. ನೀಲಾಂಬಿಕಾ ಕಾಲೇಜು ಉಪನ್ಯಾಸಕ ಅಮೃತರೆಡ್ಡಿ ವಿಶೇಷ
ಉಪನ್ಯಾಸ ನೀಡಿದರು. ನಗರಸಭೆ ಅಧ್ಯಕ್ಷ ಮೀರ ಅಜರಅಲಿ ನವರಂಗ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ಜಿಪಂ ಸದಸ್ಯೆ ಅಮ್ರಪಾಲಿ ವೀರಣ್ಣ, ತಹಶೀಲ್ದಾರ ಕೀರ್ತಿ, ನಗರಸಭೆ ಪೌರಾಯುಕ್ತ ಮಹ್ಮದ ಯೂಸೂಫ ಉಪಸ್ಥಿತರಿದ್ದರು. ಡಾ| ರವೀಂದ್ರನಾಥ ನಿರೂಪಿಸಿದರು.

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.