ಬಲಿದಾನಗಳ ಉಡುಗೊರೆ ಸ್ವಾತಂತ್ರ್ಯ
Team Udayavani, Aug 16, 2017, 11:22 AM IST
ಕಲಬುರಗಿ: ಭಾರತಕ್ಕೆ ಸುಖಾ ಸುಮ್ಮನೆ ಸ್ವಾತಂತ್ರ್ಯ ದೊರಕಲಿಲ್ಲ. ಅದಕ್ಕಾಗಿ ಸಾವಿರಾರು ಜನ ದೇಶ ಭಕ್ತರ ತ್ಯಾಗ, ಬಲಿದಾನಗಳ ಆಗಿ ಹೋಗಿವೆ. ಅದರಿಂದಾಗಿ ನಮಗೆ ಸ್ವಾತಂತ್ರ್ಯದ ಉಡುಗೊರೆ ದೊರೆತಿದೆ ಎಂದು ಕಾಡಾ ಅಧ್ಯಕ್ಷ ಮಹಾಂತಪ್ಪಾ ಕೆ. ಸಂಗಾವಿ ಹೇಳಿದರು. ಅವರು, ನಗರದ ದರಿಯಾಪುರ ಬಡಾವಣೆಯಲ್ಲಿರುವ ಕಾಡಾ ಕಚೇರಿಯಲ್ಲಿ 71 ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡುತ್ತಿದ್ದರು. ಆ.15 ಕೇವಲ ಸ್ವಾತಂತ್ರ್ಯ ದಿನವಷ್ಟೇ ಅಲ್ಲ, ದೇಶಕ್ಕಾಗಿ ಜೀವತ್ಯಾಗ ಮಾಡಿದವರನ್ನು
ನೆನೆಯುವ ದಿನವೂ ಆಗಿದೆ. ನಾವು ಅಹಿಂಸೆ ಮಾರ್ಗ ಅನುಸರಿಸಿ ಸ್ವಾತಂತ್ರ್ಯ ಪಡೆದಿದ್ದೇವೆ. ಮಹಾತ್ಮಾಗಾಂಧಿ ನೇತೃತ್ವದಲ್ಲಿ ಅನೇಕ ಹೋರಾಟಗಳಾದವು. ಉಪ್ಪಿನ ಸತ್ಯಾಗ್ರಹ, ಬ್ರಿಟಿಷರೇ ಭಾರತ ಬಿಟ್ಟು ತೊಲಗಿ, ಅಸಹಕಾರ ಅಂದೋಲನ ಮುಂತಾದವುಗಳಿಂದ ಭಾರತದ ಜನಶಕ್ತಿಯನ್ನು ಅರಿತ ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿದರು ಎಂದರು. ಆಡಳಿತಾಧಿಕಾರಿ ಚವ್ಹಾಣ ಉನ್ಯಾ
ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ನಡೆದ ಹೋರಾಟದ ಹಾದಿಗಳನ್ನು ಮೆಲುಕು ಹಾಕಿದರು. ಕಾಡಾ ನಿರ್ದೇಶಕರಾದ ದಶರಥ ಬಾಬು ವಂಟಿ, ಮಾರುತಿರಾವ್, ದೇವಿಕಾ ಆರ್.ಶ್ರೀಕಟ್ಟಿ ರಾಠೊಡ, ಸುರೇಶ ಕಮ್ಮಣ್ಣ, ಕಾರ್ಯನಿರ್ವಾಹಕ ಇಂಜಿನಿಯರಿಂಗ್ ಹಾಗೂ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್