ಎಲ್ಲರಲ್ಲೂ ನಾವೆಲ್ಲರೂ ಒಂದೇ ಎಂಬ ಭಾವೈಕ್ಯತೆ ಬೆಳೆಯಲಿ


Team Udayavani, Aug 16, 2017, 12:26 PM IST

mys6.jpg

ತಿ.ನರಸೀಪುರ: ಪ್ರತಿಯೊಬ್ಬರಲ್ಲೂ ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ರಾಷ್ಟ್ರೀಯ ಭಾವೈಕ್ಯತೆ ಬೆಳೆದಾಗ ಸ್ವಾತಂತ್ರ್ಯ ಭಾರತ ಪ್ರಬುದ್ಧತೆ ರಾಷ್ಟ್ರವಾಗಿ ರೂಪುಗೊಳ್ಳುತ್ತದೆ ಎಂದು ಎನ್‌ಕೆಎಫ್ ಫೌಂಡೇಷನ್‌ ಅಧ್ಯಕ್ಷ ಎನ್‌.ಕೆ.ಫ‌ರೀದ್‌ ಹೇಳಿದರು.

ಪಟ್ಟಣದ ಅಗ್ರಹಾರದಲ್ಲಿರುವ ಎನ್‌ಕೆಎಫ್ ಪಬ್ಲಿಕ್‌ ಶಾಲೆಯಲ್ಲಿ ಮಂಗಳವಾರ ನಡೆದ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಏಕತೆಯ ಐಕ್ಯತೆ ನಮ್ಮಲ್ಲಿ ಜಾತ್ಯತೀತವಾಗಿ ಬೆಸೆಯಬೇಕು. ಅತಿಥಿ ದೇವೋಭವವೆಂಬ ಸಂಸ್ಕಾರ ಗುಣ ವಿಶಾಲವಾಗಿ ವ್ಯಾಪಿಸಿದಾಗ ಸಂಘರ್ಷ ಮುಕ್ತ ದೇಶವಾಗಲಿದೆ ಎಂದರು.

ಇನ್ನೂರು ವರ್ಷಗಳ ಕಾಲ ಬ್ರಿಟಿಷರು ನಮ್ಮನ್ನಾಳಿದರೆ, ದೇಶದ ಸಂಪತ್ತು ಮತ್ತು ಆಹಾರ ಪದಾರ್ಥಗಳನ್ನು ಲೂಟಿ ಮಾಡಲು ಡಚ್ಚರು, ಪೋರ್ಚುಗೀಸರು, ಮೊಘಲರು ಹಾಗೂ ಇನ್ನಿತರರು 525 ಸಂಸ್ಥಾನಗಳಲ್ಲಿ ಹಂಚಿ ಹೋಗಿದ್ದ ಭಾರತದ ಮೇಲೆ ದಂಡೆತ್ತಿ ಬಂದರು.

ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಲು ಹಲವು ಸ್ವಾತಂತ್ರ್ಯ ಹೋರಾಟಗಾರರು ಪ್ರಾಣ ಬಿಟ್ಟರು. ಅಹಿಂಸಾ ಮಾರ್ಗದ ಮೂಲಕ ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯವನ್ನು ತಂದುಕೊಟ್ಟು ರಾಷ್ಟ್ರಪಿತರಾದರು. ಇಂದಿನ ಮಕ್ಕಳು ಆಹಾರ ಪದಾರ್ಥವನ್ನು ಬೀಸಾಡದೆ ಹೆತ್ತವರವನ್ನು ಗೌರವಿಸುವ ಸಂಸ್ಕಾರವನ್ನು ರೂಡಿಸಿಕೊಳ್ಳ ಬೇಕೆಂದು ತಿಳಿಸಿದರು.

ಧ್ವಜಾರೋಹಣ ನೇರವೇರಿಸಿದ ಪುರಸಭಾ ಸದಸ್ಯ ಟಿ.ಜಿ.ಪುಟ್ಟಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ನಂತರದ ದೇಶದಲ್ಲಿನ ಯುವ ಸಮೂಹ ಜಾಗತೀಕರಣದ ಪರಿಣಾಮ ಮೊಬೈಲ್‌ ಬಳಕೆಗೆ ಮಾರುಹೋಗಿ ಹಾಳಾಗಿತ್ತಿದ್ದರೆ, ಅಪ್ರಾಪ್ತ ವಯಸ್ಸಿನಲ್ಲಿ ಬೈಕ್‌ ಚಲಾಯಿಸಿ ಅಮೂಲ್ಯವಾದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬೇಡವಾದ ವಿಚಾರಗಳನ್ನು ಕಲೆಹಾಕಿ ಸಂಸ್ಕಾರ ಕಳೆದುಕೊಳ್ಳುತ್ತಿದ್ದಾರೆ. ಸ್ವಾತಂತ್ರೋತ್ಸವ ಯುವ ಸಮೂಹವನ್ನು ಜಾಗೃತಿಗೊಳಿಸುವ ಕಾರ್ಯಕ್ರಮವಾಗಬೇಕೆಂದು ಸಲಹೆ ನೀಡಿದರು.

ಜಿಲ್ಲಾ ವಕ್ಫ್ ಬೋರ್ಡ್‌ ನಿರ್ದೇಶಕ ಹಾಗೂ ಕೆಪಿಸಿಸಿ ಅಲ್ಪ ಸಂಖ್ಯಾತ ಕಾರ್ಯದರ್ಶಿ ಬಿ.ಮನ್ಸೂರ್‌ ಆಲಿ, ಕಸಾಪ ಯೋಜನಾ ಸಮಿತಿ ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ, ಮಾಜಿ ಅಧ್ಯಕ್ಷ ಆರ್‌.ನಾಗೇಂದ್ರಕುಮಾರ್‌(ಮೂರುನಾಕು), ಮುಖಂಡರಾದ ಮಹದೇವಪ್ಪ, ರಿಯಾಜ್‌ ಅಹಮ್ಮದ್‌, ಶಾಲೆ ಮುಖ್ಯ ಶಿಕ್ಷಕಿ ಹೇಮ, ಸಹ ಶಿಕ್ಷಕರಾದ ಕೆ.ಅಶ್ವಿ‌ನಿ, ಗೀತಾ, ನೇತ್ರಾವತಿ, ಉಷಾ, ಶೈಲಜಾ, ಶಾಲಿನಿ, ರೇಖಾ, ವಿಜಯಲಕ್ಷ್ಮೀ, ರಶ್ಮಿ, ನಾಗವೇಣಿ, ಸಲ್ಮಾ, ಆಶಾ, ಹಾಜಿರಾ, ದಿವ್ಯಾ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.