ಹುಬ್ಬೇರಿಸಿದ ಪದಾಧಿಕಾರಿಗಳ ವೆಚ್ಚ


Team Udayavani, Aug 17, 2017, 11:10 AM IST

17-ST-16.jpg

ತಿಂಗಳ ಹಿಂದಷ್ಟೇ ಭಾರತ ಕ್ರಿಕೆಟ್‌ ತಂಡದ ಕ್ರಿಕೆಟಿಗರ ವೇತನದ ವಿವರವನ್ನು ಬಿಸಿಸಿಐ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಸರ್ವೋಚ್ಚ ನ್ಯಾಯಾಲಯ ಬಿಸಿಸಿಐ ಆಡಳಿತಾಧಿಕಾರಿಗಳು ಈಗ ಹಂಗಾಮಿ ಕಾರ್ಯದರ್ಶಿ ಅಮಿತಾಭ್‌ ಚೌಧರಿ, ಖಜಾಂಚಿ ಅನಿರುದ್ಧ ಚೌಧರಿ ಸೇರಿ ಹಲವರ ಖರ್ಚುವೆಚ್ಚದ ವಿವರವನ್ನು ಬಹಿರಂಗಪಡಿಸಿದ್ದಾರೆ. ಈ ಮಾಹಿತಿಗಳು ಹುಬ್ಬೇರಿಸುವಂತಿವೆ. ಸರ್ವೋಚ್ಚ ನ್ಯಾಯಾಲಯದಿಂದ ಪದಚ್ಯುತಿಗೊಂಡಿರುವ ಮಾಜಿ ಕಾರ್ಯದರ್ಶಿ ಅಜಯ್‌ ಶಿರ್ಕೆ ತಮ್ಮ ಖರ್ಚುವೆಚ್ಚವಾಗಿ ಒಂದೇ ಒಂದು ರೂಪಾಯಿ ಕೂಡ ಪಡೆದಿಲ್ಲವೆನ್ನುವುದು ಇಲ್ಲಿ ಗಮನಿಸಬೇಕಾದ ಸಂಗತಿ.

ಹಂಗಾಮಿ ಕಾರ್ಯದರ್ಶಿ ಅಮಿತಾಭ್‌ ತಮ್ಮ 2 ವರ್ಷ 3 ತಿಂಗಳ (2015-16, 2016-17, 2017 ಏಪ್ರಿಲ್‌-ಜೂನ್‌)  ಖರ್ಚುವೆಚ್ಚವಾಗಿ ಬಿಸಿಸಿಐನಿಂದ 1.56 ಕೋಟಿ ರೂ. ಪಡೆದಿದ್ದಾರೆ. ಆದರೆ ಖಜಾಂಚಿ ಅನಿರುದ್ಧ ಚೌಧರಿ ಇದೇ ಅವಧಿಯಲ್ಲಿ 1.71 ಕೋಟಿ ರೂ. ಪಡೆದಿದ್ದಾರೆ. ಇದು ಅಚ್ಚರಿ ಮೂಡಿಸಿದೆ. ಕಾರ್ಯದರ್ಶಿಗಿಂತ ಹೆಚ್ಚು ಹಣ ಖಜಾಂಚಿಗೆ ಪಾವತಿಯಾಗಿರುವುದು ಪ್ರಶ್ನಾರ್ಥಕವಾಗಿದೆ. ಈ ಇಬ್ಬರಿಗೆ ಹಣವನ್ನು ಹಲವು ವಿಭಾಗದಡಿ ಪಾವತಿಸಲಾಗಿದೆ.  ಅಮಿತಾಭ್‌ಗೆ ವಿಮಾನವೆಚ್ಚವಾಗಿ 65 ಲಕ್ಷ ರೂ., ದಿನಭತ್ಯೆ, ಪ್ರವಾಸ ಭತ್ಯೆಯಾಗಿ 42.25 ಲಕ್ಷ ರೂ., ವಿದೇಶಿ ವಿನಿಮಯವಾಗಿ 29 ಲಕ್ಷ ರೂ., ಹೆಚ್ಚುವರಿ 1.31 ಲಕ್ಷ ರೂ. ನೀಡಲಾಗಿದೆ.

ಖಜಾಂಚಿ ಚೌಧರಿಗೆ ಬರೀ ವಿಮಾನವೆಚ್ಚ 60.29 ಲಕ್ಷ ರೂ., ದಿನಭತ್ಯೆ-ಪ್ರವಾಸಿ ಭತ್ಯೆಯಾಗಿ 75 ಲಕ್ಷ ರೂ. ನೀಡಲಾಗಿದೆ! ಮತ್ತೂಂದು ಹಂಗಾಮಿ ಅಧ್ಯಕ್ಷ ಸಿ.ಕೆ. ಖನ್ನಾ ಇದೇ ಅವಧಿಯಲ್ಲಿ 6.52 ಲಕ್ಷ ರೂ. ಪಡೆದಿದ್ದಾರೆ. ಮತ್ತೂಂದು ಕಡೆ ಪದಚ್ಯುತ ಅಧ್ಯಕ್ಷ ಅನುರಾಗ್‌ ಠಾಕೂರ್‌ ಕೇವಲ 24 ಲಕ್ಷ ರೂ. ಪಡೆದಿದ್ದಾರೆ. 

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.