ಬೆಳ್ಳಂದೂರು ಕೆರೆಯಲ್ಲಿ ಹೆಚ್ಚಿದ ನೊರೆ; ರಾಜ್ಯಕ್ಕೆ ಮತ್ತೆ NGT ತರಾಟೆ
Team Udayavani, Aug 17, 2017, 1:17 PM IST
ಬೆಂಗಳೂರು: ಬೆಳ್ಳಂದೂರು, ಯಮಲೂರು ಕೆರೆಯಲ್ಲಿ ನೊರೆ ಹೆಚ್ಚಳವಾಗಿರುವುದಕ್ಕೆ ದೆಹಲಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮತ್ತೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಗುರುವಾರ ನೋಟಿಸ್ ಜಾರಿ ಮಾಡಿ ಮಂಗಳವಾರದೊಳಗೆ ಮಾಹಿತಿ ನೀಡುವಂತೆ ಸೂಚಿಸಿದೆ.
ಬೆಳ್ಳಂದೂರು ಕೆರೆಯಲ್ಲಿನ ನೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡ ಕ್ರಮಗಳೇನು ಎಂಬ ಬಗ್ಗೆ ರಾಜ್ಯ ಸರ್ಕಾರವನ್ನು ಎನ್ ಜಿಟಿ ಪ್ರಶ್ನಿಸಿದೆ. ಈ ಹಿಂದೆಯೇ ಬೆಳ್ಳಂದೂರು ಕೆರೆಯಲ್ಲಿ ನೊರೆ, ಬೆಂಕಿ ಹೊತ್ತಿ ಉರಿದ ಘಟನೆ ನಡೆದಿತ್ತು. ಆಗ ಎನ್ ಜಿಟಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ಕ್ರಮ ಕೈಗೊಳ್ಳುವಂತೆ ಹೇಳಿತ್ತು.
#WATCH: Bengaluru's #BellandurLake continues to spill thick toxic foam #Karnataka pic.twitter.com/CrQV6GTUBs
— ANI (@ANI) August 17, 2017
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?
SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಸಾಧ್ಯತೆ
Temperature; 39.2 ಡಿಗ್ರಿ: ಬೆಂಗಳೂರು ಏರ್ಪೋರ್ಟ್ ದಾಖಲೆ ತಾಪ
Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್ ಮಾಡಿಸಲು ಕ್ರಮ: ಪರಂ
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?