ಮನಸಿನ ಮರೆಯಲಿ ಹೊಸ ಲವ್‌ಸ್ಟೋರಿ


Team Udayavani, Aug 18, 2017, 6:20 AM IST

Manasina-Mareyali_(144).jpg

ಈ ಹಿಂದೆ “ಮಿಸ್‌ ಮಲ್ಲಿಗೆ’, “ಆಸ್ಕರ್‌’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ಕೃಷ್ಣ ಅಲಿಯಾಸ್‌ ಆಸ್ಕರ್‌ ಕೃಷ್ಣ ಈಗ ಮತ್ತೂಂದು ಚಿತ್ರ ನಿರ್ದೇಶನಕ್ಕೆ ಅಣಿಯಾಗಿದ್ದಾರೆ. ಆ ಚಿತ್ರಕ್ಕೆ “ಮನಸಿನ ಮರೆಯಲಿ’ ಎಂಬ ಹೆಸರನ್ನೂ ಇಟ್ಟಿದ್ದಾರೆ. ಇತ್ತೀಚೆಗೆ ಕೃಷ್ಣ ಜನ್ಮಾಷ್ಟಮಿ ದಿನದಂದು ರಾಧಾಕೃಷ್ಣ ದೇವಾಲಯದಲ್ಲಿ ಚಿತ್ರಕ್ಕೆ ಮುಹೂರ್ತ ನೆರವೇರಿತು. ಕಾಂಗ್ರೆಸ್‌ ಮುಖಂಡ ಭೈರತಿ ಸುರೇಶ್‌ ಕ್ಲಾಪ್‌ ಮಾಡಿದ್ದಾರೆ.

ಈ ಚಿತ್ರದ ಮೂಲಕ ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ ನಿರ್ದೇಶಕರು. ಕಿಶೋರ್‌ ಯಾದವ್‌ ಹಾಗೂ ದಿವ್ಯಾಗೌಡ ನಾಯಕ, ನಾಯಕಿಯರು. ಇದೊಂದು ಅಪ್ಪಟ ಪ್ರೇಮಕಥೆವುಳ್ಳ ಚಿತ್ರವಂತೆ. ಅಂದಹಾಗೆ, ಇದುವರೆಗೆ ವಿವಾದಾತ್ಮಕ ಚಿತ್ರಗಳ ಮೂಲಕವೇ ಗುರುತಿಸಿಕೊಂಡಿದ್ದ ನಿರ್ದೇಶಕ “ಆಸ್ಕರ್‌’ ಕೃಷ್ಣ, ಮೊದಲ ಸಲ ಪ್ರೇಮಕಥೆ ಹೇಳುವ ಪ್ರಯತ್ನ ಮಾಡಿದ್ದಾರೆ. ಒಬ್ಬ ಬೇಜವಾಬ್ದಾರಿ ಹುಡುಗ ಹಾಗೂ ಪಕ್ಕದ ಮನೆಯ ಹುಡುಗಿ ಮಧ್ಯೆ ನಡೆಯುವ ಲವ್‌ಸ್ಟೋರಿ ಚಿತ್ರದ ಹೈಲೈಟ್‌ ಅಂತೆ.

“ಬೆಂಗಳೂರು, ಮೈಸೂರಿನಲ್ಲಿ ಬಹುತೇಕ ಚಿತ್ರೀಕರಣ ನಡೆಯಲಿದೆ. ಮನೆಯವರ ಹಾಗೂ ಊರ ಜನರ ಪಾಲಿಗೆ ಬೇಜವಾಬ್ದಾರಿ ಹುಡುಗ ಎನಿಸಿಕೊಂಡ ನಾಯಕ ನಟ ಪಕ್ಕದ ಮನೆಗೆ ಬಂದ ಸುಂದರ ಹುಡುಗಿಯ ಪ್ರೇಮದಲ್ಲಿ ಬಿದ್ದಾಗ ಅವರ ಪ್ರೀತಿ ಕೊನೆಗೆ ಉಳಿಯುತ್ತಾ ಇಲ್ಲವಾ ಎಂಬುದೇ ಚಿತ್ರದ ಕಥೆ. ಇನ್ನು, ನನ್ನ ಪುತ್ರ ರಾಕಿನ್‌ ಹೆಸರಿನ ಬ್ಯಾನರ್‌ ಆರಂಭಿಸಿ ಆ ಮೂಲಕ ಸಿನಿಮಾ ನಿರ್ಮಿಸುತ್ತಿದ್ದೇನೆ. ಪತ್ನಿ ಆರ್‌. ಶಬೀನಾ ಹಾಗೂ ಕಿಂಗ್‌ ಲಿಂಗರಾಜ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.  ಗಜರಾಜಗೌಡ ಎಕ್ಸಿಕ್ಯೂಟೀವ್‌ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ವಿವರ ಕೊಡುತ್ತಾರೆ ಆಸ್ಕರ್‌ ಕೃಷ್ಣ.

ನಾಯಕ ಕಿಶೋರ್‌ಗೆ ಇದು ಮೊದಲ ಅನುಭವ. “ನನಗೆ ಕಳೆದ ಎರಡು ವರ್ಷಗಳಿಂದ ನಿರ್ದೇಶಕರು ಗೆಳೆಯರಾಗಿದ್ದಾರೆ. ಇದೊಂದು ಕಾಮನ್‌ ಲವ್‌ಸ್ಟೋರಿಯಂತೆ ಕಂಡು ಬಂದರೂ, ವಿಶೇಷ ಸಂದೇಶ ಚಿತ್ರದಲ್ಲಿದೆ’ ಅನ್ನುತ್ತಾರೆ ಕಿಶೋರ್‌. ನಾಯಕಿ ದಿವ್ಯಗೌಡ, ಪಾತ್ರ ಹಾಗೂ ಕಥೆ ಕುರಿತು ಹೇಳಿಕೊಂಡರು. ಚಿತ್ರಕ್ಕೆ ತ್ಯಾಗರಾಜ್‌ ಸಂಗೀತವಿದೆ. ಪವನ್‌ ಕುಮಾರ್‌ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.