ತಾಯಿಯಾಗಿರುವುದು ಆ ಬಾಲಕಿಗೆ ಗೊತ್ತಿಲ್ಲ !


Team Udayavani, Aug 18, 2017, 8:10 AM IST

girl-delivery.jpg

ಚಂಡೀಗಢ: ಆ ಕಂದಮ್ಮಳಿಗೆ ಇನ್ನೂ ಹತ್ತರ ಹರೆಯ. ಸಣ್ಣ ವಿಷಯಕ್ಕೂ ಹಠ ಮಾಡುವ ವಯಸ್ಸು. ಸರಿ, ತಪ್ಪುಗಳ ಬಗ್ಗೆ ಸ್ಪಷ್ಟವಾಗಿ ಗೊತ್ತಿಲ್ಲ. ಶಾಲೆಯಲ್ಲಿ ಹೇಳಿಕೊಡುವುದನ್ನು ಕಲಿಯುವುದು, ಓರಗೆಯ ಮಕ್ಕಳೊಂದಿಗೆ ಆಡುವುದೇ ಆಕೆಯ ಪ್ರಪಂಚ. ಈ ವಯಸ್ಸಿನಲ್ಲಿ ತಾಯ್ತನದ ಬಗ್ಗೆ ಪಾಪ ಆಕೆಗೇನು ಗೊತ್ತಿರಲು ಸಾಧ್ಯ? ಆದರೂ ಈ 10 ವರ್ಷದ ಬಾಲಕಿ ಈಗ ಒಂದು ಮಗುವಿನ ತಾಯಿ!

ಹೌದು, ಚಂಡೀಗಢದ 10ರ ಹರೆಯದ ಬಾಲಕಿ ಇಲ್ಲಿನ ಸರಕಾರಿ ಆಸ್ಪತ್ರೆಯೊಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ತಾನು ತಾಯಿಯಾಗಿದ್ದೇನೆ, ತನ್ನ ಉದರದಿಂದ ಮಗುವೊಂದು ಹೊರಬಂದಿದೆ ಎಂಬುದು ಆಕೆಗೆ ಗೊತ್ತಿಲ್ಲ. “ಹೊಟ್ಟೆ ಕೆಟ್ಟು ಊದಿ ಕೊಂಡಿತ್ತು. ಅದರಲ್ಲೊಂದು ಕಲ್ಲಿದೆ. ಅದಕ್ಕೆ ಆಪರೇಷನ್‌ ಮಾಡಿ ಸರಿ ಮಾಡಿದ್ದಾರೆ’ ಎಂದು ಹೆತ್ತವರು ಹೇಳಿದ್ದನ್ನೇ ಆ ಮುಗೆœ ನಂಬಿದ್ದಾಳೆ.

ಘಟನೆ ನಡೆದಿರುವುದು ಚಂಡೀಗಢದಲ್ಲಿ. ಈಗ ಮಗುವಿಗೆ ಜನ್ಮ ನೀಡಿರುವ ಬಾಲಕಿಯ ಮೇಲೆ ಆಕೆಯ ಹತ್ತಿರದ ಸಂಬಂಧಿಯೇ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ಆದರೆ ಆತ ಏನು ಮಾಡುತ್ತಿದ್ದಾನೆಂದು ಬಾಲಕಿಗೆ ಗೊತ್ತೇ ಇರಲಿಲ್ಲ. ಆದರೆ ಕಳೆದ ತಿಂಗಳು ಬಾಲಕಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭ ಧರಿಸಿದ ವಿಷಯ ಹೆತ್ತವರಿಗೆ ಗೊತ್ತಾಗಿದೆ. ಹಾಗೇ ಕಾಮುಕ ಚಿಕ್ಕಪ್ಪನ ಬಣ್ಣ ಕೂಡ ಬಯಲಾಗಿತ್ತು. ಕೂಡಲೆ ಹೆತ್ತವರು ಕೋರ್ಟ್‌ ಮೊರೆ ಹೋಗಿ, “ಅವಳೇ ಮಗು, ಅವಳಿಗೊಂದು ಮಗು ಬೇಕೇ? ತೆಗೆಸಲು ಅನುಮತಿ ಕೊಡಿ’ ಎಂದು ಕೋರಿದ್ದರು. ಆದರೆ ಬಾಲಕಿ ಗರ್ಭ ಧರಿಸಿ 32 ವಾರ (8 ತಿಂಗಳು)ಗಳಾಗಿವೆ. ಈಗ ಗರ್ಭಪಾತ ಮಾಡಿಸಿದರೆ ಆಕೆಯ ಪ್ರಾಣಕ್ಕೆ ಅಪಾಯವಾಗಬಹುದು ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್‌ ಹೆತ್ತವರ ಮನವಿಯನ್ನು ತಿರಸ್ಕರಿಸಿತ್ತು.

ಮಗುವನ್ನು ದತ್ತು ನೀಡಿ: ಸರಕಾರಿ ಆಸ್ಪತ್ರೆಯೊಂದರಲ್ಲಿ ಬಾಲಕಿ ಗುರುವಾರ ಹೆಣ್ಣು ಮಗು ಒಂದಕ್ಕೆ ಜನ್ಮ ನೀಡಿದ್ದಾಳೆ. ಮಗು 2.2 ಕೆ.ಜಿ. ತೂಕವಿದ್ದು, ದೇವರ ದಯೆಯಿಂದ ಬಾಲಕಿ ಕೂಡ ಸುರಕ್ಷಿತವಾಗಿದ್ದಾಳೆ. ಆದರೆ ಮಗುವಿನ ತೂಕ ಕೊಂಚ ಕಡಿಮೆ ಇರುವುದರಿಂದ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ತಾನು ಮಗುವೊಂದಕ್ಕೆ ಜನ್ಮ ನೀಡಿರುವ ವಿಷಯ ಆ ಬಾಲಕಿಗೆ ಗೊತ್ತೇ ಇಲ್ಲ. ಆಕೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಾಗ ಹೆತ್ತವರು ಹೊಟ್ಟೆಯಲ್ಲಿ ಕಲ್ಲಿದೆ. ಅದಕ್ಕೆ ಡಾಕ್ಟರ್‌ ಆಪರೇಷನ್‌ ಮಾಡ್ತಾರೆ ಎಂದು ಸುಳ್ಳು ಹೇಳಿ ಆಸ್ಪತ್ರೆಗೆ ಕರೆತಂದಿದ್ದು, ಹೆರಿಗೆ ಅನಂತರ ಮಗುವನ್ನು ಆಕೆಯಿಂದ ದೂರ ಇಡಲಾಗಿದೆ. ಕೆಲವು ಸಮಯದ ಅನಂತರ ಎಚ್ಚರಗೊಂಡ ಬಾಲಕಿ ತನ್ನ ಹೊಟ್ಟೆ ಸಣ್ಣದಾಗಿರುವುದು ಕಂಡು, ಹೊಟ್ಟೆ ಸಮಸ್ಯೆ ಪರಿಹಾರವಾಯ್ತು ಎಂದು ಖುಷಿಯಾಗಿದ್ದಾಳೆ! 

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.