ಎಲ್ಲರನ್ನೂ ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಿ


Team Udayavani, Aug 18, 2017, 1:30 PM IST

18-BLR-5.jpg

ಬಳ್ಳಾರಿ: ಶ್ರೀಕೃಷ್ಣನು ಸಾರಿದ ಸೇವೆ, ಸಹಾನುಭೂತಿ, ಎಲ್ಲರನ್ನೂ ಪ್ರೀತಿಸುವ ಮನೋಭಾವ, ಸಹಕರಿಸುವ ಗುಣ ಇವುಗಳನ್ನು ಅಳವಡಿಸಿಕೊಂಡವರೆ ನಿಜವಾದ ಶಿಕ್ಷಣವಂತರ ಲಕ್ಷಣಗಳು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿ.ಎನ್‌.ಗಿರಿಮಲ್ಲಪ್ಪ ಹೇಳಿದರು.

ಶ್ರೀಕೃಷ್ಣ ಜಯಂತಿ ನಿಮಿತ್ತ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರಪಾಲಿಕೆ ಆಶ್ರಯದಲ್ಲಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಪ್ರತಿ ಸಮಾಜದ ಹಿನ್ನೆಲೆಯಲ್ಲಿ ಒಬ್ಬ ಮಹಾ ಪುರುಷನಿದ್ದಾನೆ. ನಮ್ಮ ಸಮಾಜದ ಕುರಿತು ಹೇಳುವಾಗ ನಮಗೆ ಹೆಮ್ಮೆ ಎನಿಸುತ್ತದೆ. ಶ್ರೀಕೃಷ್ಣನನ್ನು ಪಡೆದಿರುವ ಯಾದವರೇ ಧನ್ಯರು. ಶ್ರೀಕೃಷ್ಣನ ಗುಣಗಳನ್ನು ನಮ್ಮೆಲ್ಲರಲ್ಲಿ ಪ್ರೇರೇಪಿಸಲು ಅವನ ಜಯಂತಿ ಆಚರಣೆ ಅವಶ್ಯಕ ಎಂದರು.

ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೃಷ್ಣ ಮಾತನಾಡಿ, ಗೊಲ್ಲರ ಸಮುದಾಯದವರು ಹೈದ್ರಾಬಾದ್‌ ಕರ್ನಾಟಕ 371ಜೆ ಮೀಸಲಾತಿ ಸೌಲಭ್ಯ ಪಡೆದುಕೊಂಡು ಸಮಾಜದಲ್ಲಿ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮುಂದೆ ಬರಬೇಕೆಂದರು. ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎ.ಮಾನಯ್ಯ ಮಾತನಾಡಿ, ರಾಜ್ಯದಲ್ಲಿ ಆಚರಿಸಲಾಗುವಷ್ಟು ಜಯಂತಿಗಳು  ದೇಶದ ಬೇರೆ ಯಾವ ರಾಜ್ಯಗಳಲ್ಲೂ ಇಲ್ಲ. ನಮ್ಮ ಸಮಾಜಗಳ ಪೂರ್ವಜರನ್ನು ಸ್ಮರಿಸಲು, ಅವರ ನೆನಪಲ್ಲಿ ಸಮಾಜ ಒಂದಾಗಲು ಇಂತಹ ಜಯಂತಿ ಆಚರಣೆಗಳು ಅವಶ್ಯಕ ಎಂದರು.

ಮೇಯರ್‌ ಜಿ.ವೆಂಕಟರಮಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗೊಲ್ಲರ ಸಂಘ ಹಾಗೂ ಹೈಕ ಗೊಲ್ಲ ಸಮಾಜದ ಒಕ್ಕೂಟದ ಅಧ್ಯಕ್ಷ ಪಿ.ಗಾದೆಪ್ಪ, ಬಿ.ಟಿ.ಕುಮಾರಸ್ವಾಮಿ, ನಾಗರಾಜ್‌, ಚಂದ್ರಕಲಾ, ಆಶಾಲತಾ ಇತರರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ
ಸ್ವಾಗತಿಸಿದರು. ಗೊಲ್ಲರ ಸಂಘದ ಮುಖಂಡ ಚಿದಾನಂದಪ್ಪ ಉಪನ್ಯಾಸ ನೀಡಿದರು. ವಸಂತ್‌ಕುಮಾರ್‌, ಕವಿತಾ ದಂಪತಿ ಶ್ರೀಕೃಷ್ಣನ ಕುರಿತು ವಿವಿಧ ದಾಸರು ರಚಿಸಿದ ಕೀರ್ತನೆ ಹಾಡಿದರು.

ಮೆರವಣಿಗೆ: ಶ್ರೀಕೃಷ್ಣ ಜಯಂತಿ ಅಂಗವಾಗಿ ನಗರದ ಮುನ್ಸಿಪಲ್‌ ಕಾಲೇಜು ಮೈದಾನದಿಂದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಗುರುವಾರ ನಡೆದ ಮೆರವಣಿಗೆ ಗಮನ ಸೆಳೆಯಿತು. ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ| ರಾಮ್‌ಪ್ರಸಾತ್‌ ಮನೋಹರ್‌ ಚಾಲನೆ ನೀಡಿದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.