ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ನಡೆಸಲು ಎಂ.ಜಿ. ಕರ್ಕೇರ ಮನವಿ


Team Udayavani, Aug 19, 2017, 6:15 AM IST

15belmanE1B.jpg

ಬೆಳ್ಮಣ್‌: ಶಿಕ್ಷಣದ ಬದಲಾವಣೆ ಸಮಾಜದಲ್ಲಿ  ಬದಲಾವಣೆ ತರಲು ಸಾಧ್ಯವಾಗಿದ್ದು  ಊರಿನಲ್ಲಿ ಶಿಕ್ಷಣ ಸಂಸ್ಥೆಗಳು ಒಂದಾದಲ್ಲಿ ಪ್ರತಿಯೊಂದು ಕ್ಷೇತ್ರಗಳಲ್ಲಿ ಕ್ರಾಂತಿ ನಡೆಸಲು ಸಾಧ್ಯವೆಂದು ಮುಂಬೈನ ಉದ್ಯಮಿ, ಮುಂಡ್ಕೂರು ಕಜೆ ಶ್ರೀ ಮಹಮ್ಮಾಯೀ ದೇಗುಲದ ಸಮಿತಿಯ ಗೌರವಾಧ್ಯಕ್ಷ ಮಹಾಬಲ ಕರ್ಕೇರ ಹೇಳಿದರು.

ಅವರು ಮಂಗಳವಾರ ಮುಂಡ್ಕೂರು ದೇಗುಲದ ನಾನಾ ಪಾಟೇಕರ್‌ ಸಭಾಭವನದಲ್ಲಿ  ಮುಂಡ್ಕೂರಿನ ಆಶ್ರಯ ಬಾಲವಾಡಿ, ಸ.ಹಿ.ಪ್ರಾ.ಶಾಲೆ, ವಿದ್ಯಾವರ್ಧಕ ಪ.ಪೂ. ಹಾಗೂ ಪ್ರೌಢಶಾಲೆಗಳ ಆಶ್ರಯದಲ್ಲಿ ನಡೆದ ಅಕ್ಷರ ಜಾತ್ರೆ ಶೈಕ್ಷಣಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಮುಂಡ್ಕೂರು ಗ್ರಾ.ಪಂ.  ಅಧ್ಯಕ್ಷೆ ಶುಭಾ ಪಿ. ಶೆಟ್ಟಿ ಧ್ವಜಾರೋಹಣ ನಡೆಸಿದರೆ, ಮುಂಡ್ಕೂರು ದೇಗುಲದ ಅರ್ಚಕ ಅನಂತಕೃಷ್ಣ ಆಚಾರ್ಯ ಆಶೀರ್ವಚನ ನೀಡಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಬೇಲಾಡಿ ವಿಟuಲ ಶೆಟ್ಟಿ  ಮುಖ್ಯ ಅತಿಥಿಯಾಗಿದ್ದು, ಮುಂಡ್ಕೂರು ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಎಂ. ವಾದಿರಾಜ ಶೆಟ್ಟಿ, ಆಶ್ರಯದ ಮುಖ್ಯಸ್ಥ ಸುಧಾಕರ ಶೆಟ್ಟಿ, ಆಶ್ರಯದ ಟ್ರಸ್ಟಿ ಜಗದೀಶ್ಚಂದ್ರ ಹೆಗ್ಡೆ, ವಿದ್ಯಾವರ್ಧಕ ಪ.ಪೂ. ಕಾಲೇಜಿನ ಸಂಚಾಲಕ ಡಾ| ಪಿ. ಬಾಲಕೃಷ್ಣ ಆಳ್ವ, ಮುಂಡ್ಕೂರು ಶಿಕ್ಷಣ  ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಅಂಗಡಿಗುತ್ತು ಪ್ರಸಾದ್‌ ಎಂ. ಶೆಟ್ಟಿ, ವಿದ್ಯಾವರ್ಧಕ ಪ.ಪೂ. ಕಾಲೇಜಿನ ಪ್ರಾಚಾರ್ಯ ಸುದರ್ಶನ್‌ ವೈ.ಎಸ್‌., ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸವಿತಾ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾರದಾ ಬಿ., ಎಸ್‌ಡಿಎಂಸಿ ಆಧ್ಯಕ್ಷ  ಗುರುನಾಥ ಪೂಜಾರಿ, ಆಶ್ರಯ ಬಾಲವಾಡಿಯ ಮುಖ್ಯ ಶಿಕ್ಷಕಿ ಪ್ರಭಾ ಶತಾನಂದ, ಮುಂಬೈನ ಸಾಧಕ ಮುಂಡ್ಕೂರು ರತ್ನಾಕರ ಶೆಟ್ಟಿ, ಮುಂಬೈನ  ಉದ್ಯಮಿಗಳಾದ  ಇನ್ನಾ ಬೀಡು ರವೀಂದ್ರ ಶೆಟ್ಟಿ, ನರಸಿಂಹ ಶೆಟ್ಟಿ, ಸದಾಶಿವ ಶೆಟ್ಟಿ ಹಾಗೂ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಮುಂಡ್ಕೂರು ದೊಡ್ಡಮನೆ ಭಾಸ್ಕರ ಶೆಟ್ಟಿ (ಕೃಷಿ ಕ್ಷೇತ್ರ), ಪಾಂಡುರಂಗ ಪ್ರಭು (ಶಿಕ್ಷಣ), ಶ್ರೀಧರ ಸನಿಲ್‌ (ಸಾಮಾಜಿಕ ಕ್ಷೇತ್ರ), ಕೃಷ್ಣರಾಜ ಶೆಟ್ಟಿ ಮುಂಡ್ಕೂರು (ಸಾಂಸ್ಕೃತಿಕ ಕ್ಷೇತ್ರ) ಹಾಗೂ ಜಿನ್ನೋಜಿ ರಾವ್‌ (ಉದ್ಯಮ ಕ್ಷೇತ್ರ) ಅವರನ್ನು ಸಾಧಕರ ನೆಲೆಯಲ್ಲಿ ಗೌರವಿಸಲಾಯಿತು.

ಶರತ್‌ ಸ್ವಾಗತಿಸಿ ಪ್ರಸ್ತಾವನೆಗೈದರು. ಪ್ರಭಾಕರ ಶೆಟ್ಟಿ ಸಾಧಕರನ್ನು ಪರಿಚಯಿಸಿ, ಅರುಣ್‌ ರಾವ್‌ ವಂದಿಸಿದರು. ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಆಶ್ರಯ ಬಾಲವಾಡಿಯ ವಿದ್ಯಾರ್ಥಿಗಳಿಗೆ ಪ್ರಾರ್ಥನೆ ಗೀತೆ ಯನ್ನು ಹಾಡಿದ ನಿನಾದಾ ಯು. ನಾಯಕ್‌ ಅವರನ್ನು ವಿಶೇಷವಾಗಿ ಗೌರವಿಸಲಾಗಿ ಮೂಡಬಿದಿರೆಯ ಇತಿಹಾಸ ಸಂಶೋಧಕ, ಚಿಂತಕ ಡಾ| ಪುಂಡಿಕಾç ಗಣಪಯ್ಯ ಭಟ್‌ ರವರಿಂದ ಶಿಕ್ಷಣ- ವರ್ತಮಾನದ ಆತಂಕ, ಅಂತಾರಾಷ್ಟ್ರೀಯ ತರಬೇತುದಾರ ಬೆಳ್ಮಣ್‌ ರಾಜೇಂದ್ರ ಭಟ್‌ ಅವರಿಂದ ಶಿಕ್ಷಕರು-ಪೋಷಕರು- ವಿದ್ಯಾರ್ಥಿಗಳ ಸಂಬಂಧ ಕುರಿತು ಉಪನ್ಯಾಸ ನಡೆಯಿತು. ಕಟೀಲು ದೇಗುಲ ಪ.ಪೂ. ಕಾಲೇಜಿನ ಉಪನ್ಯಾಸಕ ಗೋಪಿನಾಥ ಹೆಗ್ಡೆ ಅವರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ ನಡೆದು ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.