ರಾಜ್ಯ ಈಜು ಚಾಂಪಿಯನ್‌ಶಿಪ್‌: ಪುತ್ತೂರಿನ ವೈಷ್ಣವ್‌ಹೆಗ್ಡೆ ಕೂಟ ದಾಖಲೆ


Team Udayavani, Aug 19, 2017, 5:10 AM IST

Swimming-18-8.jpg

ಪುತ್ತೂರು: ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಹಲವು ಪದಕ ಗೆದ್ದಿರುವ ಪುತ್ತೂರಿನ ಪರ್ಲಡ್ಕ ಅಕ್ವೆಟಿಕ್‌ ಕ್ಲಬ್‌ ಸದಸ್ಯ ವೈಷ್ಣವ್‌ ಹೆಗ್ಡೆ ಪ್ರಸ್ತುತ ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ನಡೆಯುತ್ತಿರುವ ರಾಜ್ಯ ಹಿರಿಯರ ಈಜು ಚಾಂಪಿಯನ್‌ಶಿಪ್‌ನಲ್ಲಿ 50 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಕೂಟ ದಾಖಲೆ ನಿರ್ಮಿಸಿದ್ದಾರೆ.

50 ಮೀ. ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ 29.61 ಸೆಕೆಂಡ್ಸ್‌ನಲ್ಲಿ ಕ್ರಮಿಸಿ ಹೊಸ ದಾಖಲೆ ನಿರ್ಮಿಸಿ ಬಂಗಾರ ಪದಕಕ್ಕೆ ಕೊರಳೊಡ್ಡಿದ್ದಾರೆ. ಮೊದಲ ದಿನ ನಡೆದ ಸ್ಪರ್ಧೆಯಲ್ಲಿ 50 ಮೀ. ಫ್ರೀ ಸ್ಟೈಲ್‌ನಲ್ಲಿ ಪ್ರಥಮ ಸ್ಥಾನ ಪಡೆದಿದ್ದರೂ 0.24 ಸೆಕೆಂಡ್ಸ್‌ನಲ್ಲಿ ದಾಖಲೆ ನಿರ್ಮಿಸುವ ಅವಕಾಶ ಕೈ ತಪ್ಪಿತ್ತು. ಎರಡನೇ ದಿನ ತನ್ನದೇ ಹೆಸರಿನಲ್ಲಿದ್ದ (29.98 ಸೆ.) ಹಿಂದಿನ ರಾಜ್ಯ ದಾಖಲೆಯನ್ನು ಅಳಿಸಿ, ಹೊಸ ದಾಖಲೆ ನಿರ್ಮಿಸಿದ್ದಾರೆ. 100 ಮೀ. ಬ್ರೆಸ್ಟ್‌ ಸ್ಟ್ರೋಕ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಅಕ್ಟೋಬರ್‌ನಲ್ಲಿ ಬೋಪಾಲ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಹಿರಿಯರ ಈಜು ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ ಗಳಿಸಿದ್ದಾರೆ. ವರ್ಲ್ಡ್ ಸ್ಕೂಲ್‌ ಗೇಮ್ಸ್‌ ಸೇರಿದಂತೆ ಹಲವು ರಾಷ್ಟ್ರೀಯ ಕೂಟದಲ್ಲಿ ಪುತ್ತೂರನ್ನು ಪ್ರತಿನಿಧಿಸಿರುವ ವೈಷ್ಣವ್‌ ಹೆಗ್ಡೆ, ವಿ.ವಿ. ಮಟ್ಟದ ಈಜುಕೂಟದಲ್ಲಿಯು ದಾಖಲೆ ನಿರ್ಮಿಸಿದ್ದರು. ಅಂತಾರಾಷ್ಟ್ರೀಯ ಈಜುಪಟು ಪಾರ್ಥ ವಾರಾಣಾಸಿ, ವಸಂತ ಕುಮಾರ್‌ ಹಾಗೂ ನಿರೂಪ್‌ ತರಬೇತಿ ನೀಡಿದ್ದಾರೆ. ಸಂತ ಫಿಲೋಮಿನಾ ಪದವಿ ಕಾಲೇಜಿನ ವಿದ್ಯಾರ್ಥಿ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.