ಕಾನೂನು ಪ್ರಕಾರವೇ ಡಿನೋಟಿಫೈ ಮಾಡಿಕೊಟ್ಟಿದ್ದಾರೆ
Team Udayavani, Aug 19, 2017, 7:10 AM IST
ಬೆಂಗಳೂರು: “ನನಗೆ ಕಾನೂನು ಬದ್ಧವಾಗಿಯೇ ಜಮೀನು ಡಿನೋಟಿಫೈ ಮಾಡಿ ಕೊಟ್ಟಿರುವುದಾಗಿ ಯಡಿಯೂರಪ್ಪ ಅವರೇ ಹೇಳಿದ್ದಾರೆ’ ಎಂದು ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬಿಜೆಪಿ ತಮ್ಮ ವಿರುದ್ಧ ಪ್ರತಿಭಟನೆ ನಡೆಸಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ನನಗೆ ಜಮೀನು ಡಿನೊಟಿಫಿಕೇಶನ್ ಮಾಡಿಕೊಟ್ಟು ಯಡಿಯೂರಪ್ಪ ಸಂಕಷ್ಟಕ್ಕೆ ಸಿಲುಕಿದರು. ನಾನೂ ಕಷ್ಟ ಅನುಭವಿಸಬೇಕಾಯಿತು. ಅದಕ್ಕೆ ಯಾರು ಕಾರಣ ಅಂತ ಜಗತ್ತಿಗೇ ಗೊತ್ತು. ಬಿಜೆಪಿಯವರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ ಮಾಡಲಿ. ಯಡಿಯೂರಪ್ಪನವರು ನಮ್ಮನ್ನು ಜೈಲಿಗೆ ಕಳುಹಿಸುವುದು ಮಾತ್ರವಲ್ಲ ಹೊಸ ಜೈಲನ್ನೇ ಬೇಕಾದರೂ ಕಟ್ಟಲಿ’ ಎಂದು ಹೇಳಿದರು.
ಭ್ರಷ್ಟಾಚಾರದ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಸಚಿವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಅಮಿತ್ ಶಾ ಹೇಳಿದ ಮಾತ್ರಕ್ಕೆ ರಾಜಕೀಯ ಕಾರಣಗಳಿಗೆ ಪ್ರತಿಭಟನೆ ಮಾಡುವುದು ಸರಿಯಲ್ಲ.
– ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ