ಸಿಎಂ ವಿರುದ್ಧ ಮತ್ತೆ ಏಕವಚನ ಪ್ರಯೋಗಿಸಿದ ಯಡಿಯೂರಪ್ಪ


Team Udayavani, Aug 19, 2017, 6:50 AM IST

170818kpn84.jpg

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೆ ಏಕವಚನ ಪ್ರಯೋಗ ಮಾಡಿ ತರಾಟೆಗೆ ತೆಗೆದುಕೊಂಡರು.

ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, “ಅಮಿತ್‌ ಶಾ ಅವರು ಕೇಂದ್ರ ಸರ್ಕಾರ ಕೊಟ್ಟ ಹಣದ ಲೆಕ್ಕ ಕೇಳಿದಾಗ ಕೊಡಬೇಕಾದುದು ನಿನ್ನ ಕರ್ತವ್ಯ, ಅದರ ಬದಲು ಅವರಾರು ಎಂದು ಕೇಳುತ್ತೀಯಾ? ಯಾವುದೇ
ಪ್ರಜೆಗೆ ಲೆಕ್ಕ ಕೇಳುವ ಸಂಪೂರ್ಣ ಸ್ವಾತಂತ್ರ್ಯಇದೆ. ಜನ ಕೊಟ್ಟ ಹಣವನ್ನು ಲೂಟಿ ಮಾಡಲು ಅಲ್ಲಿ (ಮುಖ್ಯಮಂತ್ರಿ ಸ್ಥಾನ) ನಿನ್ನನ್ನು ಕೂರಿಸಿಲ್ಲ’ ಎಂದು ಕಿಡಿ ಕಾರಿದರು. 

“ಮರಳು ದಂಧೆಯಲ್ಲಿ ಮಹದೇವಪ್ಪ ಮಗ, ನಿನ್ನ ಮಗ ಹಗರಣಗಳಲ್ಲಿ ಸಿಲುಕಿಕೊಂಡಿರುವುದು ನಿಜ ತಾನೆ? ಅದೇ ರೀತಿ ಅಕ್ರಮವಾಗಿ ಕೊಟ್ಟ ವಾಚ್‌ ಕಟ್ಟಿಕೊಂಡು ನಂತರ ವಿಧಾನಸೌಧದಲ್ಲಿ ಇಟ್ಟಿದ್ದೀಯಾ. ಯಾರು ಕೊಟ್ಟ ವಾಚ್‌ ಅದು? ಹಗರಣದ ಸರಮಾಲೆಯೇ ನಿನ್ನ ಕುತ್ತಿಗೆ ಸುತ್ತಿಕೊಂಡಿರಬೇಕಾದರೆ ಬಿಜೆಪಿ ಮುಖಂಡರನ್ನು ಬೆದರಿಸುತ್ತೀಯಾ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಡುಕ ಗಂಡನಿಗೆ ಹೋಲಿಸಿದ ಈಶ್ವರಪ್ಪ:
“ರಾಜ್ಯ ಸರ್ಕಾರದ ಲೆಕ್ಕ ಕೇಳಲು ಅಮಿತ್‌ ಶಾ ಯಾರು’ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರನ್ನು ಕೆ.ಎಸ್‌.ಈಶ್ವರಪ್ಪ “ಪತ್ನಿಗೆ ಹೊಡೆಯುವ ಕುಡುಕ ಗಂಡ’ನಿಗೆ ಹೋಲಿಸಿ, ವ್ಯಂಗ್ಯವಾಡಿದರು. ಪ್ರತಿಭಟನೆ ವೇಳೆ ಮಾತನಾಡಿದ ಈಶ್ವರಪ್ಪ, “ಪತ್ನಿ ತನ್ನ ಗಂಡನಿಗೆ ಬೆಳಗ್ಗೆ 100 ರೂ. ಕೊಡುತ್ತಾಳೆ. ಆ ಹಣದಲ್ಲಿ ಕುಡಿದು ಬರುವ ಆತ ಸಂಜೆ ಮತ್ತೆ ಹಣ ಕೇಳುತ್ತಾನೆ. ಆಗ ಪತ್ನಿ ಬೆಳಗ್ಗೆ ಕೊಟ್ಟ ಹಣ
ಏನಾಯಿತು ಎಂದು ಪ್ರಶ್ನಿಸಿದರೆ ಕುಡುಕ ಗಂಡ ಅದಕ್ಕೆ ಉತ್ತರಿಸುವ ಬದಲು ಪತ್ನಿಗೇ ಹೊಡೆಯುತ್ತಾನೆ. ಅಮಿತ್‌ ಶಾ ಅವರು ಲೆಕ್ಕ ಕೇಳಿದಾಗ ಸಿದ್ದರಾಮಯ್ಯ ನೀಡಿದ ಪ್ರತಿಕ್ರಿಯೆ ಇದೇ ರೀತಿ ಇದೆ’ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.