ಡಿಡಿಪಿಐಗಳ 2ನೇ ಹಂತದ ವರ್ಗಾವಣೆ 


Team Udayavani, Aug 20, 2017, 7:25 AM IST

DDPI.jpg

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ತತ್ಸಮಾನ ವೃಂದದ ಅಧಿಕಾರಿಗಳ
ಎರಡನೇ ಹಂತದ ವರ್ಗಾವಣೆ ಶನಿವಾರ ನಡೆದಿದೆ.

ಈ ಹಿಂದೆ 30 ಜಿಲ್ಲೆಯ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ಹಲವು ಶಾಸಕರ ಅಸಮಾಧಾನದಿಂದ ಆ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಡೆಹಿಡಿದು, ಶಾಸಕರ ಒತ್ತಾಸೆಯಂತೆ ಪರಿಷ್ಕರಿಸಿ ಪುನರ್‌ ಪ್ರಕಟಿಸಿದ್ದರು.

ಇದಾದ ನಂತರ ಶನಿವಾರ ಡಿಡಿಪಿಐಗಳ ವರ್ಗಾವಣೆಯ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲಾ ಉಪನಿರ್ದೇಶಕಿ ಎಂ.ಎಂ.ಸಿಂಧೂರ ಅವರನ್ನು ವಿಜಯಪುರದ ಡಯಟ್‌ ಪ್ರಾಂಶುಪಾಲರ ಹುದ್ದೆಗೆ, ರಾಯಚೂರು ಉಪನಿರ್ದೇಶಕ ಮಂಜುನಾಥ್ ರನ್ನು ಹಾಸನ ಜಿಲ್ಲೆಗೆ, ಯಾದಗಿರಿ ಡಯಟ್‌ ಪ್ರಾಂಶುಪಾಲ ವಾಲ್ಟರ್‌ ಹಿಲೇರಿ ಡಿಮೇಲೋ ಅವರನ್ನು ಕೊಡಗು ಡಯಟ್‌ಗೆ ವರ್ಗಾಯಿಸಲಾಗಿದೆ.

ಕೊಡಗು ಡಯಟ್‌ ಪ್ರಾಂಶುಪಾಲ ಶ್ರೀಶೈಲ ಶಾಂತಪ್ಪ ಬಿರಾದರ್‌-ಯಾದಗಿರಿಗೆ, ಉಡುಪಿ ಜಿಲ್ಲಾ ಉಪನಿರ್ದೇಶಕ ಈಶ್ವರ ಎಚ್‌.ನಾಯ್ಕ- ಉತ್ತರ ಕನ್ನಡ ಜಿಲ್ಲಾ ಡಯಟ್‌ಗೆ, ಬೀದರ್‌ ಉಪನಿರ್ದೇಶಕ ಎಚ್‌.ಸಿ.ಚಂದ್ರಶೇಖರ್‌- ಚಾಮರಾಜನಗರ ಡಯಟ್‌ಗೆ, ಕುಮಟಾ ಡಯಟ್‌ ಪ್ರಾಂಶುಪಾಲ ಎಚ್‌.ಆರ್‌. ಬಸಪ್ಪ- ಶಿಕ್ಷಕರ ಕಲ್ಯಾಣ ನಿಧಿ ಉಪನಿರ್ದೇಶಕ ಹುದ್ದೆಗೆ, ಕೊಪ್ಪಳ ಜಿಲ್ಲಾ ಉಪನಿರ್ದೇಶಕಿ ಅಮಿತಾ ಎನ್‌. ಯರಗೋಳ್ಕರ್‌-ಸಿಟಿಇ ಕಲಬುರಗಿಗೆ ರೀಡರ್‌ ಆಗಿ ಮತ್ತು ಚಾಮರಾಜನಗರ ಡಯಟ್‌ ಪ್ರಾಂಶುಪಾಲ ಎ.ಶ್ಯಾಮಸುಂದರ್‌ ಅವರನ್ನು ಬೀದರ್‌ ಜಿಲ್ಲಾ ಡಯಟ್‌ಗೆ ವರ್ಗಾಯಿಸಲಾಗಿದೆ. ಪಟ್ಟಿಯಲ್ಲಿ ಈ ಹಿಂದೆ ವರ್ಗಾವಣೆಯಾದವರ ಹೆಸರು ಸೇರಿಕೊಂಡಿದೆ. ವರ್ಷದ
ಆರಂಭದಲ್ಲಿ ಕೆಲವು ಅಧಿಕಾರಿಗಳ ವರ್ಗಾವಣೆಯಾಗಿತ್ತು. ಇದರಿಂದ ಅತೃಪ್ತಿಗೊಂಡಿರುವ ಕೆಲವರು ಶಾಸಕರ ಮೂಲಕ ಸಿಎಂ ಮೇಲೆ ಒತ್ತಡ ಹೇರಿದ್ದರು. ಇದರ ಪರಿಣಾಮ ಹೊಸ ಆದೇಶದಂತೆ ಕೆಲವರು ಹಳೇ ಸ್ಥಾನಕ್ಕೆ ವಾಪಸ್‌ ಆಗಿದ್ದಾರೆ.

ಕೆಇಎ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ ಪ್ರಕಟ
ಬೆಂಗಳೂರು
: ಪಿಜಿಸಿಇಟಿ-2017ರ ಎಂಬಿಎ, ಎಂಸಿಎ, ಎಂ.ಇ., ಎಂ.ಟೆಕ್‌ ಕೋರ್ಸ್‌ಗಳ ಪ್ರವೇಶದ ಫ‌ಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ದಾಖಲೆ ಪರಿಶೀಲನೆ, ಆಪ್ಷನ್‌ ಎಂಟ್ರಿ, ಸೀಟು ಹಂಚಿಕೆ ವೇಳಾಪಟ್ಟಿಯು ವೆಬ್‌ಸೈಟ್‌ http://kea.kar.nic.in  ನಲ್ಲಿ ಲಭ್ಯವಿದೆ.

ಡಿಸಿಇಟಿ ಫ‌ಲಿತಾಂಶ: ಡಿಪ್ಲೊಮಾ ಅಭ್ಯರ್ಥಿಗಳಿಗೆ 2017ನೇ ಸಾಲಿನ 2ನೇ ವರ್ಷದ ಎಂಜಿನಿಯರಿಂಗ್‌ಕೋರ್ಸ್‌ಗೆ ಪ್ರವೇಶ ಪಡೆಯಲು ಮೊದಲ ಸುತ್ತಿನ ಸೀಟು ಹಂಚಿಕೆಯ ಫ‌ಲಿತಾಂಶ ಪ್ರಕಟಿಸಲಾಗಿದೆ. ಪ್ರಾಧಿಕಾರದ
ವೆಬ್‌ಸೈಟ್‌ http://kea.kar.nic.in ನಲ್ಲಿ ಮಾಹಿತಿ ಲಭ್ಯವಿದ್ದು, ಫ‌ಲಿತಾಂಶ ಪರೀಶಿಲಿಸಿದ ನಂತರ
ಅಭ್ಯರ್ಥಿಗಳು ಆಪ್ಷನ್‌ ಎಂಟ್ರಿ ಮಾಡಿ ಮುಂದಿನ ಕ್ರಮ ವಹಿಸುವಂತೆ ಪ್ರಾಧಿಕಾರ ತಿಳಿಸಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.