ಕಾರು- ಜೀಪ್‌ ಢಿಕ್ಕಿ;  ಐವರಿಗೆ ಗಾಯ


Team Udayavani, Aug 21, 2017, 8:15 AM IST

accident.jpg

ಕಡಬ: ಉಪ್ಪಿನಂಗಡಿ-ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊçಲ ಹಾಲಿನ ಸೊಸೈಟಿ ಬಳಿಯ ತಿರುವಿನಲ್ಲಿ ಮಾರುತಿ ಸ್ವಿಫ್ಟ್‌ ಕಾರು ಹಾಗೂ ಜೀಪ್‌ ನಡುವೆ ಅಪಘಾತ ಸಂಭವಿಸಿ ಒಟ್ಟು 5 ಮಂದಿ ಗಾಯಗೊಂಡ ಘಟನೆ ರವಿವಾರ ಸಂಜೆ ಸಂಭವಿಸಿದೆ.

ಉಪ್ಪಿನಂಗಡಿ ಕಡೆಯಿಂದ ಬರುತ್ತಿ¨ಪುತ್ತೂರಿನ ಸಂಪ್ಯ ಮೂಲದ ಸ್ವಿಫ್ಟ್‌ ಕಾರು ಮತ್ತು ಕಡಬದಿಂದ ಉಪ್ಪಿನಂಗಡಿ ಕಡೆ ತೆರಳುತ್ತಿದ್ದ ನೂಜಿಬಾಳ್ತಿಲದ ಜೀಪು ಪರಸ್ಪರ ಢಿಕ್ಕಿ ಹೊಡೆದುಕೊಂಡಿವೆ. ಅಪಘಾತದ ತೀವ್ರತೆಗೆ ಜೀಪು ಮಗುಚಿ ಬಿದ್ದರೆ, ಕಾರಿನ ಮುಂಭಾಗ ಪೂರ್ತಿಯಾಗಿ ಜಖಂಗೊಂಡು ಚಕ್ರ ಕಳಚಿಕೊಂಡಿದೆ. ಕಾರಿನಲ್ಲಿದ್ದ ಸಂಪ್ಯ ನಿವಾಸಿಗಳಾದ ವೃದ್ಧ ಇಬ್ರಾಹಿಂ, ಹ್ಯಾರಿಸ್‌ ಹಾಗೂ ಅಶ್ರಫ್‌, ಜೀಪಿನಲ್ಲಿದ್ದ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಪವನ್‌(24) ಹಾಗೂ ಜಯಂತ್‌ ಬರಮೇಲು(24) ಗಾಯಗೊಂಡವರು. ಗಾಯಾಳುಗಳ ಪೈಕಿ ಇಬ್ರಾಹಿಂ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು , ಕಾಲಿನ ಮೂಳೆ ಮುರಿದಿದೆ. ಗಾಯಾಳುಗಳು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಾಯಕಾರಿ ತಿರುವು
ಕೊçಲ ಹಾಗೂ ರಾಮಕುಂಜ ಗ್ರಾ.ಪಂ.ಗಳ ಗಡಿಭಾಗವಾದ ಸದ್ರಿ ತಿರುವು ಅನೇಕ ಅಪಘಾತಗಳಿಗೆ ಸಾಕ್ಷಿಯಾಗಿದೆ. ಅಪಘಾತದಿಂದಾಗಿ ಪ್ರಾಣ ಹಾನಿ ಕೂಡಾ ಸಂಭವಿಸಿದೆ. ಮುಖ್ಯವಾಗಿ ಇಲ್ಲಿ ರಸ್ತೆ ಬದಿಯಲ್ಲಿ ಖಾಸಗಿಯವರು ನಿರ್ಮಾಣ ಮಾಡಿರುವ ಬೇಲಿಯಲ್ಲಿ ಬೆಳದ ಗಿಡಗಳಿಂದಾಗಿ ದೂರದಿಂದ ರಸ್ತೆಯ ತಿರುವಿನಲ್ಲಿ ಬರುವ ವಾಹನಗಳು ಎದುರಿನ ವಾಹನ ಚಾಲಕರಿಗೆ ಕಾಣದಿರುವುದೇ ಅಪಘಾತಗಳಿಗೆ ಪ್ರಮುಖ ಕಾರಣ ಎನ್ನುವುದು ಸ್ಥಳೀಯರ ದೂರು. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಅಪಾಯಕಾರಿ ಬೇಲಿ ಹಾಗೂ ಮರಗಳನ್ನು ತೆರವುಗೊಳಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.