ಗ್ರಹಣಕ್ಕೆ ಕಾದಿರುವ ದೊಡ್ಡಣ್ಣ


Team Udayavani, Aug 21, 2017, 9:05 AM IST

GRAHANA.jpg

ಸೋಮವಾರ ರಾತ್ರಿ 9.16(ಭಾರತೀಯ ಕಾಲಮಾನ)ಕ್ಕೆ ಸರಿಯಾಗಿ ಅಮೆರಿಕ ಸಂಸ್ಥಾನ ಖಗ್ರಾಸ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದೆ. ಭೂಮಿ ಮತ್ತು ಸೂರ್ಯನ ನಡುವೆ ಚಂದಮಾಮ ಪೂರ್ಣವಾಗಿ ಅಡ್ಡ ಬಂದಾಗ, ಅಮೆರಿಕ ಸಂಸ್ಥಾನದ 14 ರಾಜ್ಯಗಳಲ್ಲಿ(ಉತ್ತರ ಅಮೆರಿಕದಲ್ಲಿ) ಒಂದೊಂದೆಡೆ ಒಂದೊಂದು ಪ್ರಮಾಣದಲ್ಲಿ ಕತ್ತಲಾವರಿಸಲಿದೆ. ಆದರೆ ಕೇವಲ 2 ನಿಮಿಷ ಮಾತ್ರ! 1,500 ಮೈಲಿ ವೇಗದಲ್ಲಿ ನೆರಳಿನ ಪರದೆ ಹಾಕಿದಂತೆ ಇದು ಆವರಿಸಲಿರುವುದು ವಿಶೇಷ. ನಾಸಾ ಸೇರಿದಂತೆ ಅಮೆರಿಕದ ವೈಜ್ಞಾನಿಕ ಸಂಸ್ಥೆಗಳೆಲ್ಲ ಈ ಮಾಯಾಸಮಯಕ್ಕಾಗಿ ಕಾತರದಿಂದ ಕುಳಿತಿವೆ. 

ಭಾರತೀಯರಿಗೆ ಗ್ರಹಣ?
ಇಂದು ಭಾರತೀಯರೂ ಗ್ರಹಣದರ್ಶನ ಮಾಡಬಹುದು. ಆದರೆ ಯೂಟ್ಯೂಬ್‌ನಲ್ಲಿ ಮಾತ್ರ! ಸ್ಪೇಸ್‌ ಇಂಡಿಯಾ ಸಂಸ್ಥೆ ಭಾರತೀಯರಿಗಾಗಿಯೇ ಖಗ್ರಾಸ ಸೂರ್ಯಗ್ರಹಣ ನೇರ ಪ್ರಸಾರ ಮಾಡಲಿದೆ. ದೆಹಲಿ ಮೂಲದ ಈ ಸಂಸ್ಥೆ ಅಮೆರಿಕದಿಂದ ವೈಜ್ಞಾನಿಕ ಸಂಸ್ಥೆಯೊಂದರ ಸಹಯೋಗದಲ್ಲಿ ಸೂರ್ಯಗ್ರಹಣದ ನೇರ ಪ್ರಸಾರ ಏರ್ಪಡಿಸಲಿದ್ದು, ಪ್ರೇಕ್ಷಕರು ಕಣ್ಣಿಗೆ ಗ್ಲಾಸ್‌ ಹಾಕಿಕೊಳ್ಳುವ ಅಗತ್ಯವಂತೂ ಇಲ್ಲ ಬಿಡಿ!

ವೈಜ್ಞಾನಿಕ ಅಧ್ಯಯನ
ಭೂಮಿಯ ಮೇಲ್ಮೆ„ ವಾತಾವರಣದ ಭಾಗವಾಗಿರುವ ಅಯಾನುಗೋಳದ ಮೇಲೆ ಗ್ರಹಣದ ಪರಿಣಾಮ ಹೇಗಿರಲಿದೆ ಎಂಬ ಅಧ್ಯಯನ.

ಗ್ರಹಣವು ಭೂಮಿಯ ಮೇಲಿನ ಮತ್ತು ಉಪಗ್ರಹಗಳೊಂದಿಗಿನ “ರೇಡಿಯೋ ತರಂಗ ಸಂವಹನ’ದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬ ಬಗ್ಗೆ ಅಧ್ಯಯನ ಸೂರ್ಯಗ್ರಹಣದ ಸಮಯದಲ್ಲಿ “ಸೋಲಾರ್‌ ವೆದರ್‌'(ಸೂರ್ಯನ ಅಂಚಿನ ಪ್ರದೇಶದಲ್ಲಿನ ಪರಿಣಾಮ ಗಳನ್ನು) ಅಪಾಯಕಾರಿ ವಿಕಿರಣಗಳನ್ನು ಹೊಮ್ಮಿಸುತ್ತದೆ. ಅದರಿಂದ ಗಗನ ಯಾತ್ರಿಗಳ ರಕ್ಷಣೆಗೆ ಸಂಬಂಧಿಸಿ ಅಧ್ಯಯನ. 

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.