ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಉದ್ಘಾಟನೆ


Team Udayavani, Aug 22, 2017, 7:40 AM IST

1908bteph18.jpg

ಬಂಟ್ವಾಳ:  ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು.  ವಿಚಾರವನ್ನು ತಿಳಿಯುವ ಮೂಲಕ ಸಂಶಯ ನಿವಾರಿಸಿಕೊಳ್ಳಬೇಕು.  ಆಧುನಿಕ  ಜಗತ್ತು ಬದಲಾವಣೆಯ ಕಾಲಘಟ್ಟದಲ್ಲಿದ್ದು  ಅದರ ಜತೆ ಹೊಂದಾಣಿಕೆ ಆಗಬೇಕು ಎಂದು ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ ಹೇಳಿದರು.

ಅವರು ಗೋಳ್ತಮಜಲು ಸರಕಾರಿ ಪ್ರೌಢಶಾಲೆಯಲ್ಲಿ  ನಡೆದ   ತಾ| ಮಟ್ಟದ ವಿಜ್ಞಾನ ವಿಚಾರಗೋಷ್ಠಿಯನ್ನು ಉದ್ಘಾ
ಟಿಸಿ ಮಾತನಾಡಿದರು. ಪ್ರೌಢಶಿಕ್ಷಣ ನಿರ್ದೇಶನಾಲಯ, ಸಾರ್ವಜನಿಕ ಶಿಕ್ಷಣ  ಇಲಾಖೆ,  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೆೇರಿ ಬಂಟ್ವಾಳ ಇವುಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮಹಮ್ಮದ್‌ ಹನೀಫ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಡಯಟ್‌ ಹಿರಿಯ ಉಪನ್ಯಾಸಕಿ, ನೋಡಲ್‌ ಅಧಿಕಾರಿ ಸುಮಂಗಲಾ ಪ್ರಸ್ತಾವನೆ  ನೀಡಿ ಹೊಸ ವಿಚಾರಗಳು ವಿದ್ಯಾರ್ಥಿಗಳಿಗೆ ಮುಟ್ಟಬೇಕು. ಹೊಸ ಬೆಳವಣಿಗೆಗಳ ಬಗ್ಗೆ ನಮ್ಮ ಗಮನ ಹರಿಯಬೇಕು. ವಿಶಿಷ್ಟವಾದ ವಿಚಾರಗಳು ವಿದ್ಯಾರ್ಥಿಗಳ ಮನಸ್ಸಿಗೆ ಬರಬೇಕು. ಆ ಮೂಲಕ   ವಿದ್ಯಾರ್ಥಿಯು ಪ್ರತಿಭಾನ್ವಿತನಾಗಿ ಹೊರಹೊಮ್ಮಬೇಕು ಎಂಬುದು ವಿಜ್ಞಾನ ವಿಚಾರಗೋಷ್ಠಿಯ ಮುಖ್ಯ ಉದ್ದೇಶ. ಗ್ರಾ.ಪಂ. ಸದಸ್ಯ ಮೋನಪ್ಪ  ದೇವಸ್ಯ,  ಶಾಲಾಭಿವೃದ್ದಿ ಸಮಿತಿಯ ಸದಸ್ಯ ಹಮೀದ್‌ ಗೋಳ್ತಮಜಲು, ಜಯಕುಮಾರ್‌ ಎಸ್‌. ಎನ್‌.  ಶುಭ ಹಾರೈಸಿದರು.

ಮುಖ್ಯಶಿಕ್ಷಕ ಸೀತಾರಾಮ ಭಟ್‌ ಸ್ವಾಗತಿಸಿ, ವಿಜ್ಞಾನ ವಿಚಾರ ಗೋಷ್ಠಿ ತಾ| ನೋಡಲ್‌ ಅಧಿಕಾರಿ  ಸುಜಾತಾ ವಂದಿಸಿದರು. ವಿಜ್ಞಾನಗೋಷ್ಠಿ ಸ್ಪರ್ಧೆಯಲ್ಲಿ  32 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ವಿಚಾರ ಮಂಡಿಸಿದರು. ಅಡ್ಯನಡ್ಕ ಜನತಾ ಪ.ಪೂ.ಕಾಲೇಜು ಉಪನ್ಯಾಸಕ  ಗಣೇಶ್‌ ಕೆ.ಆರ್‌., ಕಲ್ಲಡ್ಕ ಶ್ರೀರಾಮ ಪ.ಪೂ.ಕಾಲೇಜು ಉಪನ್ಯಾಸಕಿ ರಕ್ಷಿತಾ ತೀರ್ಪುಗಾರರಾಗಿ ಸಹಕರಿಸಿದರು.

ವಿಜ್ಞಾನ  ಸ್ಪರ್ಧೆಯಲ್ಲಿ  ಪಾಣೆ ಮಂಗಳೂರು ಎಸ್‌.ಎಲ್‌.ಎನ್‌.ಪಿ. ವಿದ್ಯಾಲಯದ ಶ್ರೀನಿಧಿ ಪ್ರಥಮ, ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆಯ ವಿದ್ಯಾರ್ಥಿ ಪೂರ್ಣಚಂದ್ರ ವೈ.ಎಂ. ದ್ವಿತೀಯ, ಕೇಪು ಕಲ್ಲಂಗಳ ಸರಕಾರಿ ಪ್ರೌಢಶಾಲೆಯ ಯಶಸ್ವಿ ತೃತೀಯ ಸ್ಥಾನ ಪಡೆದರು.ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.
 

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

Monsoon: ಭತ್ತ ಬೇಸಾಯದ ನಿರೀಕ್ಷೆ ಮೂಡಿಸಿದ ಮಳೆ; ಉಳುಮೆಗೆ ಪೂರ್ವ ತಯಾರಿ

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

ISIS case: ಅಮ್ಮರ್‌ ಅಬ್ದುಲ್‌ಗೆ ಜಾಮೀನು

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.