ತೀರ್ಥ ಅಮಾವಾಸ್ಯೆ: ಪೊಸಡಿಗುಂಪೆಯಲ್ಲಿ ವಿಭೂತಿ ಸಂಗ್ರಹಿಸಿದ ಭಕ್ತರು


Team Udayavani, Aug 22, 2017, 9:00 AM IST

Vibhuti-1.jpg

ಉಪ್ಪಳ: ತೀರ್ಥ ಅಮಾವಾಸ್ಯೆ ದಿನವಾದ ಸೋಮವಾರ ಬಾಯಾರು ಪದವು ಸಮೀಪದ ಪುರಾಣ ಪ್ರಸಿದ್ಧ ಪೊಸಡಿ ಗುಂಪೆ ಪವಿತ್ರ ಗುಹಾ ಪ್ರವೇಶ ನಡೆಯಿತು. ಮುಂಜಾನೆ ಆರಂಭವಾದ ಗುಹಾ ಪ್ರವೇಶದಲ್ಲಿ ಧಾರ್ಮಿಕ ಶ್ರದ್ಧಾಳುಗಳು ಭಾಗವಹಿಸಿದ್ದರು. ಕಾನ ಶ್ರೀಕೃಷ್ಣ ಭಟ್‌ ಹಾಗೂ ರವೀಶ್‌ ಭಟ್‌ ನೇತೃತ್ವದಲ್ಲಿ ತೀರ್ಥ ಸ್ನಾನ ಹಾಗೂ ಪವಿತ್ರ ಗುಹೆ ಪ್ರವೇಶಿಸಿದ ಭಕ್ತರು ವಿಭೂತಿ ಸಂಗ್ರಹಿಸಿದರು. ಈ ಬಾರಿಯ ಪೊಸಡಿ ಗುಂಪೆ ವಿಭೂತಿ ಸಂಗ್ರಹಕ್ಕೆ 150ಕ್ಕೂ ಹೆಚ್ಚಿನ ಭಕ್ತರು ಭಾಗವಹಿಸಿದ್ದರು. ಪೆರ್ಲ ಸಹಿತ ದೂರದ ಬಂಟ್ವಾಳ ಹಾಗೂ ಪುತ್ತೂರಿನಿಂದ ಬಂದ ಆಸ್ತಿಕರು ಮೊದಲ ಬಾರಿಗೆ ಗುಹಾ ಪ್ರವೇಶ ನಡೆಸಿದರು.

ಮೂರು ತಂಡವಾಗಿ ಗುಹಾ ಪಯಣ ಆರಂಭಿಸಿದ ಭಕ್ತರು ತೀರ್ಥ ಗುಂಪೆಯಲ್ಲಿ ಶುಚಿಯಾಗಿ ಗೋವಿಂದನ ನಾಮಸ್ಮರಣೆಯೊಂದಿಗೆ ಕಣಿವೆ ಮಾರ್ಗವಾಗಿ ಸಂಚರಿಸಿ ಸುಮಾರು 200 ಮೀ. ದೂರವಿರುವ ವಿಭೂತಿ ಗುಹೆಗೆ ಸಮೀಪಿಸಿ ಕತ್ತಲ ಗುಹೆಯನ್ನು ಪ್ರವೇಶಿಸಿದರು. ತೀರ ಬೆಳಕಿನ ಅಭಾವವಿರುವ ಗುಹೆ ಪ್ರವೇಶಿಸಲು ದೀಪ ನಿಷಿದ್ಧವಿರುವ ಕಾರಣ ಒಬ್ಬರ ಹಿಂದೆ ಒಬ್ಬರಂತೆ ಕೈ ಹಿಡಿದು ಗುಹಾ ಸುರಂಗದಲ್ಲಿ ಸಂಚರಿಸಿ ವಿಭೂತಿ ಸಂಗಹಿಸುವ ಮೂಲಕ ಪುನೀತರಾದರು.


ವಿಭೂತಿ ಧಾರಣೆಯಂತಹ ನಿತ್ಯ ಅನುಷ್ಠಾನ ಕ್ರಮಗಳು ಜನಸಾಮಾನ್ಯರಲ್ಲಿ ಕಡಿಮೆಯಾಗುತ್ತಿದ್ದರೂ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿಭೂತಿಗೆ ಮಹತ್ವವಿದೆ. ವರ್ಷದಿಂದ ವರ್ಷಕ್ಕೆ ಗುಂಪೆಯ ಪವಿತ್ರ ಗುಹೆಗೆ ಪ್ರವೇಶಿಸಿ ವಿಭೂತಿ ಸಂಗ್ರಹ ನಡೆಸುವವರ ಸಂಖ್ಯೆ ಇಮ್ಮಡಿಯಾಗುತ್ತಿದೆ. ಪೊಸಡಿ ಗುಂಪೆಯ ಗುಹಾ ಪ್ರವೇಶ ಅಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ ಎನ್ನುತ್ತಾರೆ ವಿಷ್ಣು ಪ್ರಸಾದ್‌ ಆವಳ ಮಠ ಅವರು.

ವಿಭೂತಿ ಸಂಗ್ರಹದ ಮಹತ್ವ 
ಪುರಾತನ ಕಾಲದಿಂದ ನಡೆದು ಬರುತ್ತಿರುವ ಪರಂಪರೆಯಂತೆ ತೀರ್ಥ ಅಮಾವಾಸ್ಯೆಯ ಪುಣ್ಯ ದಿನದಂದು ಪೊಸಡಿ ಗುಂಪೆಯ ಪವಿತ್ರ ಗುಹೆಗೆ ಪ್ರವೇಶಿಸಿ ವಿಭೂತಿ ಸಂಗ್ರಹಿಸುವುದು ವಾಡಿಕೆಯಾಗಿದೆ. ಶಾಕ್ತ ಹಾಗೂ ಶೈವ ಸಂಪ್ರದಾಯದಂತೆ ವಿಭೂತಿಧಾರಣೆ ಮಾಡುವ ಪ್ರತಿಯೊಬ್ಬ ವ್ಯಕ್ತಿಗೂ ಪೊಸಡಿ ಗುಂಪೆ ಗುಹಾ ಪ್ರವೇಶ ವಿಶೇಷವಾಗಿದೆ.

ಟಾಪ್ ನ್ಯೂಸ್

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.