ಗ್ರಾಮೀಣ ಅಂಚೆ ನೌಕರರ ಅಹೋರಾತ್ರಿ ಪ್ರತಿಭಟನೆ


Team Udayavani, Aug 22, 2017, 12:08 PM IST

anche-Post-Protest2-.jpg

ಬೆಂಗಳೂರು: ಗ್ರಾಮೀಣ ಅಂಚೆ ಸೇವಕರಿಗೆ ಕಮಲೇಶ್ಚಂದ್ರ ವರದಿ ಪ್ರಕಾರವೇ ವೇತನ ಹಾಗೂ ಸೌಲಭ್ಯ ಒದಗಿಸಿ, ಸೇವೆಯನ್ನು ಕಾಯಂ ಮಾಡಬೇಕು ಎಂದು ಒತ್ತಾಯಿಸಿ ಅಖೀಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘವು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ. 

ಗ್ರಾಮೀಣ ಅಂಚೆ ನೌಕರರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ದೇಶಾದ್ಯಂತ ಪ್ರತಿಭಟನೆ ನಡೆಸುತಿದ್ದು, ಇದರ ಅಂಗವಾಗಿ ಕರ್ನಾಟಕ ಘಕಟದ ವತಿಯಿಂದಲೂ ನಗರ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ್ದಾರೆ.

ಸಂಘದ ಪದಾಧಿಕಾರಿಗಳು ಕೇಂದ್ರ ಸಚಿವ ಅನಂತ್‌ಕುಮಾರ್‌ ಹಾಗೂ ರಾಜ್ಯ ಮುಖ್ಯಅಂಚೆ ಅಧಿಕಾರಿಯನ್ನು ಭೇಟಿ ಮಾಡುವ ಪ್ರಯತ್ನ ಮಾಡಿದ್ದರೂ, ಫ‌ಲಕಾರಿಯಾಗಿಲ್ಲ. ಹೀಗಾಗಿ ಸಮಸ್ಯೆ ಪರಿಹರಿಸುವವರೆಗೆ ತನಕವೂ ಫ್ರೀಡಂ ಪಾರ್ಕ್‌ನಲ್ಲೇ ಪ್ರತಿಭಟಿಸಲು ನಿರ್ಧರಿಸಿದ್ದಾರೆ. ಪೊಲೀಸರ ಭದ್ರತೆಯಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಅಂಚೆ ಇಲಾಖೆಯ ಇತರೆ ಅಧಿಕಾರಿ ಹಾಗೂ ಸಿಬ್ಬಂದಿಯಂತೆ ಗ್ರಾಮೀಣ ಅಂಚೆ ನೌಕರರನ್ನು ಕೇಂದ್ರ ಸರ್ಕಾರದ ನೌಕರರೆಂದು ಪರಿಗಣಿಸಿ, 7ನೇ ವೇತನ ಆಯೋಗ ಪ್ರಕಾರವೇ ಮಾಸಿಕ ವೇತನ ನೀಡಬೇಕು. ದಿನಕ್ಕೆ 8 ಗಂಟೆ ದುಡಿಸಿಕೊಂಡು, ಮೂರು ಗಂಟೆಯ ಸಂಬಳ ನೀಡುತ್ತಿದ್ದಾರೆ.

ಸೇವಾಜೇಷ್ಠತೆಯ ಆಧಾರದಲ್ಲಿ ಬಡ್ತಿಯೂ ನೀಡುತ್ತಿಲ್ಲ, ವೇತನವನ್ನು ಹೆಚ್ಚಳ ಮಾಡುತ್ತಿಲ್ಲ. ಗ್ರಾಮೀಣ ಅಂಚೆ ನೌಕರರಿಗೆ ಸಂಬಂಧಿಸಿದಂತೆ ಕಮಲೇಶ್ಚಂದ್ರ ಅವರು ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಹೋರಾಟ ಆರಂಭಿಸಿದ್ದೇವೆ ಎಂದು ಸಂಘದ ರಾಜ್ಯಾಧ್ಯಕ್ಷ ಎಸ್‌.ಎಸ್‌. ಮಹದೇವಯ್ಯ ತಿಳಿಸಿದರು.

ಕೇಂದ್ರ ಸರ್ಕಾರವು ಅಂಚೆ ನೌಕರರಿಗೆ ನೀಡುವಷ್ಟು ವೇತನವನ್ನೇ ಗ್ರಾಮೀಣ ಅಂಚೆ ನೌಕರರಿಗೂ ನೀಡಬೇಕು. ಅದರ ಜತೆಗೆ, ಇನ್ಸೂರೆನ್ಸ್‌, ಪೆನ್ಸನ್‌ ಸೌಲಭ್ಯದ ಜತೆಗೆ ಸೇವೆಯನ್ನು ಕಾಯಂ ಗೊಳಿಸಬೇಕು. ಇಲ್ಲವಾದರೆ, ರಾಜ್ಯದ 16 ಸಾವಿರ ಗ್ರಾಮೀಣ ಅಂಚೆ ನೌಕರರು ಸೇವೆಯನ್ನು ಸ್ಥಗಿತಗೊಳಿಸಲಿದ್ದಾರೆ ಎಂಬ ಎಚ್ಚರಿಕೆ ನೀಡಿದರು. ಸಂಘದ ಕಾರ್ಯದರ್ಶಿ ಕೆ.ಎಸ್‌. ರುದ್ರೇಶ್‌, ಸೇರಿದಂತೆ ಮೂರು ಸಾವಿರಕ್ಕೂ ಅಧಿಕ ನೌಕರರು ಪ್ರತಿಭಟನೆಯಲ್ಲಿದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.