ಕುಂದಾಪುರ: ಗಜವರ್ಣ ಸ್ಪರ್ಧೆ- 2017 ಉದ್ಘಾಟನೆ
Team Udayavani, Aug 23, 2017, 7:40 AM IST
ಕುಂದಾಪುರ: ಸಾಧನಾ ಕಲಾ ಸಂಗಮ (ರಿ.) ಕುಂದಾಪುರ ಇವರ ಆಶ್ರಯದಲ್ಲಿ ಗಜವರ್ಣ ಎಂಬ ತಾಲೂಕು ಮಟ್ಟದ ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆ ಗಣೇಶ ಚರ್ತುಥಿಯ ಅಂಗವಾಗಿ ಜರಗಿತು.
ಸಾಧನ ಕಲಾಸಂಕಲನ ಚಿತ್ರಕಲಾ ಬಳಗದವರ ಚಿತ್ತಾರ ಚಿತ್ರಕಲಾ ಪ್ರದರ್ಶನವನ್ನು ಖ್ಯಾತ ಸಿವಿಲ್ ಎಂಜಿನಿಯರ್ ಗುರುರಾಜ್ ಕೊಟೇಶ್ವರ ಅವರು ಉದ್ಘಾಟಿಸಿ ಮಾತನಾಡಿ, ಚಿತ್ರಕಲೆ ಇಂದಿನ ದಿನದಲ್ಲಿ ಪ್ರತಿಯೊಂದು ವಿದ್ಯಾರ್ಥಿ ಅತ್ಯಂತ ಆವಶ್ಯಕ ಹಾಗೂ ಒದ್ದ ವ್ಯಕ್ತಿಯ ಅಭಿವ್ಯಕ್ತಿಯನ್ನು ಬಿಂಬಿಸಲು ಇರು ಶ್ರೇಷ್ಠ ಮಾರ್ಗ ಎಂದರು.
ಅತಿಥಿ ಚಿತ್ರಕಲಾ ಶಿಕ್ಷಕ ರಾಜಶೇಖರ್ ತಾಳಿಕೋಟೆ ಇವರು ಶುಭಹಾರೈಸಿದರು. ಸಾಧನ ಸಂಸ್ಥೆಯ ನಾರಾಯಣ ಐತಾಳ ಸ್ವಾಗತಿಸಿದರು, ಸ್ನೇಹಾ ಕಾರ್ಯಕ್ರಮ ನಿರ್ವಹಿಸಿದರು ಹಾಗೂ ಮೇಘ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ