13 ತಾಸು ರೋಗಿಗಳ ಮಧ್ಯೆ ಇದ್ದ ಶವ!
Team Udayavani, Aug 23, 2017, 7:05 AM IST
ಅಥಣಿ: ಸ್ಥಳೀಯ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಸಾಮಾನ್ಯ ವಾರ್ಡ್ನಲ್ಲಿ ವೃದೆಟಛಿಯೊಬ್ಬರು ಮೃತಪಟ್ಟ ವಿಷಯ
ತಿಳಿದರೂ ಉಳಿದ ರೋಗಿಗಳೊಂದಿಗೆ 13 ಗಂಟೆಯವರೆಗೆ ಶವವನ್ನು ಅಲ್ಲಿಯೇ ಇರಿಸಿದ್ದ ಘಟನೆ ನಡೆದಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಶನಿವಾರ ಪಾರ್ಥನಹಳ್ಳಿ ಗ್ರಾಮದ ಕಾಶವ್ವ ಹಿರೇಮಠ (75) ದಾಖಲಾಗಿದ್ದರು. ಇವರು ಸೋಮವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮೃತಪಟ್ಟಿದ್ದರೂ ಮಂಗಳವಾರ ಮಧ್ಯಾಹ್ನದವರೆಗೆ ಶವ ಸಾಮಾನ್ಯ ವಾರ್ಡ್ನಲ್ಲಿಯೇ ಇತ್ತು. ಈ ವಿಷಯ ಅರಿತ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ಶವವನ್ನು ಮಂಗಳವಾರ ಗ್ರಾಮಕ್ಕೆ ಕಳಿಸುವ ವ್ಯವಸ್ಥೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು