ಬಿಸ್ಮಿಲ್ಲಾ ಖಾನ್ರ ಪದ್ಮ ವಿಭೂಷಣ ಪ್ರಶಸ್ತಿಗೆ ಗೆದ್ದಲು
Team Udayavani, Aug 23, 2017, 8:35 AM IST
ವಾರಾಣಸಿ: ಶಹನಾಯ್ ಮಾಂತ್ರಿಕ ಬಿಸ್ಮಿಲ್ಲಾ ಖಾನ್ ನಿಧನರಾಗಿ ಸೋಮವಾರಕ್ಕೆ 11 ವರ್ಷಗಳು ಕಳೆದಿವೆ. ಅವರಿಗೆ ಕೊಡಮಾಡಲಾಗಿದ್ದ ಪದ್ಮವಿಭೂಷಣ ಪ್ರಶಸ್ತಿ ಪತ್ರದ ಒಂದು ಭಾಗವನ್ನು ಗೆದ್ದಲು ತಿಂದಿದೆ. ಅವರ 11ನೇ ಪುಣ್ಯತಿಥಿ ಅಂಗವಾಗಿ ಅವರ ಮಗ ಅವರು ಬಳಸಿದ ವಾದ್ಯಗಳು ಮತ್ತು ಅವರಿಗೆ ಸಂದ ಪ್ರಶಸ್ತಿ ಪುರಸ್ಕಾರಗಳ ಪ್ರದರ್ಶನ ಏರ್ಪಡಿಸಿದ್ದರು. ಈ ವೇಳೆ 1980ರಲ್ಲಿ ನೀಡಲಾಗಿದ್ದ ಪದ್ಮ ಪ್ರಶಸ್ತಿಯನ್ನು ಗೆದ್ದಲು ತಿಂದಿರುವುದು ಅವರ ಮಗನ ಗಮನಕ್ಕೆ ಬಂದಿದೆ. ನಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಪ್ರಶಸ್ತಿ ಮತ್ತು ವಾದ್ಯಗಳನ್ನು ಸಂರಕ್ಷಿಸಲು ಬಹಳ ಕಷ್ಟವಾಗುತ್ತಿದೆ. ನಮ್ಮ ಕೈಲಾದಷ್ಟು ಹಣ ವಿನಿಯೋಗಿಸಿ ಈ ವಸ್ತುಗಳನ್ನು ಸಂರಕ್ಷಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ