ನೀಟ್ ಬೇಡವೆಂದ ತಮಿಳುನಾಡಿಗೆ ಹಿನ್ನಡೆ
Team Udayavani, Aug 23, 2017, 9:50 AM IST
ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ವಿನಾಯ್ತಿಗೆ ಕಾದಿದ್ದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಲ್ಲಿ ತೀವ್ರ ಮುಖಭಂಗವಾಗಿದೆ. ‘ನಿಮಗಷ್ಟೇ ಇದರಿಂದ ವಿನಾಯ್ತಿ ನೀಡಲು ಸಾಧ್ಯವಿಲ್ಲ. ನೀಟ್ ಪರೀಕ್ಷೆಯ ಆಧಾರದಲ್ಲೇ ಎಂಬಿಬಿಎಸ್ ಮತ್ತು ಬಿಡಿಎಸ್ ಸೀಟುಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ಆರಂಭಿಸಿ, ಸೆ.4ರೊಳಗೆ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ,’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.
ನೀಟ್ನಿಂದ ವಿನಾಯ್ತಿ ಪಡೆಯುವ ಸಲುವಾಗಿ ತಮಿಳುನಾಡು ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ನಾವು ಬೆಂಬಲಿಸುವುದಿಲ್ಲ ಎಂದು ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿದ ಹಿನ್ನೆಲೆಯಲ್ಲಿ ನ್ಯಾಯಪೀಠವು ಈ ಆದೇಶ ನೀಡಿದೆ. ನೀಟ್ ಪರೀಕ್ಷೆಯ ಅಂಕಗಳ ಆಧಾರದಲ್ಲೇ ಪ್ರವೇಶ ಪ್ರಕ್ರಿಯೆ ನಡೆಸುವಂತೆ ಸೂಚಿಸಬೇಕು ಎಂದು ಕೋರಿ 6 ಮಂದಿ ವಿದ್ಯಾರ್ಥಿಗಳು ಸುಪ್ರೀಂ ಮೆಟ್ಟಿಲೇರಿದ್ದರು. ಮೊನ್ನೆ ತಾನೇ ತಮಿಳುನಾಡಿನ ಸುಗ್ರೀವಾಜ್ಞೆಗೆ ಬೆಂಬಲ ಘೋಷಿಸಿದ್ದ ಕೇಂದ್ರ ಸುಪ್ರೀಂನಲ್ಲಿ ಉಲ್ಟಾ ಹೊಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ
Gayatri Siddeshwar: “ರಾಹುಲ್ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’
B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್
BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ
Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು