ಹೊಸ ಚರ್ಚೆ: “ಋತು ವಿರಾಮ’: “ಜಯಂತಿ’ಗಳಿಗೆ ರಜೆ ಇರೋವಾಗ…


Team Udayavani, Aug 23, 2017, 9:14 AM IST

23-AVALU-1.jpg

ಗಣೇಶನ ಹಬ್ಬಕ್ಕೆ ನಾಲ್ಕು ದಿನವಿದೆ. ತಲೆ ತುರಿಸಲೂ ಪುರುಸೊತ್ತಿಲ್ಲದಷ್ಟು ಸ್ಮಿತಾ ಬ್ಯುಸಿ. ಒಳಗೇ ಆತಂಕ. ಮುಟ್ಟಿನ ಸಮಯ ಸಮೀಪಿಸುತ್ತಿದೆ. ಎರಡು ದಿನಗಳಿಂದ ಹೊಟ್ಟೆ, ಸೊಂಟ, ಬೆನ್ನು ಎಲ್ಲಾ ನೋವು. ತಲೆ ಸಿಡಿತ ಮಾತೆತ್ತಿದರೆ ಕೋಪ, ಅಳು. ಹಾಗಂತ ಸುಮ್ಮನೆ ಮಲಗುವಂತಿಲ್ಲ. ಸರಿಯಾಗಿ ಹತ್ತು ಗಂಟೆಗೆ ಸ್ಮಿತಾ ಕಚೇರಿಯಲ್ಲಿರಬೇಕು. ಅಲ್ಲಿ ಅವಳ ಸುಸ್ತು- ಸಂಕಟಕ್ಕೆ ಕಾಸಿನ ಬೆಲೆಯಿಲ್ಲ. ಋತುಚಕ್ರದ ಏರುಪೇರುಗಳೂ ಶುರುವಾಗಿವೆ. ಒಂದೇಸಮನೆ ಆಗುವ ರಕ್ತಸ್ರಾವದಿಂದ ಗಂಟೆಗೊಮ್ಮೆ ಬಾತ್‌ರೂಮ್‌ಗೆ ಹೋಗುವಾಗ ಮುಜುಗರ ಆಗುತ್ತದೆ. ವಿಧಿಯಿಲ್ಲ.

ಹಬ್ಬದ ದಿನವೇ ಬ್ಲೀಡಿಂಗ್‌ ಶುರು. ಮನೆಯವರ ಕೆಂಗಣ್ಣು. “ಮುಟ್ಟನ್ನು ಮುಂದಕ್ಕೆ ಹಾಕುವ ಮಾತ್ರೆಯನ್ನಾದರೂ ತೆಗೆದುಕೊಳ್ಬಹುದಿತ್ತು’  ಎನ್ನುವ ಯಜಮಾನರ ಸಿಟ್ಟಿನ ನುಡಿ. ಸುಮ್ಮನೆ ಹೊಟ್ಟೆ ಹಿಡಿದು ಮಲಗುವಾ ಎಂದರೆ ರಜೆ ಇಲ್ಲ. ಹೊರ ದೇಶಗಳಲ್ಲಿ ಋತುಸ್ರಾವದ ದಿನಗಳಲ್ಲಿ ರಜೆ ಕೊಡುತ್ತಾರೆ. ನಮ್ಮಲ್ಲಿ ಒಂದೆರಡು ಕಂಪನಿಗಳಲ್ಲಿ ಈಗೀಗ ರಜೆ ಕೊಡುತ್ತಿದ್ದಾರೆ. ಆ ಜಯಂತಿ, ಈ ಜಯಂತಿ ಎಂದು ರಜೆ ಕೊಡುವ ಸರ್ಕಾರಕ್ಕೆ ಯಾಕೆ ನಮ್ಮ ನೋವು ತಿಳಿಯುತ್ತಿಲ್ಲ ಎನ್ನುವುದು ವಿಷಾದದ ಸಂಗತಿ.

ಒಳಗೂ ಹೊರಗೂ ದುಡಿಯುವ ಹೆಣ್ಣಿಗೆ ತನ್ನ ದೈಹಿಕ ಮಾನಸಿಕ ಸಮತೋಲನವನ್ನು ಕಾಪಾಡಿಕೊಂಡು ದುಡಿಯಲು ರಜೆ ಅತ್ಯಗತ್ಯ. ಘನ ಸರ್ಕಾರ ಈ ನಿಟ್ಟಿನಲ್ಲಿ ಯೋಚಿಸಲೇಬೇಕು. ಆ ಮೂರು ದಿನಗಳ ವಿಶ್ರಾಂತಿಯು, ಮುಂದೆ ಮಾಡುವ ಕೆಲಸಗಳಿಗೆ ಹುರುಪು ನೀಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಆ ದಿನ ಬಂದೀತೆಂದು ಭರವಸೆಯಲ್ಲಿ ಕಾಯೋಣ.

ಸಿರಿಮೂರ್ತಿ ಕಾಸರವಳ್ಳಿ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.