ರಾಬರ್ಟ್ ವಾದ್ರಾ ಹಗರಣ: ಸಿಬಿಐ ತನಿಖೆಗೆ ರಾಜಸ್ಥಾನ ಸರಕಾರ ಶಿಫಾರಸು
Team Udayavani, Aug 23, 2017, 11:45 AM IST
ಜೈಪುರ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಶಾಮೀಲಾಗಿರುವರೆನ್ನಲಾದ ಬಿಕಾನೇರ್ ಭೂ ಕಬಳಿಕೆ ಹಗರಣ ಮತ್ತು ಹಣ ದುರುಪಯೋಗ ಹಗರಣದ ತನಿಕೆಯನ್ನು ಸಿಬಿಐ ಶೀಘ್ರವೇ ಆರಂಭಿಸಲಿದೆ.
ರಾಜಸ್ಥಾನ ಸರಕಾರ, ರಾಬರ್ಟ್ ವಾದ್ರಾ ಹಗರಣಗಳ ತನಿಖೆಯನ್ನು ನಡೆಸುವಂತೆ ಸಿಬಿಐ ಅನ್ನು ಕೇಳಿಕೊಂಡಿದೆ ಎಂದು ಕೇಂದ್ರ ಸಹಾಯಕ ಗೃಹ ಸಚಿವ ಗುಲಾಬ್ ಚಂದ್ ಕಟಾರಿಯಾ ತಿಳಿಸಿದ್ದಾರೆ.
ವಾದ್ರಾ ಹಗರಣಗಳು ಸಂಕೀರ್ಣ ಸ್ವರೂಪದ್ದಾಗಿವೆ ಮತ್ತು ಹಲವು ವರ್ಷಗಳ ಅವಧಿಗೆ ಅವು ಹರಡಿಕೊಂಡಿವೆ. ನಾವು ಈ ಹಗರಣಗಳ ಬಗ್ಗೆ ನಮ್ಮ ಕಡೆಯಿಂದ ತನಿಖೆ ನಡೆಸಿದ್ದೇವೆ; ಅನೇಕರನ್ನೂ ಬಂಧಿಸಿದ್ದೇವೆ. ಆದರೆ ಈ ಒಟ್ಟು ಹಗರಣಗಳ ಸಮಗ್ರ ತನಿಖೆಯನ್ನು ಸಿಬಿಐ ನಡೆಸುವುದೇ ಒಳಿತೆಂದು ತೀರ್ಮಾನಿಸಿದ್ದೇವೆ ಮತ್ತು ಅಂತೆಯೇ ಸಿಬಿಐ ಅನ್ನು ಕೇಳಿಕೊಂಡಿದ್ದೇವೆ ಎಂದು ಕಟಾರಿಯಾ ಮಾಧ್ಯಮಕ್ಕೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ