ನಾನು ಕುರುಬರಿಗೆ ಮಾತ್ರ ಮುಖ್ಯಮಂತ್ರಿ ಅಲ್ಲ:ಸಿದ್ದರಾಮಯ್ಯ 


Team Udayavani, Aug 27, 2017, 2:32 PM IST

siddu 2.jpg

ಬೆಂಗಳೂರು: ನಾನು ಅಹಿಂದ ವರ್ಗಕ್ಕೆ ಮಾತ್ರ ಮುಖ್ಯಮಂತ್ರಿ ಅಲ್ಲ . ರಾಜ್ಯದ ಆರೂವರೆ ಕೋಟಿ ಜನರಿಗೆ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಾನುವಾರ ಅರಮನೆ ಮೈದಾನದಲ್ಲಿ ನಡೆದ ಕುರುಬರ ಸಂಘದ ಸಮಾವೇಶವನ್ನುದ್ದೇಶಿ ಮಾತನಾಡಿದ ಸಿಎಂ ‘ನನ್ನನ್ನು ಕೆಲವರು ಅಹಿಂದ ವರ್ಗಕ್ಕೆ ಮಾತ್ರ ಸಿಎಂ ಎಂದು ವ್ಯಂಗ್ಯ ಮಾಡುತ್ತಾರೆ. ಆದರೆ ನಾನು ಎಲ್ಲಾ ವರ್ಗದ ಪರವಾಗಿ ಕೆಲಸ ಮಾಡಿದ್ದೇನೆ. ನನಗೆ ಅಹಿಂದ ನಾಯಕ ಎನ್ನುವುದರಲ್ಲಿ ಮುಜುಗರವಿಲ್ಲ. ಹಿಂದುಳಿದ ಮತ್ತು ಶೋಷಿತ ವರ್ಗದ ಪರವಾಗಿ ನಾನು ಕೆಲಸ ಮಾಡಿದ್ದೇನೆ ‘ ಎಂದರು. 

‘ಇತಿಹಾಸ ಗೊತ್ತಿದ್ದವರು ಇತಿಹಾಸ ನಿರ್ಮಿಸುತ್ತಾರೆ’ ಎಂದು ಅಂಬೇಡ್ಕರ್‌ ಹೇಳಿದ್ದರು ಎಂದು ಸಿಎಂ ಹೇಳಿದರು. 

‘ನಾನು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದೆ. ಆದರೆ ಆರುವರೆ ಕೋಟಿ ಜನರಿಗೆ ಮುಖ್ಯಮಂತ್ರಿಯಾಗಿದ್ದೇನೆ. ನಾವು ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ ಎನ್ನುವ ಕುರಿತು ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕಾಗಿದೆ. ಶೋಷಿತ ವರ್ಗದಿಂದ ಬಂದವರು ಸಮಾಜಮುಖೀ ಆಗಿ ಕೆಲಸ ಮಾಡಬೇಕು’ ಎಂದರು. 

ಇದೇ ವೇಳೆ ‘ಸಾಮಾಜಿಕ ನ್ಯಾಯಕ್ಕೆ ದೊಡ್ಡ ಪೆಟ್ಟು ಕೊಡಲು ಕೇಂದ್ರ ಮುಂದಾಗಿದೆ’ ಎಂದು ಆರೋಪಿಸಿದರು. 

ರಾಯಣ್ಣ ಬ್ರಿಗೆಡ್‌ಗೆ ವ್ಯಂಗ್ಯ  

ಭಾಷಣದ ವೇಳೆ ವೇದಿಕೆಯಲ್ಲಿದ್ದ  ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಸಂಚಾಲಕ, ಮಾಜಿ ಮೇಯರ್‌, ಬಿಜೆಪಿ ನಾಯಕ ವೆಂಕಟೇಶ್‌ ಮೂರ್ತಿ ಅವರ ಕಾಲೆಳೆದ ಸಿದ್ದರಾಮಯ್ಯ ವೆಂಕಟೇಶ ಮೂರ್ತಿ ಇಲ್ಲೆ ಇದ್ದಾನೆ,ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಮಾಡುತ್ತೇನೆ ಅಂತ ಹೋದರು. ಏನಾಯಿತೋ ವೆಂಕಟೇಶ? ‘ಬರೀ ರಾಯಣ್ಣ ಬ್ರಿಗೇಡ್‌ ಅಂತ ಹೊದ್ರೆ ಏನೂ ಆಗಲ್ಲ. ಸಂಗೋಳ್ಳಿ ರಾಯಣ್ಣ ಹೆಸರಲ್ಲಿ ನಾನು ಅನುದಾನ ನೀಡಿದ್ದೇನೆ’ ಎಂದರು. 

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.