ಹೂಡಿಕೆಗೆ ರಿಯಲ್‌ ಎಸ್ಟೇಟ್‌ ಸೂಕ್ತ: ಡಾ| ಗಣೇಶ್‌ ಪೈ


Team Udayavani, Aug 28, 2017, 7:10 AM IST

2708mlr101.jpg

ಮಂಗಳೂರು: ಪ್ರಸ್ತುತ ಕಾಲಘಟ್ಟದಲ್ಲಿ ಹೂಡಿಕೆಗೆ ರಿಯಲ್‌ ಎಸ್ಟೇಟ್‌ ಕ್ಷೇತ್ರ ಅತ್ಯಂತ ಸೂಕ್ತ ಹಾಗೂ ಸುರಕ್ಷಿತವಾಗಿದೆ ಎಂದು ನಗರದ ಪ್ರಖ್ಯಾತ ಚರ್ಮರೋಗ ತಜ್ಞ ಡಾ| ಗಣೇಶ್‌ ಪೈ ಅವರು ಅಭಿಪ್ರಾಯಪಟ್ಟರು.

ಇನ್‌ಲ್ಯಾಂಡ್‌ಬಿಲ್ಡರ್ ಸಂಸ್ಥೆಯ ವತಿಯಿಂದ ನಗರದ ನವಭಾರತ ವೃತ್ತದ ಬಳಿ ಇರುವ “ಇನ್‌ಲ್ಯಾಂಡ್‌ ಓರ್ನೆಟ್‌’ನ ಇನ್‌ಲ್ಯಾಂಡ್‌ ಸೆನೆಟ್‌ ಹಾಲ್‌ನಲ್ಲಿ ರವಿವಾರ ಆಯೋಜಿಸಿದ್ದ “ವೈದ್ಯರಿಗೆ ಹೂಡಿಕೆ ಅವಕಾಶಗಳು’ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸೂಕ್ತ ಪ್ರತಿಫಲ: ಇನ್‌ಲ್ಯಾಂಡ್‌ ಗ್ರೂಪ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಿರಾಜ್‌ ಅಹಮ್ಮದ್‌ ಅವರು ಮಾತನಾಡಿ, ವೈದ್ಯರಿಗೆ ಕಾರ್ಯದ ಒತ್ತಡದಿಂದಾಗಿ ಭವಿಷ್ಯದ ಯೋಜನೆಗಳನ್ನು ರೂಪಿ ಸಲು ಕಡಿಮೆ ಸಮಯ ಸಿಗುತ್ತದೆ. ಇದನ್ನು ಮನಗಂಡು ಇನ್‌ಲ್ಯಾಂಡ್‌ ಬಿಲ್ಡರ್ ವೈದ್ಯರಿಗೆ ಹೂಡಿಕೆ ಅವಕಾಶಬಗ್ಗೆ ವಿಚಾರಸಂಕಿರಣ ಹಮ್ಮಿಕೊಂಡಿದೆ ಎಂದರು.

ಸಂಸ್ಥೆಯು ಸದ್ಯದಲ್ಲೇ ಬಿಜೈಯಲ್ಲಿ ವೈದ್ಯರಿಗೆ ಅನುಕೂಲವಾಗುವ ಡಯಾಗ್ನೊಸ್ಟಿಕ್‌ ಸೆಂಟರ್‌ ಕಟ್ಟಡ ನಿರ್ಮಾಣ ಮಾಡಲಿದೆ ಎಂದು ತಿಳಿಸಿದರು.

ಗರಿಷ್ಠ ಪ್ರತಿಫಲ: ಸಂಸ್ಥೆಯ ಮಾರುಕಟ್ಟೆ ಹಾಗೂ ಮಾರಾಟ ವಿಭಾಗದ ಪ್ರಬಂಧಕ ಉಲ್ಲಾಸ್‌ ಕದ್ರಿ ಅವರು ಮಾತನಾಡಿ, ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ಹೂಡಿಕೆ ಕನಿಷ್ಠ ರಿಸ್ಕ್ನಲ್ಲಿ ಗರಿಷ್ಠ ಪ್ರತಿಫಲ ನೀಡುತ್ತದೆ. ಇನ್‌ಲಾÂಂಡ್‌ ಬಿಲ್ಡರ್ ಪ್ರತಿಯೋರ್ವರ ಬಜೆಟ್‌ಗಳಿಗೆ ಹೊಂದಿಕೆಯಾಗುವ ಯೋಜನೆಗಳನ್ನು ಬೆಂಗಳೂರು, ಮಂಗಳೂರು, ಪುತ್ತೂರು ಹಾಗೂ ಉಳ್ಳಾಲದಲ್ಲಿ ಹೊಂದಿದ್ದು ವಾಸದ ಮನೆ, ಹಾಲಿಡೇ ಹೋಮ್‌, ಬಾಡಿಗೆ ಮನೆಗಳ ಮೂಲಕ ಆದಾಯ ಗಳಿಕೆ ಮುಂತಾದುವುಗಳು ಸೇರಿದಂತೆ ಪರಿಪಕ್ವ ಹೂಡಿಕೆ ಪರಿಹಾರಗಳನ್ನು ಒದಗಿಸುತ್ತದೆ ಎಂದರು.

ಸಿಂಡಿಕೇಟ್‌ ಬ್ಯಾಂಕಿನ ಅಜಯ್‌ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕಿನ ರಾಘವೇಂದ್ರ ಶೇಟ್‌ ಅವರು ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳ ಖರೀದಿಗೆ ಸೌಲ ಸೌಲಭ್ಯಗಳ ಬಗ್ಗೆ ವಿವರಿಸಿದರು. ಇನ್‌ಲಾÂಂಡ್‌ ಬಿಲ್ಡರ್ ಪ್ರಬಂಧಕ ನಾಗರಾಜ್‌ ಸ್ವಾಗತಿಸಿದರು. ದೀಪಾ ವಂದಿಸಿದರು. ನಂದಿತಾ ನಿರ್ವಹಿಸಿದರು.

ಇನ್‌ಲ್ಯಾಂಡ್‌ನ‌ 
ವಿಶ್ವಾಸಾರ್ಹ ಪರಂಪರೆ

ಇನ್‌ಲ್ಯಾಂಡ್‌ ಬಿಲ್ಡರ್ ಸಂಸ್ಥೆ ಕಳೆದ 3 ದಶಕಗಳಿಂದ ರಿಯಲ್‌ ಎಸ್ಟೇಟ್‌ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಚಿರಪರಿಚಿತವಾಗಿದೆ. ಸುಂದರ, ಆಕರ್ಷಕ ಕಲಾತ್ಮಕ ವಿನ್ಯಾಸಗಳ ಗುಣಮಟ್ಟದ ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಸಂಕೀರ್ಣಗಳನ್ನು ಮಂಗಳೂರು ನಗರಕ್ಕೆ ನೀಡಿದ್ದು ತನ್ನ ಕಾರ್ಯಕ್ಷೇತ್ರವನ್ನು ಬೆಂಗಳೂರಿಗೂ ವಿಸ್ತರಿಸಿದೆ. ಹೂಡಿಕೆದಾರರ ಹಿತವನ್ನು ಕಾಯ್ದುಕೊಳ್ಳುತ್ತಾ ವಿಶ್ವಾಸಾರ್ಹ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಡಾ| ಗಣೇಶ್‌ ಪೈ ಅವರು ಶ್ಲಾಘಿಸಿದರು.

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.