ಕಾಲೇಜು ಹುಡುಗರ ಪ್ರೇಮರಥ


Team Udayavani, Aug 28, 2017, 10:44 AM IST

Maharatha-(2).jpg

ಕನ್ನಡದಲ್ಲಿ ಈಗಂತೂ ಹೊಸಬರದೇ ಕಲರವ. ಅದರಲ್ಲೂ ಸದ್ದಿಲ್ಲದೆಯೇ ಹೊಸತನವುಳ್ಳ ಸಿನಿಮಾಗಳನ್ನು ಮಾಡಿ ಮುಗಿಸುವ ಮೂಲಕ ಮೆಲ್ಲನೆ ಸದ್ದು ಮಾಡುತ್ತಿದ್ದಾರೆ. ಆ ಸಾಲಿಗೆ ಈಗ “ಮಹಾರಥ’ ಎಂಬ ಹೊಸಬರ ಚಿತ್ರವೂ ಹೊಸ ಸೇರ್ಪಡೆ. ಈಗಾಗಲೇ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಈಗ ಬಿಡುಗಡೆಯ ತಯಾರಿ ಮಾಡಿಕೊಳ್ಳುತ್ತಿದೆ. ಅಂದಹಾಗೆ, ರನ್ನ ಸೂಪರ್‌ ಮೂವೀಸ್‌ ಬ್ಯಾನರ್‌ನಡಿ ತಯಾರಾಗಿರುವ “ಮಹಾರಥ’ ಚಿತ್ರದ ಮೂಲಕ ಪ್ರೀತಮ್‌ ನಿಗಡೆ ನಿರ್ದೇಶಕರಾಗುತ್ತಿದ್ದಾರೆ.

ಕಥೆ, ಚಿತ್ರಕಥೆ, ಸಂಭಾಷಣೆ ಜತೆಗೆ ನಿರ್ಮಾಣದ ಹೊಣೆಯನ್ನೂ ಪ್ರೀತಮ್‌ ನಿಗಡೆ ಹೊತ್ತಿದ್ದಾರೆ. ಬಹುತೇಕ ಉತ್ತರ ಕರ್ನಾಟಕ ಮಂದಿ ಸೇರಿಕೊಂಡು ಮಾಡಿರುವ ಈ ಚಿತ್ರ ಕಾಲೇಜು ಪ್ರೇಮ ಕಥಾನಕವನ್ನು ಹೊಂದಿದೆ. ಒಂದು ಮುಗ್ಧಪ್ರೇಮ ಕಥೆಯ ಜತೆಯಲ್ಲಿ ಸಸ್ಪೆನ್ಸ್‌, ಥ್ರಿಲ್ಲರ್‌, ಕಾಮಿಡಿ ಅಂಶಗಳನ್ನು ಹೊಂದಿದೆ. ಒಂದು ಹಂತದಲ್ಲಿ ಹಾರರ್‌ಗೂ ಸ್ಪರ್ಶ ಕೊಟ್ಟಿದ್ದು, ಈಗಿನ ಕಾಲೇಜು ಲೋಕದಲ್ಲಿ ಅರಳುವ ಪ್ರೀತಿ, ಹೇಗಿರುತ್ತೆ, ಹೇಗೆಲ್ಲಾ ಆಗುತ್ತೆ, ಯುವಕರು ಪ್ರೀತಿ ಹಿಂದೆ ಹೋದರೆ ಏನೆಲ್ಲಾ ಎದುರಾಗುತ್ತೆ ಎಂಬುದು “ಮಹಾರಥ’ದ ಕಥೆ.

ಇನ್ನು, ನಾಯಕರಾಗಿ ನಟಿಸುತ್ತಿರುವ ನವೀನ ಮತ್ತು ಪ್ರೀತಮ್‌ಗೆ ಇದು ಮೊದಲ ಸಿನಿಮಾ. ಇವರಿಗೆ ಅಪೂರ್ವಾ ನಾಯಕಿ. ಅವರಿಗೆ ಇದು ಎರಡನೇ ಸಿನಿಮಾ. ಈ ಹಿಂದೆ ಅವರು “ಮನಸಿನ ಚಿತ್ತಾರ’ ಚಿತ್ರದಲ್ಲಿ ನಟಿಸಿದ್ದಾರೆ. ಬಹುತೇಕ ಹೊಸಬರೇ ತುಂಬಿರುವ ಈ ಚಿತ್ರದಲ್ಲಿ ಹಿರಿಯ ನಟರಾದ ಬ್ಯಾಂಕ್‌ ಜನಾರ್ಧನ್‌, ರಮೇಶ್‌ ಪಂಡಿತ್‌, “ಕಾಮಿಡಿ ಕಿಲಾಡಿ’ ಖ್ಯಾತಿಯ ಪ್ರವೀಣ್‌ಕುಮಾರ್‌, ಸಂಜು, “ಹಳ್ಳಿಮೇಷ್ಟ್ರು’ ಖ್ಯಾತಿಯ ಕಪ್ಪೆರಾಯ , ಹೊಸ ಪ್ರತಿಭೆಗಳಾದ ವಿಠuಲ್‌ ಆನಂದ, ಅಭಿಜೀತ್‌, ರೇವಣ್ಣ, ಮಹೇಶ ಸೇರಿದಂತೆ ಯುವ ಪ್ರತಿಭೆಗಳು ನಟಿಸಿದ್ದಾರೆ.

ಚಿತ್ರದ ಬಹುತೇಕ ಚಿತ್ರೀಕರಣ ರನ್ನ ಮುಧೋಳ, ಜಮಖಂಡಿ, ಸಂಕೇಶ್ವರ, ಗೋಕಾಕ, ನಿಡಸೋಸಿ ಸೇರದಂತೆ ಉತ್ತರ ಕರ್ನಾಟಕದ ಕೆಲವು ರಮಣೀಯ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರಕ್ಕೆ ಚಂದ್ರಶೇಖರ ಜನವಾಡೆ ಮತ್ತು ಅಮೀತ್‌ ಚೌಗುಲೆ ಸಂಗೀತವಿದೆ. ಅತುಲ್‌ ಲೋಂಡೆ ರಾಗ ಸಂಯೋಜಿಸಿದ್ದಾರೆ. ರೋಹನ್‌ ದೇಸಾಯಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಬಿ.ಬಿ.ಪಾಟೀಲ, ಕಾಡೇಶ ಬಸ್ತವಾಡಿ, ಚಂದ್ರಶೇಖರ ಜನವಾಡೆ, ಕೃಷ್ಣಾ ಚೌಧರಿ ಗೀತೆ ರಚಿಸಿದ್ದಾರೆ. ಸಂತೋಷ ವೆಂಕಿ, ಅಮೀತ್‌ ಚೌಗುಲೆ, ಜೋಗಿ ಸುನೀತಾ, ಮಹಾನಂದಾ ಗೊಸಾವಿ, ಸಪ್ನಾ ಉಪಾಧ್ಯ ಹಾಡಿದ್ದಾರೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.