ನಿತೀಶ್ ವಿರುದ್ಧ ಸೂಕ್ತ ಕ್ರಮ: ಶರದ್ ಬಣ ಎಚ್ಚರಿಕೆ
Team Udayavani, Aug 29, 2017, 6:50 AM IST
ಹೊಸದಿಲ್ಲಿ: ಬಿಹಾರದಲ್ಲಿ ಬಿಜೆಪಿ ಜತೆ ಸಖ್ಯ ಬೆಳೆಸಿದ ಜೆಡಿಯುವಿನ ನಿತೀಶ್ ಕುಮಾರ್ ಬಣದ ಅಸಾಂವಿಧಾನಿಕ ನಡೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶರದ್ ಪವಾರ್ ಬಣ ಎಚ್ಚರಿಸಿದೆ.
ಈ ಬಗ್ಗೆ ಮಾತನಾಡಿದ ಉಚ್ಚಾಟಿತ ಜೆಡಿಯು ಪ್ರಧಾನ ಕಾರ್ಯದರ್ಶಿ, ಶರದ್ ಆಪ್ತ ಜಾವೇದ್ ರಾಜಾ, ಶರದ್ ಪವಾರ್ ಬಣವೇ ನೈಜ ಜೆಡಿಯು. ಇದುವೇ ಪ್ರಮುಖ ಹುದ್ದೆಗಳನ್ನು ಹೊಂದಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿ, ಚಿಹ್ನೆ ನಮಗೇ ಸಲ್ಲಬೇಕೆಂದು ಕೇಳಿಕೊಂಡಿದ್ದಾಗಿ ಹೇಳಿದರು. ಜತೆಗೆ, ಶರದ್ ಅವರು ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಅವರನ್ನು ಪಕ್ಷ ವಿರೋಧಿ ಎಂದು ಕರೆಯುವುದು, ಮಡಕೆ, ಪಾತ್ರೆ ಕಪ್ಪಾಗಿದೆ ಎಂದಂತೆ ಎಂದು ಲೇವಡಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ