ಕೈ ವಿರುದ್ಧ ಮನೆ ಮನೆಗೆ ಬಿಜೆಪಿ ಆರೋಪ ಪಟ್ಟಿ: ಬಿಎಸ್‌ವೈ


Team Udayavani, Aug 30, 2017, 7:35 AM IST

30-STATE-1.jpg

ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಹಗರಣಗಳ ಬಗ್ಗೆ ದಾಖಲೆಗಳ ಸಹಿತ ಆರೋಪಪಟ್ಟಿ ಬಿಡುಗಡೆ ಮಾಡಲು ಮುಂದಾಗಿರುವ ಬಿಜೆಪಿ, ಈ ಮಾಹಿತಿ ಯನ್ನು ಮನೆ ಮನೆಗಳಿಗೆ ಹಂಚಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಭ್ರಷ್ಟಾಚಾರ, ಹಗರಣಗಳ ಬಗ್ಗೆ ಎಲ್ಲಾ ದಾಖಲೆ ಗಳನ್ನು ಒಳಗೊಂಡಂತೆ ಮಾಹಿತಿ  ಗಳನ್ನು ಸಂಗ್ರಹಿಸಲಾಗುತ್ತಿದ್ದು, ಈ ಬಗ್ಗೆ ಚರ್ಚೆಯೂ ನಡೆಯುತ್ತಿದೆ. ಶೀಘ್ರವೇ ಅವುಗಳನ್ನು ಕ್ರೋಢೀಕರಿಸಿ ಆರೋಪಪಟ್ಟಿ ಮುದ್ರಣ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದ ಭೂ ಹಗರಣ, ಸರ್ಕಾರದ ಖಜಾನೆ ಲೂಟಿ ಮಾಡಿ ಹಗಲು ದರೋಡೆ ಮಾಡಿರುವುದು, ಖಜಾನೆಯ ದುರುಪಯೋಗ, ಸಚಿವರಿಂದ ಬೆಲೆಬಾಳುವ ಭೂಮಿ ಕಬಳಿಕೆ ಸೇರಿದಂತೆ ಸರ್ಕಾರದ ಅಕ್ರಮಗಳ ಎಲ್ಲಾ ಸಂಗತಿಗಳು ಈ ಆರೋಪ ಪಟ್ಟಿಯಲ್ಲಿರುತ್ತದೆ ಎಂದು ತಿಳಿಸಿದರು. ಆರೋಪಪಟ್ಟಿಯನ್ನು ರಾಜ್ಯಾದ್ಯಂತ ಮನೆ ಮನೆಗಳಿಗೆ ತಲುಪಿಸುವುದರ ಜತೆಗೆ ಇಷ್ಟೊಂದು ಅಕ್ರಮ ಎಸಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಹಕ್ಕಿಲ್ಲ, ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ದೊಡ್ಡ ಮಟ್ಟದ ಹೋರಾಟವನ್ನೂ ಆಯೋಜಿಸ ಲಾಗುವುದು. ನಾಲ್ಕಾರು ದಿನಗಳಲ್ಲಿ ಕಾರ್ಯಕ್ರಮದ ರೂಪುರೇಷೆ ಗಳನ್ನು ನಿರ್ಧರಿಸಿ ಪ್ರಕಟಿಸಲಾಗುವುದು ಎಂದರು.

ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ನಿರ್ಮಾಣ ರಥಯಾತ್ರೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಟೀಕೆಗೆ ಪ್ರತಿಕ್ರಿಯಿಸಿಲು ನಿರಾಕರಿಸಿದ ಯಡಿಯೂರಪ್ಪ, ಟೀಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಭವ್ಯ ಕರ್ನಾಟಕ ನಿರ್ಮಾಣದ ಪರಿಕಲ್ಪನೆ ಮುಂದಿಟ್ಟುಕೊಂಡು ರಥಯಾತ್ರೆ ಮಾಡುತ್ತಿದ್ದೇವೆ. ಜನರ ಸಂಕಷ್ಟಕ್ಕೆ ಸ್ಪಂದಿಸಿ ಅವರ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಕರ್ನಾಟಕ ಹೇಗಿರಬೇಕು ಮತ್ತು ಅದಕ್ಕೆ ಏನು ಮಾಡಬೇಕು ಎಂಬುದು ಇದರ ಉದ್ದೇಶ. ಅದನ್ನು ಕಾರ್ಯರೂಪಕ್ಕೆ ತರುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.