ಕಾಂಗ್ರೆಸ್ನವ್ರನ್ನೇ ಹುಡ್ಕಿ ಹುಡ್ಕಿ ಐಟಿ ದಾಳಿ ಮಾಡ್ತಿದ್ದಾರೆ
Team Udayavani, Aug 30, 2017, 12:35 PM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ವಿಚಾರಕ್ಕೆ ಕೆಂಡಾಮಂಡಲವಾಗಿದ್ದು ಚುನಾವಣೆ ಹತ್ತಿರ ಬಂದಿರುವ ಹಿನ್ನಲೆಯಲ್ಲಿ ಷಡ್ಯಂತ್ರ ಮಾಡಿ ದಾಳಿ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಬುಧವಾರ ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಕೆಪಿಸಿಸಿ ಕಾರ್ಯದರ್ಶಿ ವಿಜಯ್ ಮುಳಗುಂದ ನಿವಾಸದ ಮೇಲೆ ಐಟಿ ದಾಳಿ ವಿಚಾರದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ”ಐಟಿ ದಾಳಿ ಮಾಡಲಿ, ಬೇಡ ಅನ್ನಲ್ಲ. ಆದರೆ ಕಾಂಗ್ರೆಸ್ನವರನ್ನೇ ಹುಡುಕಿ ಹುಡುಕಿ ಯಾಕೆ ದಾಳಿ ಮಾಡಲಾಗುತ್ತಿದೆ. ಚುನಾವಣೆ ಹತ್ತಿರ ಬಂದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ನವರ ನೈತಿಕ ಸ್ಥೈರ್ಯ ಕುಂದಿಸುವ ಷಡ್ಯಂತ್ರ ಹೂಡಿ ದಾಳಿ ಮಾಡಿಸಲಾಗುತ್ತಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?