ಬ್ರಹ್ಮಾವರ : ಹತ್ತಿ ಲಾರಿಗೆ ಬೆಂಕಿ ,ಹಾನಿ
Team Udayavani, Aug 30, 2017, 5:30 PM IST
ಬ್ರಹ್ಮಾವರ:ಇಲ್ಲಿನ ಉಪ್ಪೂರು ಬಳಿಯಿರುವ ಸಾಲ್ಮರ ಎಂಬಲ್ಲಿ ಹತ್ತಿ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಹಾಸನದಿಂದ ಹಾಸಿಗೆ ತಯಾರಿಸಲೆಂದು ಹತ್ತಿಯನ್ನು ತರಿಸಲಾಗಿದ್ದು, ಬೆಂಕಿ ಹೊತ್ತಿಕೊಂಡು ಹತ್ತಿ ಸಂಪೂರ್ಣ ಹಾನಿಯಾಗಿದೆ. ಲಾರಿಗೂ ಅಲ್ಪ ಪ್ರಮಾಣದ ಹಾನಿಯಾಗಿದೆ.
ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಲ್ಡರ್ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್
QR code system: ರೈಲ್ವೆ ಟಿಕೆಟ್ ಖರೀದಿಗೆ ಕ್ಯೂಆರ್ಕೋಡ್ ವ್ಯವಸ್ಥೆ; ಉತ್ತಮ ಸ್ಪಂದನೆ
BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ
IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ
Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ