ನಾಳೆ ವಿಟಿಯು ಕಾಲೇಜುಗಳ ಬಂದ್‌


Team Udayavani, Aug 31, 2017, 12:40 PM IST

31-DV-3.jpg

ದಾವಣಗೆರೆ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯದ ನಿರ್ಲಕ್ಷ, ಮೌಲ್ಯಮಾಪನ ವಿಳಂಬ ನೀತಿ ಖಂಡಿಸಿ ಸೆ.1ರಂದು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ಮೆರವಣಿಗೆ, ಬೈಕ್‌ ರ್ಯಾಲಿ ನಡೆಸಲಾಯಿತು. 

ನಗರದ ಇಂಜಿನಿಯರಿಂಗ್‌ ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಯುಬಿಡಿಟಿ ಕಾಲೇಜಿನಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು, ವಿದ್ಯಾರ್ಥಿ ಭವನ, ಜಯದೇವ ವೃತ್ತ, ಗಾಂಧಿ ವೃತ್ತದ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ, ಈ ಸಂಬಂಧ ಮನವಿ ಸಲ್ಲಿಸಿದರು. ಜಯದೇವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆ ಉದ್ದೇಶಿಸಿ, ಮಾತನಾಡಿದ ಸಂಘಟನೆಯ ಮುಖಂಡರು, ಕೆಲವು ತಿಂಗಳಿಂದ ವಿಟಿಯು ಇಂಜಿನಿಯರಿಂಗ್‌
ವಿದ್ಯಾರ್ಥಿಗಳು ತಳಮಳ ಗೊಂಡಿದ್ದಾರೆ. ಡಿಸೆಂಬರ್‌ 2016ರ ಫಲಿತಾಂಶ ಪ್ರಕಟಗೊಳ್ಳುವುದು 5 ತಿಂಗಳು ವಿಳಂಬವಾಗಿ ಹಲವಾರು ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿತ್ತು.

ಪರೀಕ್ಷೆಗೆ ತೆರಳುವ ಕೆಲವು ಗಂಟೆಗಳ ಹಿಂದೆ ಮರುಮೌಲ್ಯಮಾಪನ ಫಲಿತಾಂಶ, ತಡೆಹಿಡಿಯಲಾಗಿದ್ದ ಫಲಿತಾಂಶ ಪ್ರಕಟಿಸಲಾಗಿತ್ತು. ಫಲಿತಾಂಶದಲ್ಲಿನ ಅನಿಶ್ಚಿತತೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಲ್ಲಿನ ಗೊಂದಲಗಳು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿವೆ  ಎಂದರು. ಇನ್ನು ಕ್ಯಾಷ್‌ ಸೆಮಿಸ್ಟರ್‌ನವಿದ್ಯಾರ್ಥಿಗಳು ಕೇವಲ 50 ದಿನಗಳಲ್ಲಿ 16 ರಿಂದ 20 ವಿಷಯಗಳ ಪರೀಕ್ಷೆ ಬರೆಯುವ ಸ್ಥಿತಿ ನಿರ್ಮಾಣ ಆಗಿತ್ತು. ಕೆಲವು ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ದಿನಕ್ಕೆರಡು ಪರೀಕ್ಷೆಗಳನ್ನು ಬರೆಯುವಂತೆ ಆಗಿತ್ತು. ಒಂದು ವರ್ಷ ಕಳೆದು ಕೊಳ್ಳಬೇಕಾಗುತ್ತದೆಯೇ ಎಂಬ ಭಯ ವಿದ್ಯಾರ್ಥಿಗಳನ್ನು ಆವರಿಸಿತು ಎಂದು ಆರೋಪಿಸಿದರು.

ವಿವಿಯ ನಿರ್ಲಕ್ಷ, ಮೌಲ್ಯಮಾಪನ  ವಿಳಂಬ ನೀತಿ ಖಂಡಿಸಿ ಸೆ.1ರಂದು ಸಂಘಟನೆಯ ನೇತೃತ್ವದಲ್ಲಿ ರಾಜ್ಯಾದ್ಯಂತ ವಿಟಿಯುನ ಎಲ್ಲಾ ಕಾಲೇಜುಗಳ ಬಂದ್‌ ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು. ಸಂಘಟನೆಯ ಜಂಟಿ ಕಾರ್ಯದರ್ಶಿ ನಾಗಸ್ಮಿತಾ, ಮಧು, ಪ್ರಮೋದ್‌, ಪವನ್‌, ಪುನೀತ್‌, ಹರ್ಮನ್‌, ತರುಣ್‌, ನಾಗಾರ್ಜುನ್‌, ಭಾರತಿ, ಬನಶ್ರೀ, ಸೌಮ್ಯ ಮೆರವಣಿಗೆ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.